ಮಾಣಿ ಮಠದಲ್ಲಿ ಕ್ರೀಡೋತ್ಸವ ಹರೇರಾಮ. ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ದಿವ್ಯಾಶೀರ್ವಾದದಲ್ಲಿ ವಿವೇಕಾನಂದ ಹವ್ಯಕ ವಿದ್ಯಾರ್ಥಿವಾಹಿನಿ ಘಟಕ ಪುತ್ತೂರು ಶ್ರೀಗುರುಬಂಧುಗಳ ಸಹಯೋಗದಲ್ಲಿ “ಕ್ರೀಡೋತ್ಸವ”ವನ್ನು ಪೆರಾಜೆ-ಮಾಣಿಮಠದಲ್ಲಿ ಆಯೋಜಿಸಿದ್ದಾರೆ. ಕಾಲ:24.04.2016, ರವಿವಾರ ದೇಶ:ಪೆರಾಜೆ-ಮಾಣಿಮಠ, ದ.ಕ ಸಮಯ: ಬೆಳಿಗ್ಗೆ ಗಂಟೆ 8.00 ಕ್ಕೆ ಶ್ರೀಗುರುಭಕ್ತವೃಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿ. ~ ವಿವೇಕಾನಂದ ಹವ್ಯಕ ವಿದ್ಯಾರ್ಥಿ ವಾಹಿನಿ ಘಟಕ ಪುತ್ತೂರು. ಸಂಪರ್ಕ:+918971091266 +917204837081
ಆದಿ ಶಂಕರರಿಂದ ಆರಂಭಗೊಂಡ ಶ್ರೀರಾಮಚಂದ್ರಾಪುರಮಠವು ಸಮಾಜದ ಅನೇಕ ಕ್ಷೇತ್ರಗಳಿಗೆ ತನ್ನ ಕೊಡುಗೆಯನ್ನು ನೀಡುತ್ತ ಬಂದಿದ್ದು ಶಿಕ್ಷಣಕ್ಷೇತ್ರ ಕೂಡ ಇದಕ್ಕೆ ಹೊರತಲ್ಲ. ಆಧುನಿಕಶಿಕ್ಷಣವನ್ನು ಪ್ರಾಚೀನಭಾರತೀಯ ಸಂಸ್ಕೃತಿಯ ವೈಭವದೊಂದಿಗೆ ಸಮಾಂತರವಾಗಿ ಜೋಡಿಸುವ ಅಗತ್ಯತೆಯನ್ನು ಮನಗಂಡು ಶ್ರೀಗಳು ವೇದ-ಪಾಠಶಾಲೆಗಳಿಗೆ ಸೀಮಿತವಾಗಿದ್ದ ಶಿಕ್ಷಣವನ್ನು ಆಧುನಿಕಶಿಕ್ಷಣದವರೆಗೆ ವಿಸ್ತರಿಸಿದರು.ಇಂದು ಶ್ರೀರಾಮಚಂದ್ರಾಪುರಮಠವು ಕರ್ನಾಟಕ ಮತ್ತು ಕೇರಳಗಳಲ್ಲಿ ಧರ್ಮಚಕ್ರ ಸಂಸ್ಥಾನ ಶಾಲೆಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ… Continue Reading →
|| ಶ್ರೀ ಗುರುಭ್ಯೋ ನಮಃ || ಧ್ಯಾನಮೂಲಂ ಗುರೋರ್ಮೂರ್ತಿಃ ಪೂಜಾಮೂಲಂ ಗುರೋಃ ಪದಮ್ | ಮಂತ್ರಮೂಲಂ ಗುರೋರ್ವಾಕ್ಯಂ ಮೋಕ್ಷಮೂಲಂ ಗುರೋಃ ಕೃಪಾ|| ನಾರಾಯಣಸಮಾರಂಭಾಂ* ಶಂಕರಾಚಾರ್ಯ ಮಧ್ಯಮಾಮ್ | ಅಸ್ಮಾದಾಚಾರ್ಯ ಪರ್ಯಂತಾಂ ವಂದೇ ಗುರು ಪರಂಪರಾಮ್ || ವಿಶ್ವದ ಏಕೈಕ ಶ್ರೀಮದದ್ವೈತ ಶಂಕರಾಚಾರ್ಯ ಅವಿಚ್ಛಿನ್ನ ಗುರುಪರಂಪರೆ ನಮ್ಮದು. ಶ್ರೀಮನ್ನಾರಾಯಣನಿಂದ ಶಂಕರಾಚಾರ್ಯರ ತನಕ, ಶಂಕರಾಚಾರ್ಯರಿಂದ ಪ್ರಸ್ತುತ ಪೀಠಾಧಿಪತಿಗಳಾದ ರಾಘವೇಶ್ವರ ಭಾರತೀ… Continue Reading →
List of the links of the other organizations run by Ramachandrapura Matha: Category Description Link Sri Sri Official website of HH Sri Sri Raghaveshwara Bharati Swamiji https://hareraama.in Matha / Temple Official website of Sri Ramachandrapura Matha, Hosanagar http://srimath.org Official website… Continue Reading →