Author Admin@HareRaama.in

27-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 40– Report

ಗೋವು ಪ್ರೀತಿಯಿಂದ ಕೊಡುವ ವಸ್ತುಗಳನ್ನು ಬಳಸಿ, ಗೋಹತ್ಯೆಯಿಂದ ಸಿಗುವ ವಸ್ತುಗಳನ್ನು ತ್ಯಜಿಸಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ನಮ್ಮ ನಗುವಿನ ಹಿಂದೆ ಬೇರೆಯವರ ಅಳುವಿರಬಾರದು, ಬದುಕುವ ಹಕ್ಕು ಮನುಷ್ಯನಿಗೆ ಮಾತ್ರವಲ್ಲ, ಪ್ರಾಣಿಗಳಿಗೂ ಇದೆ. ಗೋವು ಪ್ರೀತಿಯಿಂದ ಕೊಡುವ ವಸ್ತುಗಳನ್ನು ಬಳಸಿ, ಗೋವಿನ ನೋವಿನಿಂದ, ಗೋಹತ್ಯೆಯಿಂದ ಸಿಗುವ ವಸ್ತುಗಳನ್ನು ತ್ಯಜಿಸಿ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ… Continue Reading →

26-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 39– Report

ಗೋವಿನಿಂದಾಗಿ ಭಾರತ ವಿಶ್ವದಲ್ಲಿ ಗುರುತಿಸುವಂತಾಗಲಿ – ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ರಕ್ತ ನೋವಿನಿಂದ ಬರುವಂತದ್ದಾಗಿದ್ದು, ಹಾಲು ಪ್ರೀತಿಯಿಂದ ಬರುವಂತದ್ದಾಗಿದೆ. ಗೋವಿನಿಂದ ಬಂದ ಆಹಾರವನ್ನು ಸೇವಿಸಬೇಕು, ಹೊರತಾಗಿ ಗೋವನ್ನೇ ಸೇವಿಸಬಾರದು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ವೀಗನಿಸಮಂನಲ್ಲಿ… Continue Reading →

25-ಅಗೋಸ್ತ್-2016 : ಕೃಷ್ಣಾಷ್ಟಮಿ ಪ್ರಯುಕ್ತ ವಿಶೇಷ “ಗೋಕಥಾ” – Report

ಪ್ರೀತಿಯಿಂದ ಗೆಲ್ಲಬೇಕು, ಭೀತಿಯಿಂದಲ್ಲ – ಗೋಕಥಾದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಸಂದೇಶ ಬೆಂಗಳೂರು : ದೇವರು ಕಾಣುವುದಿಲ್ಲಾ ಎಂದು ಹೇಳುತ್ತೇವೆ, ಕಾಣುವ ಎಲ್ಲಚೇತನಗಳಲ್ಲಿ, ವಸ್ತುಗಳಲ್ಲಿ ದೇವರನ್ನು ಕಾಣುವುದು ಭಾರತೀಯ ಸಂಸ್ಕೃತಿ. ಆದರೆ ಇಂದು ಪರಿಸರದ ಬಗ್ಗೆ, ಗೋವಿನಂತಹ ಸೃಷ್ಟಿಯ ಅದ್ಭುತಗಳ ಬಗ್ಗೆ ಪೂಜ್ಯ ಭಾವನೆ ನಷ್ಟವಾಗುತ್ತಿರುವುದೇ ಅನರ್ಥಕ್ಕೆ ಕಾರಣವಾಗಿದ್ದು, ಪರಿಸರ ನಾಶ, ಗೋವಿನ ವಿನಾಶಕ್ಕೆ ಕಾರಣವಾಗಿದೆ ಎಂದು… Continue Reading →

25-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 38– Report

ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ ಕಾರ್ಯಕ್ರಮವು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ‘ಆನಂದದ ಯುಗ ಜಗಕವತರಿಸಲಿ! ಗೋವಿಂದ!’ ಎಂಬ ಹಿನ್ನೆಲೆಯಲ್ಲಿ ಆಚರಿತವಾಗುತ್ತಿದ್ದು, ಗೋಚಾತುರ್ಮಾಸ್ಯದ ಈ ಸುಸಂದರ್ಭದಲ್ಲಿ ಕೃಷ್ಣಾಷ್ಟಮಿಯ ಕಾರ್ಯಕ್ರಮವನ್ನು ವಿಶೇಷವಾಗಿ ವಿವಿಧ ಕಾರ್ಯಕ್ರಮ ವೈವಿಧ್ಯಗಳೋಂದಿಗೆ ಆಚರಿಸಲಾಯಿತು. ಮಾತೆಯರಿಂದ ಮೊಸರು ಕಡೆಯುವುದು, ಕೃಷ್ಣವೇಷದಾರಿ ಮುದ್ದು ಮಕ್ಕಳಿಗೆ ಬೆಣ್ಣೆಯನ್ನು ತಿನ್ನಿಸುವುದು, ರಾಧಾ – ಯಶೋಧ ಎಂಬ ವಿನೂತನ ಆಟ, ಕೋಲಾಟ ಸೇರಿದ… Continue Reading →

ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು

ಸಮಸ್ತ ಶಿಷ್ಯಕೋಟಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ಹಾರೈಕೆಗಳು. ಕರಾರವಿಂದೇನ ಪದಾರವಿಂದಂ ಮುಖಾರವಿಂದೇ ವಿನಿವೇಶಯಂತಮ್ | ವಟಸ್ಯ ಪತ್ರಸ್ಯ ಪುಟೇಶಯಾನಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ||

24-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 37– Report

ಗೋವು ಯೋಗಿಗೂ ಯೋಗವನ್ನು ತಂದುಕೊಡುತ್ತದೆ – ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ನಮ್ಮ ದೇಶದಲ್ಲಿ ಗೋವಿಗಾಗಿ ಪ್ರಾಣಕೊಟ್ಟವರು ಇದ್ದಾರೆ, ನಾವು ದೇಶೀ ಗೋವಿನ ಹಾಲು ಕುಡಿಯುವ ಸಂಕಲ್ಪ ಮಾಡುವುದರ ಮೂಲಕ ಗೋವನ್ನು ಉಳಿಸಿಕೊಳ್ಳೋಣ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ… Continue Reading →

23-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 36– Report

ನಮ್ಮ ಹಿತವನ್ನು ನಾವೇ ಕಾಯ್ದುಕೊಳ್ಳಬೇಕು. – ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ನಮ್ಮ ಹಿತವನ್ನು ನಾವೇ ಕಾಯ್ದುಕೊಳ್ಳಬೇಕು, ಆರೋಗ್ಯಪೂರ್ಣವಾದ ಆಹಾರವನ್ನೇ ಸ್ವೀಕರಿಸಬೇಕು, ಸುಲಭದಲ್ಲಿ ಸಿಗುತ್ತದೆ, ಕಡಿಮೆ ದರದಲ್ಲಿ ಸಿಗುತ್ತದೆ ಎಂದು ವಿಷವನ್ನು ಸೇವಿಸಲಾಗದು. ಅಮೃತವನ್ನು ಬೆಳೆಯಬೇಕು, ಅಮೃತವನ್ನೇ ಉಣ್ಣಬೇಕು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ… Continue Reading →

22-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 35– Report

ಹಾಲಿಗೆ ಹಾಲೇ ಪರ್ಯಾಯ, ಹಾಲಾಹಲವಲ್ಲ – ಗೋಚಾತುರ್ಮಾಸ್ಯದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಗೋಸಂದೇಶ ಬೆಂಗಳೂರು : ಹಾಲಿಗೆ ಹಾಲೇ ಪರ್ಯಾಯ, ಹೊರತು ಹಾಲಾಹಲವಲ್ಲ. ಸಂಕರ ತಳಿಯ ಹಸು 20 ಲೀಟರ್ ಕೊಡುತ್ತದೆ. ಆದರೆ, ಅದು ಆರೋಗ್ಯಕ್ಕೆ ಪೂರಕವಲ್ಲ. 20 ಲೀಟರ್ ವಿಷವನ್ನು ಕುಡಿಯುವುದಕ್ಕಿಂತ 2 ಲೀಟರ್ ಅಮೃತಸದೃಶವಾದ ದೇಶೀಯ ಹಾಲಿನಲ್ಲಿ ಸಂತೃಪ್ತಿ ಪಡುವುದೇ ಜಾಣತನ ಎಂದು ಶ್ರೀರಾಮಚಂದ್ರಾಪುರಮಠದ… Continue Reading →

20-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 33– Report

ಎಲ್ಲೇ ಇರು, ಏನೇ ಆಗಿರು, ಗೋಪ್ರೇಮಿ ಆಗಿರು – ಗೋಚಾತುರ್ಮಾಸ್ಯದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಗೋಸಂದೇಶ ಬೆಂಗಳೂರು : ಅಪೇಕ್ಷೆಯೇ ವ್ಯವಸ್ಥೆಯ ತಾಯಿಯಾಗಿದ್ದು, ನಾವೆಲ್ಲರೂ ಶುದ್ಧವಾದ ಹಾಲನ್ನು ಮಾತ್ರ ಕುಡಿಯುವ ಸಂಕಲ್ಪ ಮಾಡಿ, ಹಾಲಿನ ರೂಪದಲ್ಲಿರುವ ಹಾಲಾಹಲವನ್ನು ತಿರಸ್ಕರಿಸುವ ಸಂಘಟಿತ ಪ್ರಯತ್ನ ಮಾಡಿದರೆ ಖಂಡಿತವಾಗಿ ಗೋ ಆಂದೋಲನವನ್ನು ಯಶಸ್ವಿಗೊಳಿಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು… Continue Reading →

19-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 32– Report

ಹಾಲನ್ನುಕುಡಿಯಿರಿ, ಹಾಲಿನ ರೂಪದಲ್ಲಿರುವ ಹಾಲಹಲವನ್ನಲ್ಲ. ಗೋಚಾತುರ್ಮಾಸ್ಯದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಗೋಸಂದೇಶ ಬೆಂಗಳೂರು : ಶುದ್ಧ ಹಾಲನ್ನುಕುಡಿಯಿರಿ, ಹೊರತು ಹಾಲಿನ ರೂಪದಲ್ಲಿರುವ ಹಾಲಹಲವನ್ನಲ್ಲ. ರೋಗನಿರೋಧಕ ಶಕ್ತಿಯನ್ನು ಹೊಂದಿರುವ ಎ೨ ಪ್ರೋಟೀನ್ ದೇಶೀಯ ಹಸುವಿನ ಹಾಲಿನಲ್ಲಿದ್ದು, ಇದು ಅಮೃತಸಮವಾದದ್ದಾಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು…. Continue Reading →

« Older posts Newer posts »

© 2024 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑