“ನಮ್ಮ ಪ್ರೀತಿಯ ಶ್ರೀ ಸಂಸ್ಥಾನ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಶ್ರೀ ರಾಮಚಂದ್ರಾಪುರಮಠ ಇವರ ಮೇಲೆ ಕೆಲವು ದುಷ್ಟ ಶಕ್ತಿಗಳು ತೇಜೋವಧೆ ನೆಡೆಸುತ್ತಾ, ಶ್ರೀ ಪೀಠದ ಘನತೆಗೆ ಅವಮಾನ ಮಾಡುತ್ತಲಿರುವುದನ್ನು ಶ್ರೀ ಮಠದ ಶಿಷ್ಯ ಸಮುದಾಯ ಪ್ರಬಲವಾಗಿ ಖಂಡಿಸುತ್ತದೆ. ಅಲ್ಲದೆ ಇಡೀ ಶಿಷ್ಯ ಸಮುದಾಯ ಶ್ರೀ ಪೀಠದ ಮತ್ತು ನಮ್ಮ ಪ್ರೀತಿಯ ಶ್ರೀ ಸಂಸ್ಥಾನದ ಬೆಂಬಲಕ್ಕೆ ಇರುತ್ತದೆ”- ಎಂದು ಅಧಿಕೃತವಾಗಿ ನಿರ್ಣಯಿಸಲಾಗಿದೆ.
(ವರದಿ: ಶಂಕರನಾರಾಯಣ ಭಟ್, ಅಡ್ಕತ್ತಿಮಾರು) ಮೀಯಪದವು (ಕಾಸರಗೋಡು), 29-ಅಗೋಸ್ತು-2014, ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ತೇಜೋವಧೆ ವಿರುದ್ಧವಾಗಿ ಮೀಯಪದವು ಶ್ರೀ ಅಯ್ಯಪ್ಪ ಭಜನಾಮಂದಿರದಲ್ಲಿ ಪ್ರತಿಭಟನಾ ಸಭೆಯನ್ನು ಕೋಳ್ಯೂರು ಹವ್ಯಕ ವಲಯ ಮತ್ತು ಗುರುಭಕ್ತ ಸಮಾಜ ಬಾಂಧವರ ಸಹಯೋಗದಿಂದ ನಡೆಸಲಾಯಿತು. ಶ್ರೀ ಚಕ್ರಕೋಡಿ ಈಶ್ವರ ಶಾಸ್ತ್ರಿಗಳು ಸ್ವಾಗತಿಸಿದರು. ಜ್ಯೋತಿಷಿ ಕೇಶವ ಭಟ್ ಅಮ್ಮನಡ್ಕ… Continue Reading →
ಸೂ: ಪ್ರತಿಭಟನಾ ಸ್ಥಳ: ರಾಮಾಶ್ರಮ, ಗಿರಿನಗರ. ಬೆಂಗಳೂರು: ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ವಿರುದ್ಧದ ವ್ಯವಸ್ಥಿತ ಷಡ್ಯಂತ್ರವನ್ನು ವಿರೋಧಿಸಿ ಇದೇ ಬರುವ 31-ಅಗೋಸ್ತು-2014 ರಂದು ಬೆಂಗಳೂರಿನ ಗಿರಿನಗರದ ರಾಮಾಶ್ರಮದಲ್ಲಿ ಬೃಹತ್ ಪ್ರತಿಭಟನೆ-ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಪೂರ್ವಾಹ್ನ 10:30 ಕ್ಕೆ ರಾಮಾಶ್ರಮದಲ್ಲಿ ಸೇರಿ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲಿದ್ದೇವೆ. ಸುಸಂಸ್ಕೃತ ಸಮಾಜದ ಎಲ್ಲರೂ ಬಂದು ಕೈಜೋಡಿಸಿ ಹಿಂದೂ ಸಂನ್ಯಾಸಿಗಳನ್ನು… Continue Reading →
ಬ್ರಹ್ಮೈಕ್ಯ ಪರಮಪೂಜ್ಯಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ“ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ ಭಾರತೀ ಸನಾತನ… Continue Reading →