ಶ್ರೀ ರಾಮಾಶ್ರಮ, ಬೆಂಗಳೂರು 28/08/2 015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಚಿತ್ರಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಭೂಮಿಕಾ ಭಟ್ ಇವರಿಗೆ ಛಾತ್ರಪುರಸ್ಕಾರ ನೀಡಲಾಯಿತು. ~ ಲೋಕಾರ್ಪಣೆ: ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ ‘ಗೋಕಥೆ-2’ ಪುಸ್ತಕದ ಲೋಕಾರ್ಪಣೆ ~ ಸರ್ವಸೇವೆ : ಮುಳ್ಳೇರಿಯಾ ಮಂಡಲಾಂತರ್ಗತ ಪೆರ್ಡಾಲ, ಎಣ್ಮಕಜೆ, ಪಳ್ಳತ್ತಡ್ಕ, ಚಂದ್ರಗಿರಿ… Continue Reading →
ಶ್ರೀ ರಾಮಾಶ್ರಮ,ಬೆಂಗಳೂರು 27/08/2 015, ಗುರುವಾರ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಗಣಿತ ಕ್ಷೇತ್ರದಲ್ಲಿ ಸಾಧನೆ ಮಾಡಿದ ವೈಷ್ಣವೀ ಇವರಿಗೆ ನೀಡಲಾಯಿತು. ~ ಸರ್ವಸೇವೆ ಮುಳ್ಳೇರಿಯಾ ಮಂಡಲಾಂತರ್ಗತ ಸುಳ್ಯ, ಈಶ್ವರಮಂಗಲ, ಗುತ್ತಿಗಾರು, ಕೊಡಗು ವಲಯದವರಿಂದ ನಡೆಯಿತು. ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 25/08/2015, ಮಂಗಳವಾರ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಕುಮಟಾ ಮಂಡಲದ ಧಾರೇಶ್ವರ, ಗುಡೆಅಂಗಡಿ, ಹೆಗಡೆ, ಮಿರ್ಜಾನ್ ವಲಯಗಳು ಲೋಕಾರ್ಪಣೆ: ವಾನರ ರಾಜ ಸುಗ್ರೀವ ಆಂಗ್ಲ ಕೃತಿ ಪುರಸ್ಕಾರ: ಕುಮಾರ್ ಮೈತ್ರೇಯ ಹೆಗಡೆ ಇಂದಿನ ಆಶೀರ್ವಚನ… ವಸ್ತು:… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 24/08/2015, ಸೋಮವಾರ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಕುಮಟಾ ಮಂಡಲದ ಮೂರೂರು, ಉಪ್ಪಿನಪೊಟ್ಟಣ, ವಾಲಗಳ್ಳಿ ವಲಯಗಳು ಧರ್ಮಸಭೆ: ಬೆಂಗಳೂರು: ಸೋಮವಾರ ಗಿರಿನಗರದ ರಾಮಾಶ್ರಮದಲ್ಲಿ ನಡೆಯುತ್ತಿರುವ ಶ್ರೀರಾಘವೇಶ್ವರಭಾರತೀಶ್ರೀಗಳ ಛಾತ್ರಚಾತುರ್ಮಾಸ್ಯದ ಇಪ್ಪತ್ತೈದನೇ ದಿನದ ಧರ್ಮಸಭೆಯಲ್ಲಿ ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ ‘ಮಹಾಭಾರತ… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 23/08/2015, ಭಾನುವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಕುಮಟಾ ಮಂಡಲ ಬೋವಿ ಸಮಾಜದವರಿಂದ ಪಾದುಕಾಪೂಜೆ ~ ಧರ್ಮಸಭೆ: ಎಲ್ಲರೂ ಜಗತ್ತನ್ನೇ ಸರಿಪಡಿಸುತ್ತೇನೆ ಎಂದು ಮುನ್ನುಗ್ಗುತ್ತಾರೆ. ಅವರಿಗೆ ಜಗತ್ತನ್ನು ಸರಿಪಡಿಸಲು ಆಗುವುದಿಲ್ಲ. ಏಕೆಂದರೆ ಮೊದಲು ತಾವು ತಮ್ಮನ್ನು… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 22-08-2015, ಶನಿವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಬೆಂಗಳೂರು ಮಂಡಲಾಂತರ್ಗತ ಕೋರಮಂಗಲ , ವಿಜಯನಗರ ವಲಯಗಳು ಧರಮಸಭೆ: ಬೆಂಗಳೂರು: ಗಿರಿನಗರದ ರಾಮಾಶ್ರಮದಲ್ಲಿ ನಡೆಯುತ್ತಿರುವ ರಾಘವೇಶ್ವರಶ್ರೀಗಳ ಛಾತ್ರಚಾತುರ್ಮಾಸ್ಯದ ಇಪ್ಪತ್ತಮೂರನೇ ದಿನವಾದ ಶನಿವಾರ ಶ್ರೀಭಾರತೀಪ್ರಕಾಶನ ಪ್ರಕಟಪಡಿಸಿದ ‘ರಾಮಯಣ… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 21-08-2015, ಶುಕ್ರವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಇಡಗುಂಜಿಯಾ ಧರಮದರ್ಷಿಗಳು ಡಾ|| ಜಿ. ಜಿ. ಸಭಾಹಿತರು ~ ಧರ್ಮಸಭೆ: ಗಿರಿನಗರದ ರಾಮಾಶ್ರಮದಲ್ಲಿ ನಡೆಯುತ್ತಿರುವ ರಾಘವೇಶ್ವರಶ್ರೀಗಳ ಛಾತ್ರಚಾತುರ್ಮಾಸ್ಯದ ಇಪ್ಪತ್ತೊಂದನೇ ದಿನವಾದ ಗುರುವಾರ ಶ್ರೀಭಾರತೀಪ್ರಕಾಶನ ಪ್ರಕಟಪಡಿಸಿದ ‘ಪಂಚತಂತ್ರ’… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 20-08-2015, ಗುರುವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಉಬರು ಶಿರಂಕಲ್ಲು ಸುಬ್ರಾಯ ಭಟ್ ಧರ್ಮಸಭೆ: ಗಿರಿನಗರದ ರಾಮಾಶ್ರಮದಲ್ಲಿ ನಡೆಯುತ್ತಿರುವ ರಾಘವೇಶ್ವರಶ್ರೀಗಳ ಛಾತ್ರಚಾತುರ್ಮಾಸ್ಯದ ಇಪ್ಪತ್ತೊಂದನೇ ದಿನವಾದ ಗುರುವಾರ ಶ್ರೀಭಾರತೀಪ್ರಕಾಶನ ಪ್ರಕಟಪಡಿಸಿದ ನ.ಕೃಷ್ಣಪ್ಪ ಮುಂತಾದ ಲೇಖಕರ ಲೇಖನಗಳನ್ನೊಳಗೊಂಡ… Continue Reading →