Jagadguru Shankaracharya MahaSamsthanam -
Sri Samsthana Gokarna;
Sri Ramachandrapura Matha
ಸಸ್ನೇಹ ವಂದನೆಗಳು. ಸಕ್ರಿಯ ಓದುಗರನ್ನು ಸಕಾಲದಲ್ಲಿ ತಲುಪುವ ಉದ್ದೇಶದಲ್ಲಿ ಧರ್ಮಭಾರತೀ ಆಗಸ್ಟ್ ಸಂಚಿಕೆಯ ಲೇಖನಗಳನ್ನು ಮೃದುಪ್ರತಿ (soft copy) ರೂಪದಲ್ಲಿ ಹಂಚುತ್ತಿದ್ದೇವೆ. ಆಗಸ್ಟ್-2020 ಮಾಸದ ಧರ್ಮಭಾರತೀ ಸಂಚಿಕೆಯನ್ನು ಪಡೆಯಲು ಇಲ್ಲಿ ಕ್ಲಿಕ್ಕಿಸಿ ಸೂ: ಧರ್ಮಭಾರತೀ ಚಂದಾದಾರರಾಗಲು ನಿಮ್ಮ ಶಿಷ್ಯಮಾಧ್ಯಮವನ್ನು ಸಂಪರ್ಕಿಸಿ, ಅಥವಾ ಈ ಕೆಳಗಿನ ಅಕೌಂಟ್ ಗೆ ₹700/- ಮಾತ್ರ ತಲುಪಿಸಿ ವಿಳಾಸವನ್ನು ವಾಟ್ಸಾಪ್ ಮೂಲಕ… Continue Reading →
ಸಸ್ನೇಹ ವಂದನೆಗಳು. ಸಕ್ರಿಯ ಓದುಗರನ್ನು ಸಕಾಲದಲ್ಲಿ ತಲುಪುವ ಉದ್ದೇಶದಲ್ಲಿ ಧರ್ಮಭಾರತೀ ಜುಲೈ ಸಂಚಿಕೆಯ ಲೇಖನಗಳನ್ನು ಮೃದುಪ್ರತಿ (soft copy) ರೂಪದಲ್ಲಿ ಹಂಚುತ್ತಿದ್ದೇವೆ. ಜುಲೈ-2020 ಮಾಸದ ಸಂಚಿಕೆಯನ್ನು ಪಡೆಯಲು ಇಲ್ಲಿ ಕ್ಲಿಕ್ಕಿಸಿ ಸೂ: ಧರ್ಮಭಾರತೀ ಚಂದಾದಾರರಾಗಲು ನಿಮ್ಮ ಶಿಷ್ಯಮಾಧ್ಯಮವನ್ನು ಸಂಪರ್ಕಿಸಿ, ಅಥವಾ ಈ ಕೆಳಗಿನ ಅಕೌಂಟ್ ಗೆ ₹700/- ಮಾತ್ರ ತಲುಪಿಸಿ ವಿಳಾಸವನ್ನು ವಾಟ್ಸಾಪ್ ಮೂಲಕ ಕಳುಹಿಸಿ… Continue Reading →
ಸಸ್ನೇಹ ವಂದನೆಗಳು. ಸಕ್ರಿಯ ಓದುಗರನ್ನು ಸಕಾಲದಲ್ಲಿ ತಲುಪುವ ಉದ್ದೇಶದಲ್ಲಿ ಧರ್ಮಭಾರತೀ ಜೂನ್ ಸಂಚಿಕೆಯ ಲೇಖನಗಳನ್ನು ಮೃದುಪ್ರತಿ (soft copy) ರೂಪದಲ್ಲಿ ಹಂಚುತ್ತಿದ್ದೇವೆ. ಜೂನ್-2020 ಮಾಸದ ಸಂಚಿಕೆಯನ್ನು ಪಡೆಯಲು ಇಲ್ಲಿ ಕ್ಲಿಕ್ಕಿಸಿ ಸೂ: ಧರ್ಮಭಾರತೀ ಚಂದಾದಾರರಾಗಲು ನಿಮ್ಮ ಶಿಷ್ಯಮಾಧ್ಯಮವನ್ನು ಸಂಪರ್ಕಿಸಿ, ಅಥವಾ ಈ ಕೆಳಗಿನ ಅಕೌಂಟ್ ಗೆ ₹700/- ಮಾತ್ರ ತಲುಪಿಸಿ ವಿಳಾಸವನ್ನು ವಾಟ್ಸಾಪ್ ಮೂಲಕ ಕಳುಹಿಸಿ… Continue Reading →
ಸಸ್ನೇಹ ವಂದನೆಗಳು. ಸಕ್ರಿಯ ಓದುಗರನ್ನು ಸಕಾಲದಲ್ಲಿ ತಲುಪುವ ಉದ್ದೇಶದಲ್ಲಿ ಧರ್ಮಭಾರತೀ ಮೇ ಸಂಚಿಕೆಯ ಲೇಖನಗಳನ್ನು ಮೃದುಪ್ರತಿ (soft copy) ರೂಪದಲ್ಲಿ ಹಂಚಲಿದ್ದೇವೆ. ಅಂಚೆ ವ್ಯವಸ್ಥೆ ಪುನಃ ಕಾರ್ಯಾಚರಿಸಲು ಆರಂಭಿಸಿದ ತಕ್ಷಣವೇ ಸಂಚಿಕೆಯನ್ನು ಕಳುಹಿಸುತ್ತೇವೆ. ಓದುಗರು ಸಹಕರಿಸಬೇಕಾಗಿ ಕೇಳಿಕೊಳ್ಳುತ್ತಿದ್ದೇವೆ.. ಮೇ-2020 ಮಾಸದ ಸಂಚಿಕೆಯನ್ನು ಪಡೆಯಲು ಇಲ್ಲಿ ಕ್ಲಿಕ್ಕಿಸಿ ಸೂ: ಧರ್ಮಭಾರತೀ ಚಂದಾದಾರರಾಗಲು ನಿಮ್ಮ ಶಿಷ್ಯಮಾಧ್ಯಮವನ್ನು ಸಂಪರ್ಕಿಸಿ, ಅಥವಾ… Continue Reading →
ಸಸ್ನೇಹ ವಂದನೆಗಳು. ದೇಶದೆಲ್ಲೆಡೆ ಹರಡುತ್ತಿರುವ ಕೊರೊನಾ ಮಹಾಮಾರಿಯ ತಡೆಗಟ್ಟುವಿಕೆಗೆ ಮಾನ್ಯ ಪ್ರಧಾನಮಂತ್ರಿಯವರ ಆದೇಶದಂತೆ ದೇಶದಲ್ಲಿ 21 ದಿನ ದಿಗ್ಬಂಧನ ವಿಧಿಸಿರುವುದು ನಮಗೆಲ್ಲ ಗೊತ್ತಿರುವ ವಿಚಾರ. ಈ ಸಂದರ್ಭದಲ್ಲಿ ಧರ್ಮಭಾರತೀ ಎಪ್ರಿಲ್ 2020 ಸಂಚಿಕೆಯು ತಮ್ಮ ಮನೆಗಳಿಗೆ ತಲುಪುವಲ್ಲಿ ವಿಳಂಬವಾದೀತೆಂಬ ಎಂಬ ವಿಚಾರ ಈಗಾಗಲೇ ನಮಗೆಲ್ಲ ತಿಳಿದಿದೆ. ಅಂದರೂ, ಸಕ್ರಿಯ ಓದುಗರನ್ನು ಸಕಾಲದಲ್ಲಿ ತಲುಪುವ ಉದ್ದೇಶದಲ್ಲಿ ಧರ್ಮಭಾರತೀ ಎಪ್ರಿಲ್… Continue Reading →
ಏನಿದು..!! ಅಂದ್ಕೊಂಡ್ರ..ವಿಶಾಲತೆ ಎನ್ನುವುದು ಬರೀ ಕೆಲವೇ ಕೆಲವು ಮಾನುಷ ಜೀವಕ್ಕೆ, ಇನ್ನು ಕೆಲವು ಪ್ರಾಣಿಗಳಲ್ಲೂ ,ಜೀವರಾಶಿಗಳ ಲ್ಲಿ ಮಾತ್ರ ಎಂದು ತಿಳಿದರೆ ತಪ್ಪಾಗಬಹುದು..ಅಂದರೆ ಅಚೇತನ,ಅಸ್ಥಿರ ವಸ್ತುಗಳಲ್ಲೂ ಆ ಭಾವ ಇದೆ ಎಂಬುದು ನಾವು ಕಂಡಂತೆ….ಇಲ್ಲಿ ಓದಿ…. ಹೌದಲ್ವೆ..!!ಮೊನ್ನೆ ಒಂದು ಲೇಖನದಲ್ಲಿ ಬರೆದ ನೆನಪು ಬಂಧುತ್ವದ ಮಹಿಮೆ ಗುರುಮುಖೇನದಲ್ಲಿ ದೊರೆತಾಗ ಹೇಗೆ ಅರಿಯದ ಜೀವಗಳನ್ನು ಗುರು ಬಂಧು,ಗೋಬಂಧು,..ಮಠದ… Continue Reading →
ಶ್ರೀ ರಾಮಚಂದ್ರಾಪುರ ಮಠದ ಶಿಷ್ಯರು ಬಹಳ ಭಾಗ್ಯಶಾಲಿಗಳೇ ಸರಿ.ಅದೂ ಈ ಕಾಲಘಟ್ಟದ ರಾಮಚಂದ್ರಾಪುರದ ಹತ್ತು ಹಲವು ಪೂರ್ವಯೋಜಿತ ಒಂದೊಂದೇ ಕಾರ್ಯಗಳನ್ನು ಗಮನಿಸಿದರೆ;ಶಿಷ್ಯ ಸಾಗರದ ಪುರೋಭಿವೃದ್ಧಿಯೇ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಧ್ಯೇಯ. ಶ್ರೀಗಳವರ ಗಮನವೆಲ್ಲ ಶಿಷ್ಯಸಮೂಹದತ್ತ …,ಪ್ರತಿ ದಿನವೂ ಪ್ರತಿ ಕ್ಷಣವೂ. ಅದಕ್ಕೊಂದು ನಾನು ಗಮನಿಸಿದ ಪುಟ್ಟ ಉದಾಹರಣೆಯೆಂದರೆ ; ಪ್ರತಿ ದಿನದ ಶ್ರೀ… Continue Reading →
ಶ್ರೀ ಗುರುಭ್ಯೋ ನಮಃ ದಿನಾಂಕ 15 – 12 – 2019ರಂದು ಇಕ್ಷ್ವಾಕು ಕುಲದೇವನಾದ ಸೂರ್ಯನ ಆಧಿಪತ್ಯದ ದಿನ, ಭಾನುವಾರ. ಮಹಾರಾಜ ದಶರಥನೇ ಶ್ರೀರಾಮನ ಪಟ್ಟಾಭಿಷೇಕಕ್ಕೆಂದು ಉದ್ದೇಶಿಸಿ ನಿಶ್ಚಯಿಸಿದ್ದ ಮುಹೂರ್ತವಾದ ಪುಷ್ಯಾ ನಕ್ಷತ್ರವಿದ್ದ ದಿನ, ದುಷ್ಟರನ್ನು ಸಂಹಾರ ಮಾಡಿ ವನವಾಸವನ್ನು ಮುಗಿಸಿ ಸೀತಾಸಮೇತನಾಗಿ ತನ್ನ ಎಲ್ಲ ಪರಿವಾರಸಮೇತನಾಗಿ ಅಯೋಧ್ಯೆಗೆ ಹಿಂತಿರುಗಿದ ಪುಷ್ಯಾ ನಕ್ಷತ್ರವಿದ್ದ ದಿನ. ಈ… Continue Reading →
ಸಂನ್ಯಾಸದ ಸೊಬಗು ‘ಪೂಜ್ಯ’ ಎಂಬ ಶಬ್ದಕ್ಕೆ ಸಂಸ್ಕೃತದಲ್ಲಿ ‘ಪೂಜನೀಯ’ ಎಂಬ ಅರ್ಥವಿರುವಂತೆ ಕನ್ನಡದಲ್ಲಿ ‘ಶೂನ್ಯ’ ಎಂಬ ಅರ್ಥವೂ ಇದೆ. ಸೊನ್ನೆಯಾಗಲಾರದವನು ಪೂಜ್ಯನಾಗಲಾರ. ಗಳಿಸಿದುದೆಲ್ಲವನ್ನೂ ಕಳೆದು, ಕಡೆಗೆ ಕಳೆಯಲಾರದುದೊಂದನ್ನು ಉಳಿಸಿಕೊಂಡು ಸೊನ್ನೆಯಾಗುವ ಪ್ರಕ್ರಿಯೆಗೇ ‘ಸಂನ್ಯಾಸ’ವೆಂದು ಹೆಸರು. ಕಳೆಯುವಷ್ಟು ಕಳೆದ ಮೇಲೆ ಉಳಿಯುವುದೇ ಸೊನ್ನೆ; ಏನು ಕಳೆದರೂ, ಎಷ್ಟು ಕಳೆದರೂ ಕಳೆಯದೇ ಉಳಿಯುವ ಸಂಖ್ಯೆಯೆಂದರೆ ಅದುವೇ; ಸಂನ್ಯಾಸವೂ ಹಾಗೆಯೇ!… Continue Reading →
The Immortal Takshashila – 1 ~~~*~~~ Have you heard of the story of SriRama decimating a kingdom of outward enjoyment to establish a kingdom of inward accomplishment? “Any story of Rama has to be like this only and not… Continue Reading →
© 2021 HareRaama.in : Official homepage of Sri Sri Raghaveshwara Bharati Mahaswamiji, All Rights Reserved.