22/05/2016: ಮಾಲೂರಿನ ಗೋಶಾಲೆಯಲ್ಲಿ ‘ಗೋ-ಪಾಲ್’ ಟೆಕ್ಕಿಗಳು Go Pals (A Group of IT Professionals in Gou Seva) ವತಿಯಿಂದ 22/05/2016 ರಂದು ಮಾಲೂರು ಗೋಶಾಲೆಯಲ್ಲಿ “ವೃಕ್ಷ ಜನನಿ” ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ಗೋಶಾಲೆಯ ಪರಿಸರವನ್ನು ಸ್ವಚ್ಛಗೊಳಿಸಿ, ಗಿಡಗಳನ್ನು ನೆಡಲಾಯಿತು. ಆನಂತರ ನಡೆದ ವಿಚಾರಸಂಕಿರಣದಲ್ಲಿ ಸ್ವದೇಶಿ ಚಳುವಳಿಯಶ್ರೀ ಆನಂದ್… Continue Reading →
ಪೀಠಾರೋಹಣ ವಾರ್ಷಿಕೋತ್ಸವವನ್ನು “ಜೀವಸೇವಾ ಸಂಕಲ್ಪದಿನ”ವಾಗಿ ಆಚರಿಸಿರಿ – ಶ್ರೀಸಂಸ್ಥಾನ ಸಮಾಜಮುಖಿಯಾದ ಸೇವಾಯೋಜನೆಗಳ ಉದ್ಘೋಷಣೆಯ ಮೂಲಕ ನಮ್ಮನ್ನು ನಾವು ಸಮಾಜಕ್ಕೆ ಅರ್ಪಿಸಿಕೊಂಡ ಪೀಠಾರೋಹಣದ ವಾರ್ಷಿಕೋತ್ಸವದ ಈ ದಿನವನ್ನು “ಜೀವಸೇವಾ ಸಂಕಲ್ಪದಿನ”ವಾಗಿ ಆಚರಿಸಿರಿ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ಪೀಠಾರೋಹಣದ ವಾರ್ಷಿಕೋತ್ಸವದ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಶ್ರೀಗಳು ಮಾತನಾಡಿದರು. ಈ ದಿನವನ್ನು… Continue Reading →
ಹರೇ ರಾಮ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಮಹಾಸಂಸ್ಥಾನಮ್ – ಶ್ರೀರಾಮಚಂದ್ರಾಪುರಮಠ ವಿದ್ಯಾ ವಿಭಾಗ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಾರ್ಚ್ 20, 2016 ಭಾನುವಾರದಂದು ಮಧ್ಯಾಹ್ನ 12.30 ಗಂಟೆಗೆ ಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ಹಿಂದುಳಿದ ಪರಿಶಿಷ್ಠ ಜಾತಿಗೆ ಸೇರಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಕ್ರಿ ಸಮಾಜವು ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರಮುಖವಾಗಿ ವಾಸವಾಗಿರುವ ಅತ್ಯಂತ ಹಿಂದುಳಿದ ಸಮಾಜವಾಗಿದ್ದು, ಮುಕ್ರಿ ಸಮಾಜದ ವಿದ್ಯಾರ್ಥಿಗಳ… Continue Reading →
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ರಾಜನಂದಿಯಾಗಿ ತನ್ನ ಗಾಂಭೀರ್ಯದಿಂದ ಎಲ್ಲರ ಗಮನ ಸೆಳೆದು ಪ್ರೀತಿ ಗಳಿಸಿದ್ದ ‘ರಾಜನಂದಿ’ ಇಂದು ಬೆಳಿಗ್ಗೆ ಇಹಲೋಕ ತೊರೆದು ಶಿವನ ಪಾದ ಸೇರಿತು. ತುಂಬಾ ಸಾಧುವಾಗಿದ್ದ ಈ ನಂದಿ, ದಿನವೂ ಶ್ರೀ ಮಹಾಬಲೇಶ್ವರ ದೇವರ ಉತ್ಸವದ ಜೊತೆ ಪ್ರದಕ್ಷಿಣೆ ಬರುತ್ತಿತ್ತು . ತನ್ನ ಸಾಧು ನಡವಳಿಕೆಯಿಂದ, ಸದಾ ಜೀವ … Continue Reading →