ಸಹಸ್ರಾರು ವರ್ಷಗಳ ಪೂರ್ವದಲ್ಲಿ ಶ್ರೀ ಆದಿ ಶಂಕರಾಚಾರ್ಯರು ಗೋಕರ್ಣದ ಅಶೋಕೆಯೆಂಬ ಯಾವ ಪುಣ್ಯಸ್ಥದಲ್ಲಿ ‘ನಮ್ಮ’ ಮಠವನ್ನು ಸ್ಥಾಪಿಸಿದರೋ, ಕಾಲಪ್ರವಾಹದಲ್ಲಿ ಯಾವುದು ಮಸುಕಾಗಿ-ಮಲಿನವಾಗಿ-ಮರೆಯಾಗಿಬಿಟ್ಟಿತ್ತೋ,
ಅಂತಹಾ ನಮ್ಮ ಮೂಲ ಮಠವನ್ನು ಅದರ ಮೂಲಸ್ಥಾನದಲ್ಲಿಯೇ ಮತ್ತೊಮ್ಮೆ ನಿರ್ಮಿಸುವ ಮಹಾಸಂಕಲ್ಪವನ್ನು,
ಪರಂಪರೆಯ ೩೬ನೆಯ ಧರ್ಮಾಚಾರ್ಯರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು,
ತಮ್ಮ ಅನಂತಶಿಷ್ಯಸ್ತೋಮದೊಡಗೂಡಿ ಕೈಗೊಂಡರು..

ಸ್ಥಳ : ಅಶೋಕೆಯ ಶ್ರೀ ಮಲ್ಲಿಕಾರ್ಜುನನ ಸನ್ನಿಧಿ.

ಮಿತಿ : ಮಾರ್ಗಶೀರ್ಷ ಶುದ್ಧ ಅಷ್ಟಮಿ ತಾರೀಕು : 05-12-2008

ಸಂದರ್ಭ : ಪೂರ್ವ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳವರ ಆರಾಧನೆ.

Facebook Comments Box