Month ಅಕ್ಟೋಬರ್ 2009

೨೭ ಅಕ್ಟೋಬರ್ ೨೦೦೯ – ದಿನದ ಮುಖ್ಯಾಂಶಗಳು

ಅಕ್ಟೋಬರ್ ೨೭, ೨೦೦೯: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳ ಇಂದಿನ ದಿನಚರಿಯ ಮುಖ್ಯಾಂಶಗಳು:

ಮುಂಬಯಿಯಲ್ಲಿ ಶ್ರೀ ಶ್ರೀ ಗಳವರು: ೨೭.೧೦.೦೯

ಪ್ರಾತ: ಪೂಜೆ: ಶ್ರೀ ರಾಮದಿ ದೇವತೆಗಳ ಪ್ರಾತ:ಕಾಲದ ಪೂಜೆಯನ್ನು ಶ್ರೀ ಶ್ರೀ ಗಳವರು ಮುಂಬಯಿಯ ಝಂಡು ಅತಿಥಿಗೃಹದಲ್ಲಿ ನೆರವೇರಿಸಿದರು. ಪ್ರಾತ:ಕಾಲದ ಪೂಜೆ ಅದರಲ್ಲೂ ಶ್ರೀ ಶ್ರೀ ಗಳವರು ಸಲ್ಲಿಸುವ ಪೂಜೆ ಎಂದರೆ ಅವಿಸ್ಮರಣೀಯ ಆನಂದದ ಅನುಭೂತಿಯನ್ನು ನೀಡುವದಾಗಿದೆ. ಆ ಮಂದ್ರ ಬೆಳಕು, ಆ ಹಿತವಾದ ಘಂಟಾನಾದ, ಕೂರ್ಮಾಸನಾಸ್ಥಿತ ಶ್ರೀಗಳವರ ಗಂಭೀರ ನೋಟ, ಒಂದೇ.. ಎರಡೇ… ಸಾವಿರಾರು… Continue Reading →

Highlights of 26th october 2009

Sri Swamiji’s Important events on 26, Oct, 2009: Stay at Residence of Sri Vishwanath Mamani, MLA, Savadati. Over 500 devotees received blessings and Mantrakshate. Distribution of blankets for flood affected.

ದಿನದ ಮುಖ್ಯಾಂಶಗಳು – ೨೬ ಅಕ್ಟೋಬರ್ ೨೦೦೯

ವಸತಿ – ಸವದತ್ತಿಯ ಶಾಸಕ ವಿಶ್ವನಾಥ ಮಾಮನಿಯವರ ಸ್ವಗೃಹ,ಸವದತ್ತಿ ೫೦೦ಕ್ಕೂ ಮಿಕ್ಕಿದ ಭಕ್ತರಿಂದ ಆಶೀರ್ಮಂತ್ರಾಕ್ಷತೆ ಸ್ವೀಕಾರ ನೆರೆ ಪೀಡಿತರಿಗೆ ಕಂಬಳಿ ವಿತರಣೆ ಫೆಬ್ರವರಿಯಲ್ಲಿ ಸವದತ್ತಿಯಲ್ಲಿ ರೈತರಿಗೆ ಉಚಿತವಾಗಿ ಗೋವುಗಳ ವಿತರಣೆಯ ಚಿಂತನೆ ಶಾಸಕರು ಮತ್ತು ರಾಜಣ್ಣ ಮಾಮನಿಯವರಿಂದ ಎಲ್ಲಮ್ಮನಿಗೆ ಬಿಟ್ಟ ೨೦೦ ಕ್ಕೂ ಅಧಿಕ ಗೋವುಗಳನ್ನು ಮಠದ ಗೋಶಾಲೆಗೆ ವಹಿಸಿಕೊಡುವ ಪ್ರಸ್ತಾಪ ಸವದತ್ತಿ ಶಂಕರ  ಮಠಕ್ಕೆ… Continue Reading →

ನೆರೆಯ ಕರೆಗೆ ಕರಗಿತು ಶ್ರೀಮಠ

ಧಾರವಾಡ, ಅಕ್ಟೋಬರ್ ೨೫: “ನೀವು ಅಸಹಾಯಕರಲ್ಲ, ಅನಾಥರಲ್ಲ, ಈ ಸಂಕಟದ ಸಮಯದಲ್ಲಿ ನಾಡು ನಿಮ್ಮೊಂದಿಗಿದೆ, ನಾವು ನಿಮ್ಮೊಂದಿಗಿದ್ಡೇವೆ ” ಇದು ನೆರೆಪೀಡಿತರನ್ನು ಕಂಡಾಗ ಶ್ರೀಗಳವರ ಮುಖದಿಂದ ಹೊರಹೊಮ್ಮಿದ ಉದ್ಗಾರ! ಧಾರವಾಡದ ಸಮೀಪದ ನೆರೆಪೀಡಿತ ಕಬ್ಬಾನೂರಿಗೆ ಭೇಟಿಯಿತ್ತಿದ್ದ ಅವರು ಸಂತ್ರಸ್ತರನ್ನುದ್ಡೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯೊಂದನ್ನು ದತ್ತು ತೆಗೆದುಕೊಳ್ಳುವ ಮತ್ತು ಸಂತ್ರಸ್ತರಿಗಾಗಿ ೫೦೦೦ ಮನೆಗಳನ್ನು ದಾನಿಗಳ ಮೂಲಕ ನಿರ್ಮಿಸಿಕೊಡುವ ಅಭಿಪ್ರಾಯವನ್ನು… Continue Reading →

ದಿನದ ಮುಖ್ಯಾಂಶಗಳು : ಅಕ್ಟೋಬರ್ ೨೫, ೨೦೦೯

ಅಕ್ಟೋಬರ್ ೨೫, ೨೦೦೯: ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳ ಇಂದಿನ ಪ್ರವಾಸದ ಮುಖ್ಯಾಂಶಗಳು: ಪ್ರವಾಹಪೀಡಿತ ಪ್ರದೇಶಗಳಿಗೆ ಶ್ರೀಗಳವರ ಭೇಟಿ ಸಂತ್ರಸ್ತರಿಗೆ ಅಭಯವಾಣಿ ೫೦೦೦ ಮನೆಗಳ ನಿರ್ಮಾಣದ ಗುರಿ ಗೋವು-ಮೇವುಗಳ ಪೂರೈಕೆ ಅಗತ್ಯವಿರುವಲ್ಲಿ ಗೋಶಾಲೆಗಳ ನಿರ್ಮಾಣ ಗೋಕರ್ಣದಲ್ಲಿ ಅಷ್ಟಬಂಧ -ಕೋಟಿರುದ್ರ ೧ ವರ್ಷ ಮುಂದಕ್ಕೆ ವಿಶ್ವಮಂಗಲ-ಗೋಗ್ರಾಮಯಾತ್ರೆಯ ಕರ್ನಾಟಕ-ಉತ್ತರಪ್ರಾಂತ ಸಭೆಯಲ್ಲಿ ಆಶೀರ್ವಚನ

ಸಂತ್ರಸ್ತರ ನೆರವಿಗೆ ಸರ್ಕಾರದೊಡನೆ ನಾವಿದ್ದೇವೆ – ಶ್ರೀ ರಾಘವೇಶ್ವರ ಸ್ವಾಮಿಜೀ ಭರವಸೆ

ಬೆಂಗಳೂರು; ಅಕ್ಟೋಬರ್ ೨೫; ” ಸಂತ್ರಸ್ತರ ಬದುಕು ಹಾಗು ಜಾನುವಾರುಗಳ ಬದುಕು ಸಂಕಟಕ್ಕೆ ಸಿಲುಕಿರುವದಕ್ಕೆ ತಾವು ಅತಿಯಾಗಿ ನೊಂದಿದ್ದೀವೆ. ಅಂತವರು ಬದುಕಿನಲ್ಲಿ ಭರವಸೆ ಹಾಗು ಸಮಾದಾನ ಹೊಂದಿರುವಂತೆ ಮಾಡುವುದು ಉಳ್ಳವರ ಕರ್ತವ್ಯ, ಅದಕ್ಕಾಗಿ ಸಾವಿರ ಕಂಬಳಿ ನೀಡಲು ಯೋಚಿಸಿದ್ದು, ನಾಳೆ ಧಾರವಾಡದ ನೆರೆಪೀಡಿತ ಪ್ರದೇಶಕ್ಕೆ ಹೋಗುತ್ತಿದ್ದೇವೆ. ಉಳ್ಳವರ ಹಾಗು ಉದ್ಯಮಿಗಳ ನೆರವು ಪಡೆದು ಶಕ್ತಿಮೀರಿ ಆಶ್ರಯ ಒದಗಿಸುವ ನಿಟ್ಟಿನಲ್ಲಿ ಯೋಜನೆ… Continue Reading →

ದಿವಿ-ಭುವಿಗಳ ಸಂಗಮ “ಹರೇರಾಮ”

‘ಹರಿ’ ಎಂದರೆ ದಿವಿಯಲ್ಲಿ ನಿತ್ಯ ಬೆಳಗುವ “ನಾರಾಯಣ-ತತ್ವ”
ಅದು ನರನಾಗಿ ಭುವಿಗಿಳಿದು ಬಂದಾಗ ‘ರಾಮ’ನೆಂಬ ಅಭಿಧಾನ..
ದಿವಿಯಿಂದ ಭುವಿಗಿಳಿದು ಬಂದು ಭುವಿಯನ್ನು ದಿವಿಯಾಗಿಸಿದ ಮಹಾಚೇತನದ ಉಭಯರೂಪಗಳನ್ನು ಕಂಡ ಪುಣ್ಯ ಚಕ್ಷುಗಳ ಉದ್ಗಾರವೇ ” ಹರೇರಾಮ “

ಅನಾವರಣಗೊಂಡಿತು ಹರೇರಾಮ !!

ಬಹುನಿರೀಕ್ಷಿತವಾದ ನಮ್ಮೆಲ್ಲರ E-ಮಠ ‘ಹರೇರಾಮ’ ಬೆಳಕಿನ ಹಬ್ಬದಂದು ಬೆಳಕನ್ನು ಕಂಡಿದೆ.ಇದರೊಂದಿಗೆ ನಿಮ್ಮೆಲ್ಲರೊಡನೆ ಮತ್ತೆ ಮತ್ತೆ ಮಾತನಾಡುವ ನಮ್ಮ ತುಡಿತ ಸಫಲಗೊಂಡಿದೆ.ಎಲ್ಲ ವಿಧದ ದೂರಗಳನ್ನು ಮೀರಿ ನಿಲ್ಲುವ ಶಕ್ತಿ ಪ್ರೀತಿಗಿದೆ.ಬ್ರಹ್ಮಾಂಡದ ಎರಡು ತುದಿಗಳನ್ನು ಒಂದುಗೂಡಿಸಬಲ್ಲುದು ಪ್ರೀತಿ.ಗುರುಶಿಷ್ಯರ ಪರಸ್ಪರ ಪ್ರೀತಿಯ ಪ್ರಕಟ ರೂಪವೇ ಈ ಅಂತರ್ಜಾಲ ತಾಣ ಅಥವಾ ಅಂತರಂಗ ತಾಣ.ಅಂತರಂಗಗಳನ್ನು ಅಂತರವಿಲ್ಲದಂತೆ ಬೆಸೆಯುವ ತಾಣ.ಇಲ್ಲಿಯವರೆಗೆ ಬಹಿರಂಗದಲ್ಲಿ ದೂರವಿದ್ದಾಗ… Continue Reading →

Mobile Theme 2

THEMES FOR DFFERENT MOBILES Click Here for the theme to Nokia 3110 Click Here for the theme to Nokia 6300 Click Here for the theme to Nokia 6600 Click Here for the theme to Nokia N72 Click Here for the… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑