Category ಅಂಕಣಗಳು

‘ರಾಮ’ಕಲಿಯ ಕಲುಷಕ್ಕೆ ‘ವಿರಾಮ’ : ಚಂಪಾ ರಾಣಿ

ಆಬಾಲ ವೃದ್ಧರಿಗೂ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸಿ,
ಒಂದುಸಮಾಜಕ್ಕೆ ಗುರುವಾಗಿ ಮಾಡಬೇಕಾದ ಎಲ್ಲ ಕರ್ತವ್ಯವನ್ನು ನಡೆಸಿಕೊಂಡು ಬಂದ ಸದ್ಗುರುವಿಗೆ ಬಂದ ಸಂಕಷ್ಟ ಕ್ಷಣಿಕ!

ಎಚ್ಚರಿಕೆ! ಶ್ರೀಗಳ ಘನತೆಗೆ ಕುಂದು ತರಬೇಡಿ : ಪ್ರಸನ್ನ ಮಾವಿನಕುಳಿ

ವಾಕ್ ಸ್ವಾತಂತ್ರ ಸಂವಿಧಾನ ದತ್ತ ಹಕ್ಕು ಆದರೆ ಅದು absolute ಅಲ್ಲ . ಶ್ರೀಗಳ ಮೇಲೆ ಅವರ ಘನತೆಗಳಿಗೆ ಕುಂದಾಗುವಂತಹ ಬರವಣಿಗೆ ನೇರವಾಗಿ ಭಾರತೀಯ ದಂಡ ಸಂಹಿತೆ ಯ ಸೆಕ್ಷನ್ 295-A ಕೆಳಗೆ ಜಾಮೀನು ರಹಿತ ಅಪರಾಧ ಮತ್ತು ಅದಕ್ಕೆ 3 ವರ್ಷಗಳವೆರೆಗೆ ಜೈಲು ವಾಸವನ್ನು ಘನ ನ್ಯಾಯಾಲಯ ವಿಧಿಸಬಹುದು ಎಂಬುದನ್ನು ತಮ್ಮೆಲ್ಲರ ಗಮನಕ್ಕೆ ತರುತ್ತೇನೆ ..

ಬದುಕಿಗಿನ್ನೇನಿದೆ ಹಿತಕಾರಿ..? – ಶ್ರೀಹರ್ಷ ಜೋಯಿಸ್, ಕೊಂಡಿಬೈಲು

ದೇವರು ಮುನಿದರೆ ಗುರು ಕಾಯುವನು
ಆದರೆ ಗುರು ಮುನಿದರೆ……?
ಮನೆಯ ತೊರೆಯಬೇಕು ಮಾರಿ..
ಮರೆಯಲೇಬೇಕು ಮಠದ ದಾರಿ…
ಬದುಕಿಗಿನ್ನೇನಿದೆ ಹಿತಕಾರಿ..?

08-09-2014 : CID ತನಿಖೆ ಕುರಿತಂತೆ ಕನ್ನಡ ಪ್ರಭ ದಿನಪತ್ರಿಕೆಯ ವರದಿ

ಎಚ್ಚರಿಕೆ! ಅವರು ನಮ್ಮ ಪ್ರೀತಿಯ ಸಂಸ್ಥಾನ !

ಶ್ರೀಗಳ ವಿರುದ್ಧ ಮಸಲತ್ತು ಮಾಡುತ್ತಿರುವರೇ – ನೆನಪಿಟ್ಟುಕೊಳ್ಳಿಇಷ್ಟು ದಿನ ಶ್ರೀಗಳ ಯೋಜನೆಗಳಿಗಾಗಿ ಜೀವನ ವನ್ನು ಕೊಡುತ್ತಿದ್ದೆವು;
ಆದರೆ ಅಲ್ಲಿಗೆ ನಿಲ್ಲುವುದಿಲ್ಲ – ತಮ್ಮ ಷಡ್ಯಂತ್ರ ಬೇಧಿಸಿ ನಮ್ಮ ಪ್ರೀತಿಯ ಗುರುಗಳನ್ನು ಕಾಪಾಡಿಕೊಳ್ಳಲು ನಮ್ಮ ಜೀವನ ಮಾತ್ರವಲ್ಲ ಜೀವವೂ ತ್ರಣಕ್ಕೆ ಸಮಾನ – ಎಚ್ಚರಿಕೆ!

06-ಸೆಪ್ಟಂಬರ್-2014 ಕೆಕ್ಕಾರು : ಶ್ರೀ ಶ್ರೀ ಆಶೀರ್ವಚನದ ಅಕ್ಷರರೂಪ

ಸತ್ಯಮೇವ ಜಯತೇ
ಕೊನೆಗೂ ಸತ್ಯಕ್ಕೆ ಜಯ
ರಾಮ ಗೆಲ್ಲಲ್ಲಿ, ಹರೇರಾಮ.

CID ತನಿಖೆಗೆ ರಾಮಚಂದ್ರಾಪುರ ಮಠದ ಆಗ್ರಹ

ಪ್ರಕರಣವನ್ನು ಕೊಡಲೇ CID ಒಪ್ಪಿಸಿ ವಿಳಂಬಕ್ಕೆ ಅವಕಾಶ ಕೊಡದೆ ತನಿಖೆ ಮಾಡಬೇಕು. ವಿಳಂಬವಾದಲ್ಲಿ ಪ್ರಕರಣದ ಸತ್ಯಾಸತ್ಯತೆಯು ಜನರನ್ನು ತಲುಪುವುದು ವಿಳಂಬವಾಗುವ ಸಾಧ್ಯತೆ ಇದೆ. ಮಠ ಮೊದಲಿನಿಂದಲೂ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿತ್ತು ಮತ್ತು CID ಯು ಈಗಾಗಲೇ ಅನೇಕ ಪ್ರಕರಣಗಳನ್ನು ಬೇಧಿಸಿದ್ದು ಈ ಪ್ರಕರಣವನ್ನೂ ಸರಿಯಾಗಿ ನಡೆಸುತ್ತದೆ, ಆದ್ದರಿಂದ ಕೂಡಲೇ ಈ ಪ್ರಕರಣವನ್ನು CID ಗೆ ಸರಕಾರ ವಹಿಸಲಿ ಎಂದು ಮಠವು ಆಗ್ರಹಿಸುತ್ತದೆ.

ದಿವ್ಯತೆಯ ಭವ್ಯತೆಗೆ ಸವಾಲೇ…? : ಸಂದೇಶ ತಲಕಾಲಕೊಪ್ಪ

ದಿವ್ಯತೆಯ ಭವ್ಯತೆಗೆ ಸವಾಲೇ…??
ತಾಪಸಿಗೆ ಇದಾವ ತಾಪ?
ಅಮ್ಮನಮೇಲೆ ಮಾಡಲು ಈ ಪರಿಯ ಆರೋಪ…
ಬಿಡುವುದೇ ನಿನ್ನ ಆ ಪಾಪ?

ನನ್ನ ಬಾಳಿಗೆ ಬೆಳಕಾದ ಶ್ರೀಚರಣ : ಶಂಕರ ಭಟ್, ಪಟಿಕಲ್ಲು

“ಚರಣಾರವಿಂದಗಳು” ಅಂತ ಯಾಕೆ ಹೇಳುತ್ತಾರೆ ಅಂತ ನನ್ನ ಅನುಭವಕ್ಕೆ ಬಂತು. ಹಾಗೆ ಹಣೆಯ ಮೂಲಕ ನನ್ನ ಹೃದಯಕ್ಕಿಳಿದ ಶ್ರೀಚರಣ ನನ್ನ ಹೃದಯದಲ್ಲಿ ನೆಲೆಸಿದೆ. ನನ್ನ ಕೊನೆಯುಸಿರಿನ ತನಕವೂ ಅಲ್ಲೇ ಇರುತ್ತದೆ. ನನ್ನು ಎಲ್ಲೇ ಇದ್ದರೂ ನನ್ನ ಹೃದಯಸ್ಥವಾಗಿರುವ ಶ್ರೀಚರಣದ ಮೂಲಕಪ್ರತಿ ದಿನವೂ ಅನೇಕ ಬಾರಿ ಶ್ರೀಗುರುಗಳ ದರ್ಶನ ನನಗೆ ಆಗುತ್ತಲೇ ಇರುತ್ತದೆ.

ಇನ್ನು ನನ್ನ ಬಾಳಿನ ಅನೇಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶ್ರೀಗುರುಗಳು ತೋರಿದ ಮಾತೃವಾತ್ಸಲ್ಯವು ಕೂಡಾ ಮಾತುಗಳಿಗೆ ಮೀರಿದ್ದು.

31-08-2014: “ನಮ್ಮ ಪ್ರೀತಿಯ ಶ್ರೀ ಸಂಸ್ಥಾನ” ಕೃತಿ ಲೋಕಾರ್ಪಣ

ಪುಸ್ತಕದ ಕುರಿತಾಗಿ ದೀರ್ಘವಾಗಿ ಮಾತನಾಡಿದ ವಕೀಲರೂ ನ್ಯಾಯವಾದಿಗಳು ಆದ ಶ್ರೀ ಎಂ ಅರ್ ಸತ್ಯನಾರಾಯಣ ರವರು , ಪುಸ್ತಕವನ್ನು ಪ್ರಸನ್ನ ಅನುಭವಿಸಿ ಬರೆದಿದ್ದರಿಂದ ಭಾವ ಇದರಲ್ಲಿ ತುಂಬಿದೆ – ಇದು ಭಾವದಿಂದ ಕೂಡಿದೆಯಾದ್ದರಿಂದ ಭಾಷೆ ಕೂಡ ಅತ್ಯಂತ ಸರಳವಾಗಿದ್ದು ಓದಿಸಿಕೊಂಡು ಹೋಗುತ್ತದೆ – ಅಮೇರಿಕಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಒಬ್ಬ ಸಾಮಾನ್ಯ ತರುಣ ಇಂತಹ ಒಂದು ಕ್ರತಿ ರಚಿಸಿದ್ದಾನೆ ಎಂದರೆ ಸಾಮಾನ್ಯ ಜನರಿಗೆ ಶ್ರೀಗಳ ಮೇಲೆ ಸಾಮಾನ್ಯ ಜನರಿಗೆ ಇರುವ ಪ್ರೀತಿ ಮತ್ತು ಅಭಿಮಾನ ಏನು ಎಂದು ಅರ್ಥವಾಗುತ್ತದೆ ಎಂದರು . ಅಲ್ಲದೆ ಇವತ್ತಿನ ಸಂಕೀರ್ಣ ಸಂದರ್ಭ ಮತ್ತು ಸಾಮಾನ್ಯ ಜನರನ್ನೂ ಆಕರ್ಷಿಸುವ ಕೃತಿ ಯಲ್ಲಿ ಪ್ರಸ್ತಾಪಿಸಿದ ಶ್ರೀಗಳ ಹಲವು ಗುಣಗಳ ಬಗೆಗೆ ಅತ್ಯಂತ ದೀರ್ಘವಾಗಿ ಮಾತನಾಡಿದರು

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑