|| ಹರೇ ರಾಮ || ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್ – ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಶಾಖೆ : ಭಾನ್ಕುಳಿ ಅವಿಚ್ಛಿನ್ನಶಾಂಕರರಾಜಗುರುಪರಂಪರೆಯ ಶ್ರೀರಾಮಚಂದ್ರಾಪುರಮಠದ ಹದಿನಾರನೆಯ ಪೀಠಾಧಿಪತಿಗಳಾದ ಶ್ರೀಅನಂತೇದ್ರಭಾರತಿಗಳು ತಮ್ಮ ಶಿಷ್ಯರಾದ ಶ್ರೀರಾಮಭದ್ರಭಾರತಿಗಳನ್ನು ಶ್ರೀರಾಮಚಂದ್ರಾಪುರಮಠದಲ್ಲಿ ಉಳಿಸಿ ಬಿಳಗಿ ಅರಸರ ಪ್ರಾರ್ಥನೆಯನ್ನು ಮನ್ನಿಸಿ ಸಿದ್ಧಾಪುರ ಸೀಮೆಯ ಬಿದ್ರಕಾನು ಎಂಬಲ್ಲಿ ನೂತನ ಮಠಾಯತನವನ್ನು ಸ್ಥಾಪಿಸಿ ಅಲ್ಲಿ ಕೆಲ ಕಾಲ ಉಳಿದರು. ಹೊಸನಗರಮಠದ ವಿಶಾಲ ಶಿಲಾಮಯಕಟ್ಟಡವು ಶ್ರೀ… Continue Reading →
ಶ್ರೀ ಸ್ವಯಂಭೂ ದೇವಾಲಯ ಕಡತೋಕಾ ಹೊನ್ನಾವರ ತಾಲೂಕು. ಉತ್ತರಕನ್ನಡ ಜಿಲ್ಲೆ ನಮೋಸ್ತು ಸ್ಥಾಣುಭೂತಾಯ ಜ್ಯೋತಿರ್ಲಿಂಗಾವೃತಾತ್ಮನೇ ಚತುರ್ಮೂರ್ತಿ ವಪುಚ್ಛಾಯ ಭಾಸಿತಾಂಗಾಯ ಶಂಭವೇ ಕಲಿಯುಗದಲ್ಲಿ ಲೋಕಕಲ್ಯಾಣಕ್ಕಾಗಿ ಭೂಮಿಗಳಿದು ಬಂದು ದೇವಾನುದೇವತೆಗಳು ನೆಲೆಸಿರುವ ಸ್ಥಳಗಳಿಗೆ ತಮ್ಮದೇ ಆದ ಸ್ಥಳಪುರಾಣವಿರುತ್ತದೆ. ಆದಿ ಕಾಲದಲ್ಲಿ ಶಿವನ ಪರಮಭಕ್ತನಾದ ಖರಾಸುರನು ತನ್ನ ತ್ರಿಕಾಲ ಪೂಜೆಗಾಗಿ ಸಮಯಕ್ಕೆ ಅನುಗುಣವಾಗಿ ಶಿವಲಿಂಗವನ್ನು ಸ್ಥಾಪಿಸಿ, ಪೂಜೆಗೈದು ಮುಂದೆ ಸಾಗುತ್ತಿದ್ದನು…. Continue Reading →
ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನ ಮೂಳೂರು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಮೂಳೂರು (ಮಂಗಳೂರಿನಿಂದ ಸುಮಾರು ೨೭ಕಿ.ಮೀ ದೂರ)ನಲ್ಲಿರುವ ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನವನ್ನು ೧೦ನೆಯ ಶತಮಾನದಲ್ಲಿ ಈ ಪ್ರದೇಶವನ್ನಾಳಿದ ಕಿಲ್ಲವಂಶದ ಕನ್ನಯ್ಯ ಮತ್ತು ವಿಕ್ರಮಾದಿತ್ಯ ಎಂಬ ರಾಜರು ಕಟ್ಟಿಸಿದರು. ಜೈನರ ಆಡಳಿತದಲ್ಲಿ ಬಹಳ ವಿಜೃಂಭಣೆಯಿಂದ ಪೂಜೆ ಉತ್ಸವಾದಿಗಳು… Continue Reading →