ಶ್ರೀಗಳು ಪ್ರಾತಃ ಪೂಜೆಯನ್ನು ಪಂಢರಾಪುರದ ಸಂಜಯ್ ಆನಂದ್ ತಾಠೆ ರವರ ಮನೆಯಲ್ಲಿ ನೆರವೇರಿಸಿದರು.. ಅಲ್ಲಿಂದ ವಿಠೋಬ ಮತ್ತು ರುಕ್ಮಿಣಿಯರ ದರ್ಶನ ಪಡೆದರು.. ಅಪರಾಹ್ನ ಪಲ್ಟನ್( ಮಹಾರಾಷ್ಟ್ರ) ದಲ್ಲಿ ನಡೆದ ವಿಶ್ವಮಂಗಲ ಗೋ ಗ್ರಾಮ ಯಾತ್ರಾ ಕಾರ್ಯಕ್ರಮ ದಲ್ಲಿ ದಿವ್ಯ ಸಾನಿಧ್ಯವನ್ನಿತ್ತು ಮಾರ್ಗದರ್ಶನ ನೀಡಿದರು.. ಕಾರ್ಯಕ್ರಮದಲ್ಲಿ ಸ್ವಾಮೀ ಧಾರೇಶ್ವರ ಮಹಾರಾಜ್ ಮುಂತಾದವರು ಭಾಗವಹಿಸಿದ್ದರು.. ನಾವು ಶಂಕರಾಚಾರ್ಯರಾಗಿ ಇಲ್ಲಿಗೆ… Continue Reading →
ಜುಲೈ ತಿಂಗಳಿಗೆ ಆ ಹೆಸರೇಕೆ ಬಂತು ಗೊತ್ತೇ. . ? ರೋಮ್ ನ ಚಕ್ರವರ್ತಿ ಜೂಲಿಯಸ್ ಸೀಸರ್ ರಾಜ್ಯವಾಳುತ್ತಿದ್ದ ಕಾಲದಲ್ಲಿ ತನ್ನ ಹೆಸರು ಶಾಶ್ವತವಾಗಲೆಂಬ ದೃಷ್ಟಿಯಿಂದ ತಿಂಗಳೊಂದಕ್ಕೆ ತನ್ನ ಹೆಸರಿರಿಸಿದ, ಅದೇ ’ಜುಲೈ’. ತನ್ನ ಹೆಚ್ಚುಗಾರಿಕೆಗಾಗಿ ಒಂದು ದಿನವನ್ನೂ ಹೆಚ್ಚುಗೊಳಿಸಿದ. ಹಾಗಾಗಿ ಜುಲೈ ತಿಂಗಳಲ್ಲಿ ಮೂವತ್ತೊಂದು ದಿನಗಳು. ಮತ್ತೆ ಬಂದ ‘ಅಗಸ್ಟಸ್ ಸೀಸರ್’ – ತಾನೇನು… Continue Reading →
ಶ್ರೀ ಸಂಸ್ಥಾನ ಗೋಕರ್ಣ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳ ದಿನಚರಿ: ವಸತಿ: ಶ್ರೀ ದೇವಶ್ರವ ಶರ್ಮ, ಅಶೋಕೆ, ಗೋಕರ್ಣ ಶ್ರೀಭಿಕ್ಷೆ ; ರಾಘವೇಂದ್ರ ಬನದಕೊಪ್ಪ ದಿನವಿಶೇಷ: ಸೂರ್ಯೋದಯಕ್ಕೆ ಸರಿಯಾಗಿ ಗೋಕರ್ಣದ ಶ್ರೀಮಹಾಗಣಪತಿಗೆ ಶ್ರೀಕರಗಳಿಂದ ಪೂಜೆ.. ಶ್ರೀ ಆತ್ಮಲಿಂಗಕ್ಕೆ ರುದ್ರಾಭಿಷೇಕಪೂರ್ವಕ ಪೂಜೆ.. ಶ್ರೀ ತಾಮ್ರಗೌರಿಯ ಪೂಜೆ.. ಶ್ರೀ ಕೋಟಿತೀರ್ಥದ ಉತ್ತರ ತೀರದಲ್ಲಿ ಶೋಭಿಸುವ ಶ್ರೀ ರಘೂತ್ತಮ… Continue Reading →
ಪ್ರಾತ: ಪೂಜೆ: ಶ್ರೀ ರಾಮದಿ ದೇವತೆಗಳ ಪ್ರಾತ:ಕಾಲದ ಪೂಜೆಯನ್ನು ಶ್ರೀ ಶ್ರೀ ಗಳವರು ಮುಂಬಯಿಯ ಝಂಡು ಅತಿಥಿಗೃಹದಲ್ಲಿ ನೆರವೇರಿಸಿದರು. ಪ್ರಾತ:ಕಾಲದ ಪೂಜೆ ಅದರಲ್ಲೂ ಶ್ರೀ ಶ್ರೀ ಗಳವರು ಸಲ್ಲಿಸುವ ಪೂಜೆ ಎಂದರೆ ಅವಿಸ್ಮರಣೀಯ ಆನಂದದ ಅನುಭೂತಿಯನ್ನು ನೀಡುವದಾಗಿದೆ. ಆ ಮಂದ್ರ ಬೆಳಕು, ಆ ಹಿತವಾದ ಘಂಟಾನಾದ, ಕೂರ್ಮಾಸನಾಸ್ಥಿತ ಶ್ರೀಗಳವರ ಗಂಭೀರ ನೋಟ, ಒಂದೇ.. ಎರಡೇ… ಸಾವಿರಾರು… Continue Reading →
ಬಹುನಿರೀಕ್ಷಿತವಾದ ನಮ್ಮೆಲ್ಲರ E-ಮಠ ‘ಹರೇರಾಮ’ ಬೆಳಕಿನ ಹಬ್ಬದಂದು ಬೆಳಕನ್ನು ಕಂಡಿದೆ.ಇದರೊಂದಿಗೆ ನಿಮ್ಮೆಲ್ಲರೊಡನೆ ಮತ್ತೆ ಮತ್ತೆ ಮಾತನಾಡುವ ನಮ್ಮ ತುಡಿತ ಸಫಲಗೊಂಡಿದೆ.ಎಲ್ಲ ವಿಧದ ದೂರಗಳನ್ನು ಮೀರಿ ನಿಲ್ಲುವ ಶಕ್ತಿ ಪ್ರೀತಿಗಿದೆ.ಬ್ರಹ್ಮಾಂಡದ ಎರಡು ತುದಿಗಳನ್ನು ಒಂದುಗೂಡಿಸಬಲ್ಲುದು ಪ್ರೀತಿ.ಗುರುಶಿಷ್ಯರ ಪರಸ್ಪರ ಪ್ರೀತಿಯ ಪ್ರಕಟ ರೂಪವೇ ಈ ಅಂತರ್ಜಾಲ ತಾಣ ಅಥವಾ ಅಂತರಂಗ ತಾಣ.ಅಂತರಂಗಗಳನ್ನು ಅಂತರವಿಲ್ಲದಂತೆ ಬೆಸೆಯುವ ತಾಣ.ಇಲ್ಲಿಯವರೆಗೆ ಬಹಿರಂಗದಲ್ಲಿ ದೂರವಿದ್ದಾಗ… Continue Reading →