Category ಅಂಕಣಗಳು

ಸಾಕ್ಷೀಭಾವ – ಮುಂದುವರಿದ ಪ್ರಶ್ನೋತ್ತರ

ಶ್ರೀ ರಾಘವೇಂದ್ರ ನಾರಾಯಣ ಅವರ ಪ್ರಶ್ನೆ ಸಾಕ್ಷೀಭಾವ ಎಂದರೇನು? ಈ ಪ್ರಶ್ನೆಗೆ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ನೀಡಿದ ಉತ್ತರದ ಮುಂದುವರಿದ ಭಾಗ ಇಲ್ಲಿದೆ. [audio:Prashnottara/November/Sakshibhava part2.mp3]

ಇದು ಭಾಗ್ಯ….. ಶ್ರೀ ಚರಣ ಸೇವೆ ಪರಮ ಸುಖವಯ್ಯ…… – ಕೆ. ನಾರಾಯಣ ಭಟ್ಟ ಬೆಳ್ಳಿಗೆ

ಪ್ರಥಮ ದರ್ಶನ : ಸುಮಾರು ಹದಿನೇಳು ವರ್ಷಗಳ ಹಿಂದೆ ೨೦.೦೪.೧೯೯೪ರ ಅಪರಾಹ್ನ; ನಾವು ಹಲವು ಸಮಾನ ಮನಸ್ಕರು ಸೇರಿ ಉಕ್ಕಿನಡ್ಕದ ಪರಿಸರದಲ್ಲಿ ಶ್ರಮದಾನ ಮಾಡುತ್ತಿದ್ದ ಸಂದರ್ಭ ಅದಾಗಿತ್ತು. ಆ ನಡುವೆ ಅದೇನೋ ಒಮ್ಮೆಲೆ ಸಂಚಲನವೊದು ಘಟಿಸಿದ ಅನುಭವ. ನಮ್ಮ ಪೀಠದ ಉತ್ತರಾಧಿಕಾರಿ ‘ಶಿಷ್ಯ’ರಾಗಿ ಆಯ್ಕೆಯಾದ ಶ್ರೀ ಶ್ರೀಗಳು ತಮ್ಮ ಪೂರ್ವಾಶ್ರಮದ ಆಪ್ತೇಷ್ಟರ ಕೊನೆಯ ಭೇಟಿಗಾಗಿ ಹೊರಟವರು… Continue Reading →

ಗುರುಕೃಪೆಗೆ ಪಾತ್ರರಾಗೋಣ – ದರ್ಭೆ ಶ್ಯಾಮ ಭಟ್ಟ

ಶ್ರೀ ರಾಘವಂ ದಶರಥಾತ್ಮಜಂ ಅಪ್ರಮೇಯಂ | ಸೀತಾಪತಿಂ ರಘುಕುಲಾನ್ವಯ ರತ್ನದೀಪಂ ಆಜಾನುಬಾಹುಂ ಅರವಿಂದದಲಾಯತಾಕ್ಷಂ ರಾಮಂ ನಿಶಾಚರ ವಿನಾಶಕರಂ ನಮಾಮಿ || ಪೂಜ್ಯ ಶ್ರೀಗುರುಗಳ ಚರಣಾರವಿಂದಗಳಿಗೆ ಪ್ರಣಾಮಗಳು ಶ್ರೀಗುರುಗಳ ಅಂತರ್ಜಾಲ ತಾಣದ ಸಮ್ಮುಖ ಅಂಕಣದಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ಬರೆಯಬೇಕು. . . . ಆ ರೀತಿಯಿಂದ ಶ್ರೀಗುರುಗಳ ಸಮ್ಮುಖಕ್ಕೆ ಪ್ರತಿಯೊಬ್ಬನೂ ಬರಬೇಕು. . . . ಇದು… Continue Reading →

ಸಾಕ್ಷೀಭಾವ

ಶ್ರೀ ರಾಘವೇಂದ್ರ ನಾರಾಯಣ ಅವರ ಪ್ರಶ್ನೆ ಸಾಕ್ಷೀಭಾವ ಎಂದರೇನು?
ಈ ಪ್ರಶ್ನೆಗೆ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ನೀಡಿದ ಉತ್ತರ ಇಲ್ಲಿದೆ.

[audio:Prashnottara/November/Sakshibhava.mp3]

ಬದುಕೆಲ್ಲ-ಜಗವೆಲ್ಲ ದೀಪಾವಳಿಯೇ ಆಗಲಿ…

|| ಹರೇರಾಮ || ಭಾರತರೆಲ್ಲರಿಗೆ ‘ಪ್ರಭಾದಿನ’ದ ಮಂಗಲಕಾಮನೆಗಳು… ಆಗಸದಲ್ಲಿ ರವಿ-ಶಶಿ-ತಾರೆಗಳೆಂಬ ಮಹಾದೀಪಗಳನ್ನು ಬೆಳಗಿ ಜಗದೀಶ್ವರನು ನಿತ್ಯದೀಪಾವಳಿಯನ್ನಾಚರಿಸುವನು.. ಆತನ ಮಕ್ಕಳಾದುದಕ್ಕೆ ವರುಷಕ್ಕೊಮ್ಮೆಯಾದರೂ ಹಣತೆಗಳ ಹಬ್ಬವನ್ನಾಚರಿಸಿ ಸಂಭ್ರಮಿಸೋಣ.. ‘ಆತ’ ಹಚ್ಚುವ ದೀಪಗಳು ಅವನಿರುವ ತಾವೆಲ್ಲವನ್ನೂ-ವಿಶ್ವವೆಲ್ಲವನ್ನೂ ಬೆಳಗಿದರೆ ನಾವು ಹಚ್ಚುವ ದೀಪಗಳು ನಾವಿರುವ ತಾವುಗಳನ್ನು-ನಮ್ಮ ಪರಿಸರವನ್ನು ಬೆಳಗಲಿ.. ಬೀದಿಯಲಿ ಬೆಳಕೆಷ್ಟಿದ್ದರೇನು ಫಲ ಮನೆಯೊಳಗೆ ಕತ್ತಲಿದ್ದರೆ..!? ಬದುಕಿನ ಬಹಿರಂಗವು ಬೆಳಗಿದರೆ ಸಾಕೇನು..ಅಂತರಂಗವು… Continue Reading →

ಅವಿಸ್ಮರಣೀಯ ಘಟನೆಗಳು – ಚೆಂಬರ್ಪು ಸತ್ಯನಾರಾಯಣ ಭಟ್

ಪರಮ ಪೂಜ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರನ್ನು ನಾನು ಮೊದಲಿಗೆ ನೋಡಿದ್ದು ಅವರ ಸಂನ್ಯಾಸಗ್ರಹಣದ ದಿನ ಬೆಂಗಳೂರಿನ ಗಿರಿನಗರದಲ್ಲಿ. ನಾನಾಗ ಮುಂಬೈಯಲ್ಲಿ ಉದ್ಯೋಗದಲ್ಲಿದ್ದೆ. ಬೆಂಗಳೂರಿಗೆ ಅಂದು ಬಂದಿದ್ದೆ. ಗಿರಿನಗರದ ಶಾಖಾಮಠದಲ್ಲಿ ಅಂದು ವಿಶೇಷ ಕಾರ್ಯಕ್ರಮಿರುವ ವಿಚಾರ ತಿಳಿದು ಸ್ವಲ್ಪ ಹೊತ್ತಿಗೆ ಅಲ್ಲಿಗೆ ಬಂದು ದೂರದಿಂದಲೇ ಅವರನ್ನು ನೋಡಿ, ಮನದಲ್ಲೇ ವಂದಿಸಿ, ಹಿಂತಿರುಗಿದ್ದೆ (ಬಹುಷಃ ಅಂದೇ ಮುಂಬೈಗೆ… Continue Reading →

A message for life..

Man must search for what is right, and let happiness come on it’s own. SOURCE :-SRI’S COLLECTION

Elephant and a fly

Here’s a story of an elephant and a fly .. maybe some of us wud hv heard this before .. There was a fly which was sitting on an elephant’s leg and for some reason it was angry on the… Continue Reading →

ಹೊಂಗಿರಣ – ಹೊಂಗನಸು!

ಗುರು ಮಹಿಮೆಯ ಮೆಲುಕು – ಶ್ರೀಮತಿ ವಿಜಯಾ ಸುಬ್ರಹ್ಮಣ್ಯ ಕುಂಬಳೆ

ಕೇಳಿದ ಸಂದೇಶ ಸಾಲುಗಳನ್ನು ಆಗಾಗ ನಾಲಿಗೆ ಉದ್ಗರಿಸುತ್ತದೆ. ಹೃದಯ ಮೆಲುಕು ಹಾಕುತ್ತದೆ.
ಜೀವನದಲ್ಲಿ ಬರಬಹುದಾದ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ದಾಟುವುದಕ್ಕೆ ಸಮರ್ಥವಾದ ಮನೋಧರ್ಮವನ್ನು ಎಲ್ಲರಲ್ಲಿಯೂ ಅಣಿಗೊಳಿಸುವ ಮಹೋದ್ದೇಶ ಶ್ರೀಗಳವರದು.
ಅವರ ಗಂಭೀರವಾದ ಆಶೀರ್ವಚನದ ಜೊತೆಗೆ ಕಚಗುಳಿ ಇಡುವ ಪುಟ್ಟಕತೆ, ಹಾಸ್ಯಮಿಶ್ರಿತ ಹಸಿರು ಚಿಗುರುಗಳೂ ಇವೆ ಎಂಬುದನ್ನೂ ಮರೆಯುವಂತಿಲ್ಲ.

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑