Jagadguru Shankaracharya MahaSamsthanam -
Sri Samsthana Gokarna;
Sri Ramachandrapura Matha
ಮಳೆ ಬೆಳೆ ಇಲ್ಲ ಎಂದು ಊಟ ಮಾಡುವುದು ಬಿಡ್ತೇವೆಯೆ? ಮನೆಯಲ್ಲಿ ಅಪ್ಪ, ಅಮ್ಮ, ಅಣ್ಣ,ತಮ್ಮ, ಅಕ್ಕ, ತಂಗಿ, ಮಕ್ಕಳು ಕಾಯಿಲೆ ಬಿದ್ದಾಗ ಬೀದಿಗೆ ತಳ್ಳುತ್ತೇವೆಯೆ? ಪೇಟೆಗಳಲ್ಲಿ ಮನೆ ಮಂದಿನಾಯಿ, ಬೆಕ್ಕುಗಳಿಗೂ ಚಿಕಿತ್ಸೆ ಕೊಡಿಸುತ್ತಿಲ್ಲವೆ? ವಯಸ್ಸಾಯಿತು ಎಂದು ಅಜ್ಜ, ಅಜ್ಜಿಯನ್ನು ಕಸಾಯಿಖಾನೆಗೆ ದಬ್ಬುತ್ತೇವೆಯೆ? ಇಲ್ಲ ಎಂದಾದ ಮೇಲೆ ಗೋವುಗಳಿಗೇಕೆ ಅಂಥ ಶಿಕ್ಷೆ..? ಮಾನವೀಯತೆ ತೋರಿ.. ಅದಕ್ಕಾಗಿಯೇ ಈ… Continue Reading →
ಗೋ ಸಂರಕ್ಷಣೆ, ಸಂವರ್ಧನೆ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀರಾಮಚಂದ್ರಾಪುರಮಠದ ಮಾರ್ಗದರ್ಶನದಲ್ಲಿ ರೂಪುಗೊಂಡಿರುವಂಥದ್ದು ಭಾರತೀಯ ಗೋಪರಿವಾರ. ಇದು ಗೋವುಗಳ ಪರ ಧ್ವನಿಯಾಗಿ, ಒಂದು ಮಾಧ್ಯಮವಾಗಿ ಸಮಾಜದಲ್ಲಿ ಬೆರೆಯಲಿದೆ. ಜಾಗೃತಿ ಮೂಡಿಸಲಿದೆ. ಈ ಕುರಿತ ಎಲ್ಲ ವಿವರಗಳನ್ನು ಗೋವಾಣಿ ಜತೆ ಹಂಚಿಕೊಂಡಿದ್ದಾರೆ ಪರಿವಾರದ ದಿಗ್ದರ್ಶಕರಾದ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ಗೋಪರ ಧ್ವನಿಯೇ ಭಾರತೀಯ… Continue Reading →
© 2021 HareRaama.in : Official homepage of Sri Sri Raghaveshwara Bharati Mahaswamiji, All Rights Reserved.