|| ಹರೇರಾಮ || ಋತುರಾಜ ವಸಂತನ ವಿಲಾಸ…! ಚಿಗುರು ಚೆಲುವಿನ ಚೈತ್ರಮಾಸ…! ಬೆಳದಿಂಗಳು ಬೆಳೆಯುವ ಶುಕ್ಲಪಕ್ಷ…! ಇಂದು ನವಮೀ…! ಅಂತಿಂಥಾ ನವಮಿಯಲ್ಲ…ಶ್ರೀರಾಮನವಮೀ…! ಸ್ವಯಂ ನಾರಾಯಣನೇ ನರನಾದ ದಿನ…! ದೊರೆಯ ರೂಪದಲ್ಲಿ ಧರೆಗಿಳಿದ ದೇವರು ಧರೆಯಿಂದ ಸ್ವರ್ಗಕ್ಕೆ ಸೇತುವೆ ಕಟ್ಟಲಾರಂಭಿಸಿದ ದಿನ…! ಪ್ರಭು ಬರುವುದು ಯುಗಕ್ಕೊಮ್ಮೆ…! ಈ ದಿನ ಬರುವುದು ವರುಷಕ್ಕೊಮ್ಮೆ…! ನಿನ್ನೆ ಇರದ, ನಾಳೆ ಬರದ… Continue Reading →
ಇಂದು ನಡೆದ ಶ್ರೀರಾಮೋತ್ಸವ ಸಭಾ ಕಾರ್ಯಕ್ರಮದಲ್ಲಿ ಶ್ರೀಮತಿ ಭಾರತೀ ವಿಷ್ಣುವರ್ಧನ್ ರವರಿಗೆ ಶ್ರೀಗಳು ಶ್ರೀಮಾತಾ ಪ್ರಶಸ್ತಿ ಪ್ರಧಾನ ಮಾಡಿದರು.. ಸಮಾಜಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜದ ಉನ್ನತಿಗಾಗಿ ಶ್ರಮಿಸುವ ಮಹಿಳೆಯರಿಗೆ ಶ್ರೀಮಠ ಪ್ರತಿ ವರ್ಷ ಕೊಡಮಾಡುವ ಶ್ರೀಮಾತಾ ಪ್ರಶಸ್ತಿಯನ್ನು ಖ್ಯಾತ ಚಿತ್ರನಟಿ, ದಿ.ಡಾ|ವಿಷ್ಣುವರ್ಧನ್ ರವರ ಪತ್ನಿ ಶ್ರೀಮತಿ ಡಾ|ಭಾರತೀ ವಿಷ್ಣುವರ್ಧನ್ ರವರಿಗೆ ನೀಡಲಾಯಿತು.. ಕಾರ್ಯಕ್ರಮದಲ್ಲಿ ಚಿತ್ರನಟ ಶ್ರೀ… Continue Reading →
An atheist and a believer had the same doctor.
Every time they met in the doctor’s waiting room, they would argue and end up insulting each other.
” U realy believe that you are going to be saved on Judgment Day and go up to
heaven..?
Do u realy believe everything you read in the Bible, and everything
they told you in church?”
said the atheist.
“I’m not certain of anything,” the believer replied.
“Like u I have doubts. But I stil hav hope.”
“But I don’t have doubts,” the atheist cried. “I have only certainties.
For example, I can assure you that God has nothing to do with the ache in
your knee, and that He doesn’t care in the least how you feel.”
“ U don’t know what you’re talking about. And do you know something? You
are a believer too. I can prove it to you.”
ಶ್ರೀ ರಾಮನ ಅನುಪಮ ಉಪಾಸನೆಯ ಮತ್ತೊಂದು ಸಂಭ್ರಮದ ಮಹೋತ್ಸವದ ಸಡಗರಕ್ಕೆ ಸೋಮವಾರ ವಿದ್ಯುಕ್ತ ಚಾಲನೆ ನೀಡಲಾಯಿತು..
ಈ ಬಾರಿ ಮಾ.೨೨ ರಿಂದ ಮಾ ೨೫ ರವರೆಗೆ ೪ ದಿನಗಳಕಾಲ ನಡೆಯಲಿರುವ ” ಶ್ರೀರಾಮೋತ್ಸವ ” ಆಚರಣೆಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶ್ರೀಗಳವರು ಚಾಲನೆ ನೀಡಿದರು..
ಸಂಜೆ ೦೬.೩೦ ರಿಂದ ಡೊಳ್ಳು ಚಕ್ರವರ್ತಿ ತವಿಲ್ ಮಂತ್ರಾಲಯ ಆಸ್ಥಾನ ವಿದ್ವಾನ್ ಡಾ| ಎ. ಆರ್. ಮುನಿರತ್ನಂ ಮತ್ತು ಸಂಗಡಿಗರಿಂದ ಮಂಗಳವಾದ್ಯ ಕಛೇರಿ ನೆರವೇರಿತು..
ಇಂದು ಅಪರಾಹ್ನ ಅಶೋಕೆಯ ಗುರುನಿವಾಸದಲ್ಲಿ ಶ್ರೀಗಳು ಗೋಕರ್ಣಶ್ರೀ ಎಂಬ ಖಾಸಗೀ ಪ್ರಸಾರದ ಮಾಸಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು..ಶ್ರೀ ಕ್ಷೇತ್ರದ ಸಮಸ್ತ ಕಾರ್ಯಗಳನ್ನು ಜನತೆಗೆ ತಲುಪಿಸುವ ಸಲುವಾಗಿ ಈ ಪತ್ರಿಕೆಯನ್ನು ಆರಂಭಿಸುತ್ತಿದ್ದು ಪತ್ರಿಕೆ ದೇವರು – ಭಕ್ತರ ನಡುವೆ ಸೇತುವಾಗಲಿ..ಗೋಕರ್ಣದ ಸಂಪತ್ತನ್ನು ಸಮಾಜಕ್ಕೆ ತೋರಲಿಕ್ಕಿರುವ ಪತ್ರಿಕೆ ಇದು..ಎಂದು ಶ್ರೀಗಳು ತಮ್ಮ ಆಶೀರ್ವಚನದಲ್ಲಿ ನುಡಿದರು..ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತರಾದ… Continue Reading →