Tag vijaya karnataka

ಆಚಾರ್ಯರ ಪ್ರತಿರೂಪಕ್ಕಿದೋ ಕೋಟಿ ನಮನ

ಹೇಗೆ ನೋಡಿದರೂ ಇದೊಂದು ವಿಶ್ವದಾಖಲೆಯೇ. ಬಹುಶಃ ಒಂದು ನಿರ್ದಿಷ್ಟ ವಿಷಯದ ಮೇಲೆ ಬರೋಬ್ಬರಿ ಎಂಟು ಕೋಟಿ ಸಹಿ ಸಂಗ್ರಹಿಸಿರುವುದು, ಅದೂ ಕೇವಲ ಮೂರು ತಿಂಗಳ ಅವಧಿಯಲ್ಲಿ ಇಡೀ ಭಾರತ ಪರ್ಯಟನೆ ಕೈಗೊಂಡು ಇಂಥ ಸಾಧನೆಯನ್ನು ಮಾಡಿದ್ದು ಭಾರತೀಯ ಸಂತಸಮೂಹಕ್ಕೆ ಮಾತ್ರವಲ್ಲ, ಪ್ರತೀ ಭಾರತೀಯನಿಗೂ ಹೆಮ್ಮೆಯ ಸಂಗತಿ.

ಅಬ್ಬಾ, ಆ ವ್ಯಕ್ತಿಯ…ಅಲ್ಲ ಶಕ್ತಿಯ ಕರ್ತೃತ್ವಪರತೆಯೇ !
ಹೌದು, ಶ್ರೀ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಇವತ್ತು ಕೇವಲ ಒಂದು ಪ್ರದೇಶಕ್ಕೆ, ಯಾವುದೇ ಒಂದು ಜನಾಂಗಕ್ಕೆ ಸೀಮಿತವಾಗುಳಿದಿಲ್ಲ. ಅಕ್ಷರಶಃ ಅವರಿಂದು ವಿಶ್ವ ಮಾನವ. ಇಡೀ ಮನುಕುಲಕ್ಕೆ ಸೇರಿದವರು. ದೇಸೀ ಗೋತಳಿಗಳ ಸಂರಕ್ಷಣೆಗೆ ತಮ್ಮ ಇಡೀ ಜೀವಿತಾವಧಿಯನ್ನೇ ಮುಡಿಪಾಗಿಟ್ಟ, ಅದಕ್ಕಾಗಿ ಅತ್ಯಲ್ಪ ಅವಧಿಯಲ್ಲಿ ಇಡೀ ವಿಶ್ವವೇ ಬೆರಗಾಗುವಂಥ ಆಂದೋಲನವನ್ನು ರೂಪಿಸಿದ, ಆ ಮೂಲಕ ಭಾವ ಜಾಗರಣದ ಹೊಂಗಿರಣ ಮೂಡುವಂತೆ ಮಾಡಿದ ಅವರಂಥ ಇನ್ನೊಬ್ಬ ಸಂತರನ್ನು ನಾನು ಕಂಡಿಲ್ಲ.

ಅಪಪ್ರಚಾರಕ್ಕೆ ಕಿವಿಗೊಡದಿರಿ -ಶ್ರೀ : ವಿಜಯಕರ್ನಾಟಕ ವರದಿ

ಬೆಂಗಳೂರು, ಡಿಸೆಂಬರ್ ೨೦: ಅಪಪ್ರಚಾರಕ್ಕೆ ಸೊಪ್ಪು ಹಾಕದೆ, ಸಂಘಟಿತರಾಗಿ ಎಂದು ಸಮಾಜದ ಗೋಪ್ರೇಮಿಗಳಿಗೆ ಶ್ರೀಗಳು ಕೊಟ್ಟ ಕರೆಯ ವರದಿ, ವಿಜಯಕರ್ನಾಟಕ ಬೆಂಗಳೂರು ಆವೃತ್ತಿಯಲ್ಲಿ: (ಪೂರ್ಣಗಾತ್ರದ ಚಿತ್ರಕ್ಕಾಗಿ ಇಲ್ಲಿ ಕ್ಲಿಕ್ಕಿಸಿ)

© 2024 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑