Year 2010

ಶ್ರೀಭಾರತೀ ಕಾಲೇಜು ಮಂಗಳೂರು

ಶ್ರೀಭಾರತೀ ಕಾಲೇಜು ಮಂಗಳೂರು ಜನಸಾಮಾನ್ಯರ ಕೈಗೆಟಕುವ ಉನ್ನತ ಶಿಕ್ಷಣವನ್ನು ನೀಡಬೇಕೆಂಬ ಉದ್ದೇಶದಿಂದ ಪರಮಪೂಜ್ಯರಾದ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಅನುಗ್ರಹದೊಂದಿಗೆ ಮಂಗಳೂರಿನಲ್ಲಿ ಶ್ರೀ ಭಾರತೀ ಕಾಲೇಜನ್ನು 2001 ಇಸವಿಯಲ್ಲಿ ಪ್ರಾರಂಭಿಸಲಾಯಿತು. ಬೆರಳೆಣಿಕೆಯ ಸಂಖ್ಯೆಯ ವಿಧ್ಯಾರ್ಥಿಗಳೊಂದಿಗೆ ಪ್ರಾರಂಭಿಸಲಾದ ಈ ಕಾಲೇಜಿನಲ್ಲಿ ಇದೀಗ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ… Continue Reading →

ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನ ಮೂಳೂರು

ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನ ಮೂಳೂರು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಮೂಳೂರು (ಮಂಗಳೂರಿನಿಂದ ಸುಮಾರು ೨೭ಕಿ.ಮೀ ದೂರ)ನಲ್ಲಿರುವ ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನವನ್ನು ೧೦ನೆಯ ಶತಮಾನದಲ್ಲಿ ಈ ಪ್ರದೇಶವನ್ನಾಳಿದ ಕಿಲ್ಲವಂಶದ ಕನ್ನಯ್ಯ ಮತ್ತು ವಿಕ್ರಮಾದಿತ್ಯ ಎಂಬ ರಾಜರು ಕಟ್ಟಿಸಿದರು. ಜೈನರ ಆಡಳಿತದಲ್ಲಿ ಬಹಳ ವಿಜೃಂಭಣೆಯಿಂದ ಪೂಜೆ ಉತ್ಸವಾದಿಗಳು… Continue Reading →

ಅಮೃತಧಾರಾ ಗೋಶಾಲೆ ಕೋಲಾಡ, ಮಹಾರಾಷ್ಟ್ರ

ಅಮೃತಧಾರಾ ಗೋಶಾಲೆ ಕೋಲಾಡ, ಮಹಾರಾಷ್ಟ್ರ ಶ್ರೀ ಶ್ರೀ ರಾಘವೇಶ್ವರ ಭ್ಹಾರತೀ ಸ್ವಾಮಿಜಿಯವರ ಕನಸಿನ ಕೂಸಾದ “ಕಾಮದುಘಾ” ಈ ಯೋಜನೆಯಡಿಯಲ್ಲಿ ಹಾಗೂ ಅವರ ನೇತೃತ್ವದಲ್ಲಿ, ಅಮೃತಧಾರಾ ಗೋಶಾಲೆಯು ಮಹಾರಾಷ್ಟ್ರದ ಕೋಲಾಡ, ತಾ, ರೋಹಾ, ರಾಯಗಡ ಜಿಲ್ಲೆಯಲ್ಲಿ ಸ್ಥಾಪಿಸಲ್ಪಟ್ಟಿದೆ. ಸುಮಾರು ೧೫೦ ಆಕಳುಗಳನ್ನು ಈ ಯೋಜನೆಯಡಿಯಲ್ಲಿ ಸಾಕಲಾಗುತ್ತಿದೆ. ವಿಶ್ವದಿಂದ ನಶಿಸುತ್ತಿರುವ ಭಾರತೀಯ ಗೋವಂಶದ ತಳಿಗಳನ್ನು ಸಂರಕ್ಷಿಸಲು ಅಮೃತಧಾರಾ ಗೋಶಾಲೆಯು… Continue Reading →

ಅಮೃತಧಾರಾ ಗೋಶಾಲೆ, ಮುಳಿಯ

ಅಮೃತಧಾರಾ ಗೋಶಾಲೆ, ಮುಳಿಯ ಬಂಟ್ವಾಳ ತಾಲೂಕಿನ ವಿಟ್ಲ ಸೀಮೆಯ ಐತಿಹಾಸಿಕವಾಗಿ ತುಂಬಾ ಪ್ರಸಿದ್ಧಿ. ಸೀಮೆಯ ಒಂದು ಐತಿಹಾಸಿಕ ಸ್ಥಳ ಮಾಯಿಲರ ಕೋಟೆ. ಮಾಯಿಲರ ಕೋಟೆ ಅಳಿಕೆ ಗ್ರಾಮದ ಮುಳಿಯದ ಸಮೀಪದಲ್ಲಿದೆ. ಮಾಯಿಲರ ಕೋಟೆಯಿರುವ ಬೆಟ್ಟದ ಇಳಿಜಾರಿನಲ್ಲಿ ವಿಸ್ತಾರವಾಗಿ ಹರಡಿಕೊಂಡಿರುವ ಸ್ವಾಭಾವಿಕ ಸಸ್ಯರಾಶಿ ಹಾಗೂ ನಿರಂತರ ಹರಿದುಬರುತ್ತಿರುವ ಜಲಮೂಲಗಳಿಂದ ಸಮೃದ್ಧವಾದ ಪ್ರದೇಶದಲ್ಲಿದೆ ಮುಳಿಯದ ಅಮೃತಧಾರಾ ಗೋಶಾಲೆ. ದೇಶೀ… Continue Reading →

ಶ್ರೀಮದಾದ್ಯರಘೂತ್ತಮಮಠ – ಗೋಕರ್ಣ

ಕೋಟಿತೀರ್ಥದ ದಕ್ಷಿಣಭಾಗದಲ್ಲಿರುವ ಈ ಮಠಕ್ಕೆ ಸಂಬಂಧಿಸಿದಂತೆ ನೂತನವಾದ ವಿಸ್ತೃತ ಕಟ್ಟಡವು ನಿರ್ಮಾಣದಹಂತದಲ್ಲಿದೆ. ಶ್ರೀಮಠದ ಎಲ್ಲ ಪೀಠಾಧಿಪತಿಗಳೂ ಕೂಡಾ ಇಲ್ಲಿಗೆ ಬಂದಾಗ ಶ್ರೀರಾಮಾದಿದೇವತೆಗಳು ಮತ್ತು ಶ್ರೀಗುರುಸನ್ನಿಧಿಗೆ ಸ್ವತಃ ಶ್ರೀಕರಾರ್ಚನೆ ನಡೆಸುವುದು ಇಲ್ಲಿಯ ವಿಶೇಷ.

ಅಪ್ಸರಕೊಂಡ ಮಠ, ಕಾಸರಗೋಡು, ಉತ್ತರಕನ್ನಡ ಜಿಲ್ಲೆ.

ಉತ್ತರಕನ್ನಡ ಜಿಲ್ಲೆಯ ಕಾಸರಕೋಡಿನ ಪ್ರಶಾಂತ ಪರಿಸರದಲ್ಲಿ ಅಪ್ಸರಕೊಂಡ ಮಠವು ನೆಲೆಯಾಗಿದೆ.   ವಿಳಾಸ: ಅಪ್ಸರಕೊಂಡ ಮಠ, ಕಾಸರಗೋಡು, ಉತ್ತರಕನ್ನಡ ಜಿಲ್ಲೆ.

Last night’s storm hitting Burj Khalifa

Last night’s storm hitting Burj Khalifa (Dubai) “The World’s tallest building”

ಆಲಿಸಿರಿ ದೊರೆಗಳೇ..!

|| ಹರೇರಾಮ || ಶತಮಾನಗಳ ಹಿಂದಿನ ಮಾತು.. ಇಂದೋರನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಮಹಾರಾಣಿ ಅಹಲ್ಯಾಬಾಯಿ ಹೋಳ್ಕರ್ ಭಾರತದ ಹೃದಯ ಪ್ರದೇಶವನ್ನು ಆಳುತ್ತಿದ್ದ ಕಾಲ.. ತನ್ನ ನಡೆ ನುಡಿಗಳಿಂದ ಆಕೆ ದೇವತುಲ್ಯಳಾಗಿದ್ದುದರಿಂದಲೋ ಏನೋ ಜನತೆ ಆಕೆಯನ್ನು ‘ದೇವಿ’ ಎಂದೇ ಸಂಬೋಧಿಸುತ್ತಿದ್ದಿತು..! ಆಕೆ ಮಾಡಿದ ಸತ್ಕಾರ್ಯಗಳಿಗೆ ಲೆಖ್ಖವೇ ಇಲ್ಲ..! ಮಾಲೋಜಿರಾವ್ ಆಕೆಯ ಏಕಮಾತ್ರ ಪುತ್ರ… ಆದರೆ ಅವರೀರ್ವರ ಸ್ವಭಾವದಲ್ಲಿ… Continue Reading →

Sunrise at the North Pole

A scene you will probably never get to see. This is the sunrise at the North Pole with the moon at its closest point. You also see the sun below the moon. An amazing photo and not one easily duplicated.

The other side..

“A Father was reading a magazine and his little daughter every now and then distracted him.
To keep her busy, he tore one page on which was the printed Map of the World.
He tore it into pieces and asked her to go to her room and put them together to make the map again.
He was sure she would take the whole day to get it done.
But the little one came back within minutes with perfect map.

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑