ಹರೇ ರಾಮ.. ಭಾರತದ ಸಂಸ್ಕೃತಿಯನ್ನು ಜಗತ್ತಿಗೆ, ಅದರಲ್ಲೂ ಭಾರತೀಯರಿಗೆ ಸಾರಿ ಹೇಳಿದ ಆಚಾರ್ಯ ತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು. ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆಗಳಿಗೆ ಸಂಚರಿಸಿ “ಅದ್ವೈತ” ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು. ಭಾರತದಲ್ಲಿ ಪುನಃಚೈತನ್ಯವನ್ನು ತುಂಬಿದರು. ಸೂರ್ಯ, ಗಣಪತಿ, ದುರ್ಗಾ, ಶಿವ, ವಿಷ್ಣು – ಮತಗಳನ್ನು… Continue Reading →