ಶ್ರೀ ರಾಮಾಶ್ರಮ, ಬೆಂಗಳೂರು 15/09/2015
ಬೆಳಗ್ಗೆ:
ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು.
~
ಭಜನೆ:
ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ.
~
ಛಾತ್ರಪುರಸ್ಕಾರ : ವೇದಕಂಠ ಪಾಠದಲ್ಲಿ ಅಸಾಧಾರಣ ಸಾಧನೆ ಮಾಡಿದ ತಮಿಳು ನಾಡಿನ ಹರಿ ಯೋಗರಾಜ್ ಇವರಿಗೆ
~
ಲೋಕಾರ್ಪಣೆ: : ವಿದ್ವಾನ್ ಜಗದೀಶ ಶರ್ಮಾ, ಲೋಹಿತ ಶರ್ಮಾ ಬರೆದಿರುವ, ವೇಣುಗೋಪಾಲ್, ಜಯರಾಮ ಕೊರಿಕ್ಕಾರ್ಲೋ, ಅನುರಾಧಾ ಪಾರ್ವತಿ ಆಂಗ್ಲಕ್ಕೆ ತಂದಿರುವ ಮಹಾಭಾರತ ಉಪಕಥೆಗಳು – ೨ ಆಂಗ್ಲ ಕೃತಿ
~
ಸರ್ವಸೇವೆ : ಸಿಗಂದೂರು ಪ್ರಧಾನ ಅರ್ಚಕ ಶೇಷಗಿರಿ ಭಟ್ ಕುಟುಂಬದಿಂದ ಸರ್ವ ಸೇವೆ ನಡೆಯಿತು.
~
ಉಪಸ್ಥಿತಿ : ಮಹಾಮಂಡಲದ ಮಾತೃ ಪ್ರಧಾನೆ ಈಶ್ವರೀ ಬೇರ್ಕಡವು, ಛಾತ್ರ ಚಾತುರ್ಮಾಸ್ಯ ಸಮಿತಿ ಉಪಾಧ್ಯಕ್ಷ ಡಾ.ಗೋಪಿನಾಥ್, ಸಿಗಂದೂರು ಪ್ರಧಾನ ಅರ್ಚಕ ಶೇಷಗಿರಿ ಭಟ್ ಮತ್ತಿತರರು
ನಿರೂಪಣೆ : ಕಾರ್ತಿಕ್ ಭಟ್
Audio:
Download: Link
Video:
Leave a Reply