21-06-2015 , ಶ್ರೀರಾಮಾಶ್ರಮ : ವಿಶ್ವಯೋಗ ದಿನ ವರದಿ ಯೋಗ ಬದುಕಿಗೆ ಒಳ್ಳೆಯ ಯೋಗ ತಂದು ಕೊಡಬಲ್ಲದು, ಮನಸ್ಸಿಗೆ ವಿಶ್ರಾಂತಿ ಹಾಗು ದೇಹಕ್ಕೆ ಕ್ರಮಬದ್ಧತೆ ಯೋಗದಿಂದ ಲಭ್ಯವಾಗುತ್ತದೆ ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದರು. ವಿಶ್ವಯೋಗ ದಿನದ ಅಂಗವಾಗಿ ಶ್ರೀ ರಾಮಾಶ್ರಮದಲ್ಲಿ ನೆಡದ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀಗಳು ಎಲ್ಲಾ ವಿಷಯಗಳಿಗೂ ಮನಸ್ಸೇ ಮೂಲವಾಗಿದೆ, ಉಸಿರಾಟ… Continue Reading →