ರಾಷ್ಟ್ರಪ್ರಶಸ್ತಿ ವಿಜೇತ ಮಹಾಮಹೋಪಾಧ್ಯಾಯ ವಿದ್ವಾನ್ ನಡಹಳ್ಳಿ ರಂಗನಾಥ ಶರ್ಮರು ತಮ್ಮ 99ನೆಯ ವಯಸ್ಸಿನಲ್ಲಿ ಇಂದು ನಿಧನ ಹೊಂದಿದರು.
ಇವರು ಸಂಸ್ಕೃತ, ಕನ್ನಡ, ವ್ಯಾಕರಣ, ಸಾಹಿತ್ಯ ಕ್ಷೇತ್ರಗಳಲ್ಲಿ ವಿಶೇಷ ಪ್ರಾವೀಣ್ಯ ಹೊಂದಿದ್ದರು.
ಹೊಸನಗರ ಶ್ರೀ ರಾಮಚಂದ್ರಾಪುರ ಮಠದಿಂದ ಕೊಡುವ ಶಂಕರಕಿಂಕರ ಪ್ರಶಸ್ತಿ, ಚಾತುರ್ಮಾಸ್ಯ ಪ್ರಶಸ್ತಿಗಳನ್ನು ಗಳಿಸಿದ್ದಾರೆ.

ಶ್ರೀಯುತರು ಈರ್ವರು ಪುತ್ರರು, ಈರ್ವರು ಪುತ್ರಿಯರು ಹಾಗೂ ಅಪಾರ ಶಿಷ್ಯವೃಂದದವರನ್ನು ಅಗಲಿದ್ದಾರೆ.
Vidwan-N.Ranganatha-Sharma-2

Facebook Comments Box