ಆದರೆ ಕೇರಳ ಸರಕಾರದ ಅಡೆತಡೆಯ ಹೊರತಾಗಿಯೂ ಪಂಚಗವ್ಯ ಚಿಕಿತ್ಸೆಗೆ ಎಲ್ಲಿಯೂ ಬೇಡಿಕೆ ಕಡಿಮೆಯಾಗಿರಲಿಲ್ಲ ಎಂಬುದೇ ನೆಲಮೂಲದ ಈ ಸಾಂಪ್ರದಾಯಿಕ ಚಿಕಿತ್ಸೆಯ ಮಹತ್ವವನ್ನು ಸಾರುತ್ತದೆ. ಕೇರಳ ಸರಕಾರದ ಈ ಗೊಂದಲಗಳ ನಡುವೆಯೇ ಕೇರಳದ ಉತ್ತರದ ಅನಂತಪುರದಿಂದ ದಕ್ಷಿಣದ ತಿರುವನಂತಪುರಕ್ಕೆ ‘ಅನಂತ ಗೋಯಾತ್ರೆ’ ಯನ್ನು ಶ್ರೀಗಳು ಕೈಗೊಂಡಿರುವುದು ದೇಸೀ ಹಸುಗಳ ಬಗ್ಗೆ ಸಾಮಾಜಿಕ ಜಾಗೃತಿ ಮೂಡಿಸಲು ನೆರವಾಗಿತ್ತು.
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →