Year 2010

ದಿನಚರಿ-೧೮-೧೧-೧೦

ಸೂರ್ಯೋದಯ : ೦೬.೩೨ ಸೂರ್ಯಾಸ್ತ : ೦೫.೫೬ ತಿಥಿ : ದ್ವಾದಶಿ ಪಕ್ಷ : ಶುಕ್ಲ ಭಿಕ್ಷಾ ಸೇವೆ: ಕೊಣಿಲ ಭೀಮ ಭಟ್ ೧೧.೧೫ ರಿಂದ ೧೧.೩೦ ಡಾ|| ವಿಷ್ಣು ಕಣಿಯೂರು ಭೇಟಿ ೧೧.೩೦ ರಿಂದ ೦೧.೩೦ ಸಭೆ ಪಾದ ಪೂಜಾ ಮಂಗಳಾರತಿ, ಫಲಸಮರ್ಪಣೆ, ಮಾಣಿ ಮತ್ತು ಕಬಕ ವಲಯ ಸಭೆ , ಆಶೀರ್ವಚನ, ಮಂತ್ರಾಕ್ಷತೆ… Continue Reading →

ಶ್ರೀ ಪ್ರವಾಸ ನವೆಂಬರ್ 2010

ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ನವೆಂಬರ್ ತಿಂಗಳ ಪ್ರವಾಸದ ವಿವರ ಸೂಚನೆ: ಕೊನೆಯ ಕ್ಷಣದ ಬದಲಾವಣೆಗಳನ್ನು ಹೊರತು ಪಡಿಸಿ. 15/11/2010 Sri Venkataramana Temple Polya Math, D.K. Dist 08251-281444 16/11/2010 Shree Raamachandrapura Matha, Mani, D.K. Dist 08255-274318 17/11/2010 Shree Raamachandrapura Matha, Mani, D.K. Dist 08255-274318… Continue Reading →

ಗುರುಕೃಪೆಗೆ ಪಾತ್ರರಾಗೋಣ – ದರ್ಭೆ ಶ್ಯಾಮ ಭಟ್ಟ

ಶ್ರೀ ರಾಘವಂ ದಶರಥಾತ್ಮಜಂ ಅಪ್ರಮೇಯಂ | ಸೀತಾಪತಿಂ ರಘುಕುಲಾನ್ವಯ ರತ್ನದೀಪಂ ಆಜಾನುಬಾಹುಂ ಅರವಿಂದದಲಾಯತಾಕ್ಷಂ ರಾಮಂ ನಿಶಾಚರ ವಿನಾಶಕರಂ ನಮಾಮಿ || ಪೂಜ್ಯ ಶ್ರೀಗುರುಗಳ ಚರಣಾರವಿಂದಗಳಿಗೆ ಪ್ರಣಾಮಗಳು ಶ್ರೀಗುರುಗಳ ಅಂತರ್ಜಾಲ ತಾಣದ ಸಮ್ಮುಖ ಅಂಕಣದಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ಬರೆಯಬೇಕು. . . . ಆ ರೀತಿಯಿಂದ ಶ್ರೀಗುರುಗಳ ಸಮ್ಮುಖಕ್ಕೆ ಪ್ರತಿಯೊಬ್ಬನೂ ಬರಬೇಕು. . . . ಇದು… Continue Reading →

ದಿನಚರಿ-೧೫-೧೧-೨೦೧೦

ಸೂರ್ಯೋದಯ;೦೬.೩೨ ಸೂರ್ಯಾಸ್ತ:೦೫.೫೬ ತಿಥಿ: ನವಮಿ ಪಕ್ಷ:ಶುಕ್ಲ ಭಿಕ್ಷಾ ಸೇವೆ:  ಕಲ್ಲಡ್ಕ  ವಲಯ ಉಮಾಶಿವಕ್ಷೇತ್ರದ ಬಾಲಾಲಯ ಪ್ರತಿಷ್ಠೆ ಮುಹೂರ್ತ ೧೦-೪೧ ರಿಂದ ೧೧-೧೦ ರ ಒಳಗೆ ೧೧-೩೦ ರಿಂದ ೧-೦೦  ಪಾದಪೂಜೆ ಮಂಗಳಾರತಿ, ಫಲಸಮರ್ಪಣೆ, ತೀರ್ಥವಿತರಣೆ, ಸಭೆ, ಆಶೀರ್ವಚನ, ಮಂತ್ರಾಕ್ಷತೆ ಭೇಟಿಗಳು: ಉಮಾಶಿವ ಕ್ಷೇತ್ರದ ನಿರ್ವಹಣಾ ಸಮಿತಿ  ಮೀಟಿಂಗ್ ೦೩.೧೫   ರಿಂದ ೦೩-೪೫    ನರಿಕೂಂಬು ಶಾಲೆಗೆ… Continue Reading →

ಸಾಕ್ಷೀಭಾವ

ಶ್ರೀ ರಾಘವೇಂದ್ರ ನಾರಾಯಣ ಅವರ ಪ್ರಶ್ನೆ ಸಾಕ್ಷೀಭಾವ ಎಂದರೇನು?
ಈ ಪ್ರಶ್ನೆಗೆ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ನೀಡಿದ ಉತ್ತರ ಇಲ್ಲಿದೆ.

[audio:Prashnottara/November/Sakshibhava.mp3]

ದಶರಥರಾಜ್ಯ

|| ಹರೇರಾಮ || ಕೆಲವರನ್ನು ಹಲವು ಕಾಲ ಮೆಚ್ಚಿಸಬಹುದು.. ಹಲವರನ್ನು ಕೆಲವು ಕಾಲ ಮೆಚ್ಚಿಸಬಹುದು.. ಬಹುಜನರನ್ನು ಬಹುಕಾಲ ಮೆಚ್ಚಿಸುವುದು ಬಲು ಕಠಿಣದ ಮಾತು.. ಆದರೆ ದಶರಥನಿಗಿದು ಕಠಿಣವೆನಿಸಲೇ ಇಲ್ಲ.. ನೀರಿನಲ್ಲಿ ಬೆರೆಸಿದ ಸಕ್ಕರೆ ಬಿಂದು- ಬಿಂದುವನ್ನೂ ಬಿಡದೆ ವ್ಯಾಪಿಸುವಂತೆ ದಶರಥನ ರಾಜ್ಯಭಾರ ಕೌಶಲದ ಸವಿಫಲ ವ್ಯಕ್ತಿ-ವ್ಯಕ್ತಿಗಳನ್ನೂ ತಲುಪಿತು… ಸೂರ್ಯನು ಒಂದು ಬಾರಿಗೆ ಭೂಮಿಯ ಒಂದು ಪಾರ್ಶ್ವವನ್ನು… Continue Reading →

ದಿನಚರಿ- ೦೯-೧೧-೨೦೧೦

ಸೂರ್ಯೋದಯ:೦೬.೨೯ ಸೂರ್ಯಾಸ್ತ:೦೫.೫೭ ತಿಥಿ:ತೃತೀಯಾ ಪಕ್ಷ:ಶುಕ್ಲ ಶ್ರೀ ಶ್ರೀರಾಮ ದೇವರಿಗೆ ಅಷ್ಟಾವಧಾನ ಸೇವೆ ಇದೆ ಭಿಕ್ಷಾ ಸೇವೆ:ಚೊಕ್ಕಾಡಿ ದೇವಾಲಯ ನಿರ್ವಹಣಾ ಸಮಿತಿ. ಪಾದಪೂಜೆ- ಕಾಂಚೋಡು ಮಂಜುನಾಥೇಶ್ವರ ದೇವಾಲಯ ಸಮಿತಿ ವತಿಯಿಂದ ಮುಕ್ಕಾಮಿನಲ್ಲಿ. ೧೧.೩೦ ರಿಂದ ೧೨.೩೦ ಪಾದಪೂಜೆ ಮಂಗಳಾರತಿ, ತೀರ್ಥ ವಿತರಣೆ, ಫಲಸಮರ್ಪಣೆ, ಮಂತ್ರಾಕ್ಷತೆ. ೧೨.೩೦ ರಿಂದ ೦೧.೧೫ ಚೊಕ್ಕಾಡಿ-ಪಂಜ-ಬೆಳ್ಳಾರೆ ವಲಯ ಪದಾಧಿಕಾರಿಗಳ ಭೇಟಿ ೦೧.೩೦ ರಿಂದ… Continue Reading →

ಆಶೀರ್ವಚನ-ಮಹಾ ರುದ್ರಾಭಿಷೇಕ ಕಾರ್ಯಕ್ರಮ,ಚೊಕ್ಕಾಡಿ(8-ನವಂಬರ್-2010)

ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ನಿತ್ಯ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ವಿಷಯ: ಆಶೀರ್ವಚನ-ಮಹಾ ರುದ್ರಾಭಿಷೇಕ ಕಾರ್ಯಕ್ರಮ,ಚೊಕ್ಕಾಡಿ Audio : Download : Link

ದಿನಚರಿ-೦೮-೧೧-೨೦೧೦

ಸೂರ್ಯೋದಯ:೦೬.೨೯ ಸೂರ್ಯಾಸ್ತ:೦೫.೫೭ ತಿಥಿ:ದ್ವಿತೀಯಾ ಪಕ್ಷ:ಶುಕ್ಲ ಭಿಕ್ಷಾ ಸೇವೆ: ಚೊಕ್ಕಾಡಿ,ಪಂಜ,ಬೆಳ್ಳಾರೆ ವಲಯ ಪಾದಪೂಜೆ- ಸಿ.ನಾರಾಯಣ ಶಾಸ್ತ್ರಿ, ೧೨.೦೦ ರಿಂದ ೦೧.೩೦ ಪಾದಪೂಜೆ ಮಂಗಳಾರತಿ, ತೀರ್ಥ ವಿತರಣೆ, ಫಲಸಮರ್ಪಣೆ ೦೨.೦೦ ರಿಂದ ೦೪.೩೦ ಶ್ರೀಕರಾರ್ಚಿತ ಚಂದ್ರಮೌಳೀಶ್ವರ ದೇವರಿಗೆ ಮಹಾರುದ್ರ ಅಭಿಷೇಕ ಅಂಗವಾಗಿ ಸಭಾ ಕಾರ್ಯಕ್ರಮ ಮತ್ತು ಮಂತ್ರಾಕ್ಷತೆ ೦೫.೦೦ ರಿಂದ ೦೫.೩೦ ಪಂಜ,ಬೆಳ್ಳಾರೆ,ಚೊಕ್ಕಾಡಿ ವಲಯ ಸಭೆ ೦೯.೦೦ ರಿಂದ… Continue Reading →

ಬದುಕೆಲ್ಲ-ಜಗವೆಲ್ಲ ದೀಪಾವಳಿಯೇ ಆಗಲಿ…

|| ಹರೇರಾಮ || ಭಾರತರೆಲ್ಲರಿಗೆ ‘ಪ್ರಭಾದಿನ’ದ ಮಂಗಲಕಾಮನೆಗಳು… ಆಗಸದಲ್ಲಿ ರವಿ-ಶಶಿ-ತಾರೆಗಳೆಂಬ ಮಹಾದೀಪಗಳನ್ನು ಬೆಳಗಿ ಜಗದೀಶ್ವರನು ನಿತ್ಯದೀಪಾವಳಿಯನ್ನಾಚರಿಸುವನು.. ಆತನ ಮಕ್ಕಳಾದುದಕ್ಕೆ ವರುಷಕ್ಕೊಮ್ಮೆಯಾದರೂ ಹಣತೆಗಳ ಹಬ್ಬವನ್ನಾಚರಿಸಿ ಸಂಭ್ರಮಿಸೋಣ.. ‘ಆತ’ ಹಚ್ಚುವ ದೀಪಗಳು ಅವನಿರುವ ತಾವೆಲ್ಲವನ್ನೂ-ವಿಶ್ವವೆಲ್ಲವನ್ನೂ ಬೆಳಗಿದರೆ ನಾವು ಹಚ್ಚುವ ದೀಪಗಳು ನಾವಿರುವ ತಾವುಗಳನ್ನು-ನಮ್ಮ ಪರಿಸರವನ್ನು ಬೆಳಗಲಿ.. ಬೀದಿಯಲಿ ಬೆಳಕೆಷ್ಟಿದ್ದರೇನು ಫಲ ಮನೆಯೊಳಗೆ ಕತ್ತಲಿದ್ದರೆ..!? ಬದುಕಿನ ಬಹಿರಂಗವು ಬೆಳಗಿದರೆ ಸಾಕೇನು..ಅಂತರಂಗವು… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑