Category ಅಂಕಣಗಳು

ಮಾತೃ ಸ್ವರೂಪಿಗೆ ಮನದ ನಮನಗಳು..! – ಶ್ರೀದೇವಿ ವಿಶ್ವನಾಥ್

ಮಾತೃ ಸ್ವರೂಪಿಗೆ ಮನದ ನಮನಗಳು… ಮಾತೃ ಸ್ವರೂಪಿ  ಶ್ರೀ ಗುರುಗಳ ಚರಣ ಕಮಲಗಳಲ್ಲಿ ಮನಸಾ ನಮನಗಳು. ಹರೇರಾಮದ ಸಮ್ಮುಖದಲ್ಲಿ, ಸಂಸ್ಥಾನದ ಸಮ್ಮುಖದಲ್ಲಿ, ಓದುವ ಸಮಸ್ತ ಬಾಂಧವರಿಗೆ ನನ್ನ ಪ್ರಣಾಮಗಳು. ಇಲ್ಲಿ ಬರೆಯಲು ಸಿಗುತ್ತಿರುವುದು ನನ್ನ ಪೂರ್ವಜನ್ಮ  ಸುಕೃತ ಎಂದು ನಾನು ತಿಳಿದಿದ್ದೇನೆ. ಇದು ನನ್ನ ಮನದ ನಮನಗಳು… ದಾರಿ ತೋರಿದ, ದಾರಿ ತೋರುತ್ತಿರುವ, ಸದಾ ಅನುಗ್ರಹಿಸುತ್ತಿರುವ… Continue Reading →

ಹೊಮ್ಮಲಿ ಹಚ್ಚನೆ ಹಸಿರು – ನಿರ್ಮಲವಾಗಲಿ ಉಸಿರು

ಶ್ರೀಗಳ ಕಾರ್ಯದಿಂದ ವಿಸ್ಮಿತರಾಗಿದ್ದೇವೆ! – ಶ್ರೀ ಆರ್. ಎಸ್. ಅಗರವಾಲ್

ಶ್ರೀ ಆರ್. ಎಸ್. ಅಗರವಾಲ್ ಇಮಾಮಿ ಲಿಮಿಟೆಡ್ ಅಧ್ಯಕ್ಷರು ಅಲೌಕಿಕ ಶಕ್ತಿಯೊಂದನ್ನು ವರ್ಣಿಸುವುದಾಗಲೀ, ಆ ಶಕ್ತಿಸ್ವರೂಪವನ್ನು ಶಬ್ದಗಳಲ್ಲಿ ಕಟ್ಟುವುದಾಗಲೀ ಸರಳವಲ್ಲ. ಅವರ ಸಾಮೀಪ್ಯದಲ್ಲಿ ಕುಳಿತು ನಾವೇನನ್ನು ಪಡೆದಿದ್ದೇವೆ ಎನ್ನುವುದು ವರ್ಣನೆಗೆ ಮೀರಿದ ಸಂಗತಿ. ಅವರ ರೋಮ ರೊಮಗಳಲ್ಲಿ ಜ್ಞಾನ, ಶಾಂತಿ, ಶಕ್ತಿ, ಪ್ರಕಾಶಗಳು ತುಂಬಿದೆಯೆಂದರೆ; ಅವರಿಂದ ಆನಂದದ ಪ್ರವಾಹವೇ ಹರಿದು ಬರುತ್ತದೆಯೆಂದರೆ; ಆ ಆನಂದ ನಿಮ್ಮನ್ನು… Continue Reading →

ಶುಭೋದಯ..

ಯಾವುದು ಸಾರ್ಥಕ ಬದುಕು – ಸುನಿಲ್ ಕುಲಕರ್ಣಿ

ಗುರುಗಳಿಗೆ ಸಾಷ್ಟಾಂಗ ನಮಸ್ಕಾರಗಳು, ಅವಕಾಶಕ್ಕಾಗಿ ವಂದಿಸುವೆ.. ಹೀಗೊಂದು ಘಟನೆ.. ವೇಗದೂತ ರೈಲೊಂದು ಅತ್ಯಂತ ವೇಗದಲ್ಲಿ  ಸಾಗುತ್ತಿತ್ತು.  ವೇಗದೂತ ರೈಲು ಆದ್ದರಿಂದ ಮದ್ಯದಲ್ಲಿ ಒಂದು ನಿಲ್ದಾಣಕ್ಕೆ ನಿಲುಗಡೆ ಇರಲಿಲ್ಲ. ನಿಲುಗಡೆ ಇಲ್ಲದ ನಿಲ್ದಾಣ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಆ ನಿಲ್ದಾಣದಲ್ಲಿ ಅದೇ ಕಂಬಿಗಳ ಮೇಲೆಯೇ ಇನ್ನೊಂದು ರೈಲು ನಿಂತಿರುವುದು ಕಾಣಿಸಿತು! ಮುಂದೆ ಆಗುವ ಅನಾಹುತ ಒಂದು ಬಾರಿ ಅವನ… Continue Reading →

ಭಕ್ತಿ…

ವಿಶ್ವಮಂಗಲ ಗೋಗ್ರಾಮಯಾತ್ರೆಯಲ್ಲಿ ಕಂಡ ದೃಶ್ಯ. Source: Sri’s collection

Why Do We Shout in Anger ????

I was touched by these words and my experience said it is true when you think cooooooly about it : ‘Why do we shout in anger?’ A Guru asked his followers, ‘Why do we shout in anger? Why do people… Continue Reading →

ಗೋಪದ್ಮವ್ರತದ ಬಗ್ಗೆ ಮಾಹಿತಿ – ವಿಜಯ ಕರ್ನಾಟಕ ವರದಿ

‘ಗೋಪದ್ಮವ್ರತ’

ನಾಗರಿಕ ಸಮಾಜದಲ್ಲಿ ಗುರುಗಳ ಪಾತ್ರ – ಈಶ್ವರ ಭಟ್ ಎಳ್ಯಡ್ಕ

ನಾಗರಿಕತೆಯ ಬೆಳವಣಿಗೆಯಲ್ಲಿ “ಗುರು”ಗಳ ಪಾತ್ರ ಗಣನೀಯ. ಆಳವಾದ ಅಭ್ಯಾಸ, ಚಿಂತನ, ಸಾಧನೆಗಳ ಮೂಲಕ ತಾವು ಕಂಡುಕೊಂಡ ಸತ್ಯ, ಜ್ಞಾನ, ಕೌಶಲ್ಯಗಳನ್ನು ಯೋಗ್ಯ- ಸತ್ಪಾತ್ರ ಶಿಷ್ಯರ ಮೂಲಕ ಸಮಾಜಕ್ಕೆ ಉಪಯುಕ್ತವಾಗುವಂತೆ ಮಾಡಿ ಮಾನವ ಸಮಾಜವನ್ನು ಪ್ರಗತಿಯ ಹಾದಿಯಲ್ಲಿ ಒಯ್ಯುವಲ್ಲಿ ಗುರುಸಮೂಹದ ಪಾತ್ರ ಮಹತ್ವದ್ದು. ನೂರಾರು ಋಷಿಮುನಿಗಳು ತಮ್ಮ ಸಾಧನೆಗಳ ಮೂಲಕ ಕಂಡುಕೊಂಡ ಸಿದ್ಧಾಂತಗಳನ್ನು ಗೌರವಿಸಿ ಆ ಹಾದಿಯಲ್ಲಿ… Continue Reading →

“ನಾನೆಷ್ಟು ಅದೃಷ್ಟವಂತ!”- ಶ್ರೀ ಬಿ.ಕೆ.ಎಸ್. ವರ್ಮಾ

ಶ್ರೀ ಬಿ. ಕೆ. ಎಸ್. ವರ್ಮಾ ಅಂತಾರಾಷ್ಟ್ರೀಯ ಚಿತ್ರಕಲಾವಿದರು ಕೆಲವು ದಿನಗಳ ಹಿಂದೆ ಪವಾಡವೊಂದು ಜರುಗಿತು. ‘ಶ್ರೀಗಳು ಭಕ್ತರೊಬ್ಬರಿಗೆ ಕೊಡುವುದಕ್ಕೆ ಎರಡು ಚಿತ್ರಗಳು ಬೇಕು’ ಅಂತ ನನಗೆ ದೂರವಾಣಿ ಕರೆ ಬಂತು. ಚಿತ್ರದ ಕಾನ್ಸೆಪ್ಟ್ ಏನಿರಬೇಕೆಂದು ಶ್ರೀಗಳೇ ಲೈನ್ ಮೇಲೆ ಬಂದು ತಿಳಿಸಿದರು. ಅದನ್ನು ಕೇಳಿದ ಮೇಲೆ ನನಗನ್ನಿಸಿದ್ದು ಈ ಚಿತ್ರ ರಚಿಸಲು ೩ ತಿಂಗಳು… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑