Jagadguru Shankaracharya MahaSamsthanam -
Sri Samsthana Gokarna;
Sri Ramachandrapura Matha
ಮಾಣಿ ಮಠದಲ್ಲಿ ಕ್ರೀಡೋತ್ಸವ ಹರೇರಾಮ. ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ದಿವ್ಯಾಶೀರ್ವಾದದಲ್ಲಿ ವಿವೇಕಾನಂದ ಹವ್ಯಕ ವಿದ್ಯಾರ್ಥಿವಾಹಿನಿ ಘಟಕ ಪುತ್ತೂರು ಶ್ರೀಗುರುಬಂಧುಗಳ ಸಹಯೋಗದಲ್ಲಿ “ಕ್ರೀಡೋತ್ಸವ”ವನ್ನು ಪೆರಾಜೆ-ಮಾಣಿಮಠದಲ್ಲಿ ಆಯೋಜಿಸಿದ್ದಾರೆ. ಕಾಲ:24.04.2016, ರವಿವಾರ ದೇಶ:ಪೆರಾಜೆ-ಮಾಣಿಮಠ, ದ.ಕ ಸಮಯ: ಬೆಳಿಗ್ಗೆ ಗಂಟೆ 8.00 ಕ್ಕೆ ಶ್ರೀಗುರುಭಕ್ತವೃಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿ. ~ ವಿವೇಕಾನಂದ ಹವ್ಯಕ ವಿದ್ಯಾರ್ಥಿ ವಾಹಿನಿ ಘಟಕ ಪುತ್ತೂರು. ಸಂಪರ್ಕ:+918971091266 +917204837081
ಶ್ರೀ ರಾಮಚಂದ್ರಾಪುರ ಮಠ,ಪೆರಾಜೆ ಈ ಮಠಕ್ಕೆ ಸ್ಥಳದ ಆಯ್ಕೆ: ಶ್ರೀಶ್ರೀರಾಘವೇಂದ್ರಭಾರತೀಮಹಾಸ್ವಾಮಿಗಳವರು ಕೈಂತಜೆ(ಕುಳ್ಳಜ್ಜೆ) ಮನೆಯಲ್ಲಿ ಮೊಕ್ಕಾಂ ಇರುವ ಸಂದರ್ಭ ಈ ಸ್ಥಳಕ್ಕೆ ಶ್ರೀಸಂಸ್ಥಾನದವರ ಆಗಮನವಾಗಿತ್ತು.ಈ ಪ್ರದೇಶದಲ್ಲಿ ಆಂಜನೇಯನ ವಾತಾವರಣವಿರುವ ಕಾರಣ ಇಲ್ಲಿ ಮಠ ನಿರ್ಮಿಸಬೇಕೆಂಬ ಗುರುಗಳ ಆಶಯ. 1967ನೇ ಇಸವಿ ಜೂನ್ ತಿಂಗಳಿನಲ್ಲಿ ಶ್ರೀ ಬಿ ಆರ್ ಕಾಮತರಿಂದ ಸುಮಾರು 20 ಎಕ್ರೆ ಸ್ಥಳ ಖರೀದಿ. 2005ರ… Continue Reading →
|| ಹರೇ ರಾಮ || ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್ – ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಶಾಖೆ : ತೀರ್ಥಹಳ್ಳಿ ಶ್ರೀಮದ್ರಾಮಚಂದ್ರಾಪುರಮಠದ ಇಪ್ಪತ್ತನೆಯ ಪೀಠಾಧಿಪತಿಗಳಾದ ಶ್ರೀ ಶ್ರೀಮದ್ರಘುನಾಥಭಾರತೀ ಮಹಾಸ್ವಾಮಿಗಳವರು ಪೀಠಾರೋಹಣ ಮಾಡಿದ್ದು ಕ್ರಿ.ಶ. ೧೫೬೫ರ ಕ್ರೋಧನ ಸಂವತ್ಸರದಲ್ಲಿ. ಪೂಜ್ಯಶ್ರೀಗಳಿಂದಲೇ ಆ ಕಾಲದಲ್ಲಿ ತೀರ್ಥರಾಜಪುರದ ಪರಿಸರದ ಅರವತ್ತೆರಡು ಶಿಷ್ಯಕುಟುಂಬಗಳ ಧಾರ್ಮಿಕ ಮಾರ್ಗದರ್ಶನಕ್ಕಾಗಿ ತೀರ್ಥರಾಜಪುರದಲ್ಲಿ ಶ್ರೀಮಠದ ಶಾಖೆಯು ಸ್ಥಾಪನೆಗೊಂಡಿತು. ತುಂಗಾನದಿಯ ತಟದ ಸುಂದರ ಪರಿಸರದಲ್ಲಿ… Continue Reading →
© 2021 HareRaama.in : Official homepage of Sri Sri Raghaveshwara Bharati Mahaswamiji, All Rights Reserved.