||ಹರೇರಾಮ ||

ಗಿಡವ ತಿದ್ದಲಿಕೆಂದು ಬುಡವ ಕೀಳ್ವುದು ಸರಿಯೆ….?

ಅಸಂಖ್ಯಾತ ಸಮಯದಿಂದ ನಡೆದುಬಂದ ಸನಾತನ ವ್ಯವಸ್ಥೆಯಲ್ಲಿ ವ್ಯಕ್ತಿಗಳ ದೋಷದಿಂದಲೋ,
ವ್ಯವಸ್ಠೆಯ ದೋಷದಿಂದಲೋ, ಅಥವಾ ನಮ್ಮ ದೃಷ್ಟಿದೋಷದಿಂದಲೋ, ಏರುಪೇರುಗಳಿವೆಯೆಂದೆನಿಸಿದರೆ..
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎಂಬಂತೆ ಪರಕೀಯ ವ್ಯವಸ್ಥೆ ಸೊಬಗೆನಿಸಿದರೆ..
ಆಗ ಮಾಡಬೇಕಾದುದೇನು…?

ಎಂದೆಂದೂ ತನ್ನದಾದುದನ್ನು ತನ್ನದಲ್ಲವೆಂದು ಹೇಳಿ, ಇಂದಿನವರೆಗೆ ತನ್ನದಲ್ಲದುದನ್ನು ತನ್ನದೆನ್ನುವುದೆ..!?

ಇಂದಿನಿಂದ ಮತಾಂತರದ ಬಗ್ಗೆ ಚರ್ಚಿಸೋಣ..

ಭಾವಸಂವಾದದ ನಿರೀಕ್ಷೆಯಲ್ಲಿ…

Facebook Comments Box