Jagadguru Shankaracharya MahaSamsthanam -
Sri Samsthana Gokarna;
Sri Ramachandrapura Matha
ಕಾಸರಗೋಡು – ಪೆರಿಯ, 24.08.2015. ಶ್ರೀ ಸಂಸ್ಥಾನ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ದಿಗ್ದರ್ಶನದಲ್ಲಿರುವ ಪೆರಿಯ ಗೋಗಂಗಾ ಆಯುರ್ವೇದ ಪಂಚಗವ್ಯ ಚಿಕಿತ್ಸಾಲಯದ ವ್ಯವಸ್ಥಾಪಕರಾದ ಅಲಕ್ಕೋಡು ಶ್ರೀ ವಿಷ್ಣು ಹೆಬ್ಬಾರ್ ಅವರ ನಿವಾಸದಲ್ಲಿ ಜರಗಿದ ಸುಪ್ರಸಿದ್ಧ ವಯಲಿನ್ ಮಾಂತ್ರಿಕರಾದ ಲಾಲ್ಗುಡಿ ಜಯರಾಂ ಅವರ ಪುತ್ರ ಲಾಲ್ಗುಡಿ ಜಿ. ಜೆ. ಆರ್. ಕೃಷ್ಣ ಅವರ ವಯಲಿನ್… Continue Reading →
ರಾಷ್ಟ್ರಪ್ರಶಸ್ತಿ ವಿಜೇತ ಮಹಾಮಹೋಪಾಧ್ಯಾಯ ವಿದ್ವಾನ್ ನಡಹಳ್ಳಿ ರಂಗನಾಥ ಶರ್ಮರು ತಮ್ಮ 99ನೆಯ ವಯಸ್ಸಿನಲ್ಲಿ ಇಂದು ನಿಧನ ಹೊಂದಿದರು. ಇವರು ಸಂಸ್ಕೃತ, ಕನ್ನಡ, ವ್ಯಾಕರಣ, ಸಾಹಿತ್ಯ ಕ್ಷೇತ್ರಗಳಲ್ಲಿ ವಿಶೇಷ ಪ್ರಾವೀಣ್ಯ ಹೊಂದಿದ್ದರು. ಹೊಸನಗರ ಶ್ರೀ ರಾಮಚಂದ್ರಾಪುರ ಮಠದಿಂದ ಕೊಡುವ ಶಂಕರಕಿಂಕರ ಪ್ರಶಸ್ತಿ, ಚಾತುರ್ಮಾಸ್ಯ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಶ್ರೀಯುತರು ಈರ್ವರು ಪುತ್ರರು, ಈರ್ವರು ಪುತ್ರಿಯರು ಹಾಗೂ ಅಪಾರ ಶಿಷ್ಯವೃಂದದವರನ್ನು… Continue Reading →
ಆದರೆ ಕೇರಳ ಸರಕಾರದ ಅಡೆತಡೆಯ ಹೊರತಾಗಿಯೂ ಪಂಚಗವ್ಯ ಚಿಕಿತ್ಸೆಗೆ ಎಲ್ಲಿಯೂ ಬೇಡಿಕೆ ಕಡಿಮೆಯಾಗಿರಲಿಲ್ಲ ಎಂಬುದೇ ನೆಲಮೂಲದ ಈ ಸಾಂಪ್ರದಾಯಿಕ ಚಿಕಿತ್ಸೆಯ ಮಹತ್ವವನ್ನು ಸಾರುತ್ತದೆ. ಕೇರಳ ಸರಕಾರದ ಈ ಗೊಂದಲಗಳ ನಡುವೆಯೇ ಕೇರಳದ ಉತ್ತರದ ಅನಂತಪುರದಿಂದ ದಕ್ಷಿಣದ ತಿರುವನಂತಪುರಕ್ಕೆ ‘ಅನಂತ ಗೋಯಾತ್ರೆ’ ಯನ್ನು ಶ್ರೀಗಳು ಕೈಗೊಂಡಿರುವುದು ದೇಸೀ ಹಸುಗಳ ಬಗ್ಗೆ ಸಾಮಾಜಿಕ ಜಾಗೃತಿ ಮೂಡಿಸಲು ನೆರವಾಗಿತ್ತು.
© 2021 HareRaama.in : Official homepage of Sri Sri Raghaveshwara Bharati Mahaswamiji, All Rights Reserved.