Category ಅಂಕಣಗಳು

ತಸ್ಮೈ ಶ್ರೀಗುರುವೆ ನಮಃ – ಪ್ರಸನ್ನ ಮಾವಿನಕುಳಿ

ಶ್ರೀರಾಮರಾಮೇತಿ ರಮೇ ರಾಮೇ ಮನೋರಮೇ | ಸಹಸ್ರನಾಮತತ್ತುಲ್ಯಂ ರಾಮನಾಮ ವರಾನನೇ || ಶ್ರೀ ನಾರಾಯಣ ನ ನಾಮವನ್ನು ಒಮ್ಮೆ ಜಪಿಸುವದರಿಂದ ಕೋಟಿ ಜನ್ಮ ದ ಪಾಪಗಳು ನಿಶ್ಯೇಷ ಆಗುತ್ತವೆ ಎನ್ನುವ ವಿಷಯ ನಮ್ಮೆಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಮಹೇಶ್ವರ ತನ್ನ ಸತಿ ಮಹಾಸತಿ ಪಾರ್ವತಿಗೆ ಹೇಳುವ ಪ್ರಕಾರ, ಅಂತಹ ಸಾವಿರ ವಿಷ್ಣು ನಾಮಗಳನ್ನ ಹೇಳಿದ ಪುಣ್ಯ… Continue Reading →

ನಿರೀಕ್ಷೆ

ಸುತ್ತೆಲ್ಲ ಮುತ್ತಿರುವ ದಟ್ಟ ಕತ್ತಲ ನಡುವೆ… ಕ್ಷಣಕಾಲ ಮಿಂಚೀತೆ ಬೆಳ್ಳಿರೇಖೆ…….

Sanskrit thriving in UK schools

London: Sanskrit may be resource starved and may find fewer pupils in India, but there are schools and universities in the UK where the language is thriving.

At the St James Junior School in London, the number of students wanting to learn the language has grown by leaps and bounds.

This chain of schools has been teaching Sanskrit since 1975. Over the years, to their surprise, they have found an increasing number of children keen on learning the ancient language, even though the script and pronunciation is difficult for English speakers.

HAPPINESS…

A Man Told GOD
“I WANT HAPPINESS”
GOD Said 1st Remove “I” That’s Ego.
Then Remove “Want” That’s Desire.
See U R Left with only “HAPPINESS…..”

ನಗುವ ಕಂದನ…

ನಗುವ ಕಂದನ ತುಟಿಯು ಹವಳದ ಕುಡಿಯಂಗ ಕುಡಿಹುಬ್ಬು ಬೇವಿನೆಸಳಂಗ| ಕುಡಿಹುಬ್ಬು ಬೇವಿನೆಸಳಂಗ ಕಣ್ಣೋಟ ಶಿವನ ಕೈ ಅಲಗು ಹೊಳೆದ್ ಹಾಂಗ|| Source: Sri’s Collection

ಶ್ರೀಗಳ ಪರಿಶ್ರಮ ನಮಗೆಲ್ಲ ದಾರಿದೀಪವಾಗಲಿ

ಹರೇ ರಾಮ.. ಭಾರತದ ಸಂಸ್ಕೃತಿಯನ್ನು ಜಗತ್ತಿಗೆ, ಅದರಲ್ಲೂ ಭಾರತೀಯರಿಗೆ ಸಾರಿ ಹೇಳಿದ ಆಚಾರ್ಯ ತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು. ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆಗಳಿಗೆ ಸಂಚರಿಸಿ “ಅದ್ವೈತ” ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು. ಭಾರತದಲ್ಲಿ ಪುನಃಚೈತನ್ಯವನ್ನು ತುಂಬಿದರು. ಸೂರ್ಯ, ಗಣಪತಿ, ದುರ್ಗಾ, ಶಿವ, ವಿಷ್ಣು – ಮತಗಳನ್ನು… Continue Reading →

Dancing in the Rain

It was a busy morning, about 8:30, when an elderly gentleman, probably in his 80s, arrived to have stitches removed from his thumb. He said he was in a hurry as he had an appointment at 9:00 am. I took… Continue Reading →

ಆಚಾರ್ಯರ ಪ್ರತಿರೂಪಕ್ಕಿದೋ ಕೋಟಿ ನಮನ

ಹೇಗೆ ನೋಡಿದರೂ ಇದೊಂದು ವಿಶ್ವದಾಖಲೆಯೇ. ಬಹುಶಃ ಒಂದು ನಿರ್ದಿಷ್ಟ ವಿಷಯದ ಮೇಲೆ ಬರೋಬ್ಬರಿ ಎಂಟು ಕೋಟಿ ಸಹಿ ಸಂಗ್ರಹಿಸಿರುವುದು, ಅದೂ ಕೇವಲ ಮೂರು ತಿಂಗಳ ಅವಧಿಯಲ್ಲಿ ಇಡೀ ಭಾರತ ಪರ್ಯಟನೆ ಕೈಗೊಂಡು ಇಂಥ ಸಾಧನೆಯನ್ನು ಮಾಡಿದ್ದು ಭಾರತೀಯ ಸಂತಸಮೂಹಕ್ಕೆ ಮಾತ್ರವಲ್ಲ, ಪ್ರತೀ ಭಾರತೀಯನಿಗೂ ಹೆಮ್ಮೆಯ ಸಂಗತಿ.

ಅಬ್ಬಾ, ಆ ವ್ಯಕ್ತಿಯ…ಅಲ್ಲ ಶಕ್ತಿಯ ಕರ್ತೃತ್ವಪರತೆಯೇ !
ಹೌದು, ಶ್ರೀ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಇವತ್ತು ಕೇವಲ ಒಂದು ಪ್ರದೇಶಕ್ಕೆ, ಯಾವುದೇ ಒಂದು ಜನಾಂಗಕ್ಕೆ ಸೀಮಿತವಾಗುಳಿದಿಲ್ಲ. ಅಕ್ಷರಶಃ ಅವರಿಂದು ವಿಶ್ವ ಮಾನವ. ಇಡೀ ಮನುಕುಲಕ್ಕೆ ಸೇರಿದವರು. ದೇಸೀ ಗೋತಳಿಗಳ ಸಂರಕ್ಷಣೆಗೆ ತಮ್ಮ ಇಡೀ ಜೀವಿತಾವಧಿಯನ್ನೇ ಮುಡಿಪಾಗಿಟ್ಟ, ಅದಕ್ಕಾಗಿ ಅತ್ಯಲ್ಪ ಅವಧಿಯಲ್ಲಿ ಇಡೀ ವಿಶ್ವವೇ ಬೆರಗಾಗುವಂಥ ಆಂದೋಲನವನ್ನು ರೂಪಿಸಿದ, ಆ ಮೂಲಕ ಭಾವ ಜಾಗರಣದ ಹೊಂಗಿರಣ ಮೂಡುವಂತೆ ಮಾಡಿದ ಅವರಂಥ ಇನ್ನೊಬ್ಬ ಸಂತರನ್ನು ನಾನು ಕಂಡಿಲ್ಲ.

Lunch With God !!

A little girl wanted to meet God. She knew it was a long trip, So she packed her suitcase with Twinkies and a six -pack of root beer and started her journey. When she had gone about three blocks, she… Continue Reading →

ಏನಿದೀ ’ಪ್ರಮುಖ’ ? – ‘ಹರ ತನ್ನೊಳಿರ್ದುಂ ಗುರು ತೋರದೇ ತಿಳಿವುದೇ?’

‘ಹರ ತನ್ನೊಳಿರ್ದುಂ ಗುರು ತೋರದೇ ತಿಳಿವುದೇ?’ ಎನ್ನುತ್ತಾನೆ ಸರ್ವಜ್ಞ.
ನಮ್ಮೊಳಗೇ ಇರುವ ಭಗವಂತನನ್ನು ಗುರು ತೋರಿಸಿಕೊಡದೇ ಇದ್ದರೆ ನಮಗದು ತಿಳಿಯುವುದಿಲ್ಲ.

ಸಾವಿರ ವರ್ಷಗಳ ಹಿಂದಿನ ಈ ಮಾತಿನ ಅರ್ಥವ್ಯಾಪ್ತಿ ಹಿಂದೆಂದಿಗಿಂತ ಹೆಚ್ಚು ಇಂದು ವಿಸ್ತೃತ! ಅಂದಿನ ಜನಗಳಿಗಾದರೋ ಭಗವಂತನನ್ನು ತೋರಿಸಲು ಮಾರ್ಗದರ್ಶನ ಬೇಕಾಗಿತ್ತು. ಆದರೆ ಇಂದು, ಸ್ವಕೇಂದ್ರೀಕೃತ ಜೀವನಶೈಲಿಯ ಕಾರಣದಿಂದಾಗಿ, ಭಗವಂತನಿರಲಿ, ಕಣ್ಣೆದುರು ಕಾಣುವ ಯಾವ ಉದಾತ್ತವಾದುದನ್ನೂ ನಾವು ಗುರುತಿಸಲು ತಿಳಿದಿಲ್ಲ! ಮಹತ್ತಾದುದನ್ನು ಕಂಡು ಅದನ್ನು ಭಾವಿಸುವ, ಮಾನಿಸುವ ಸೂಕ್ಷ್ಮಪ್ರಜ್ಞೆಯೊಂದನ್ನು ನಾವು ಕಳೆದುಕೊಂಡುಬಿಟ್ಟಿದ್ದೇವೆ. ಮಹಾತ್ಮರು, ಅವರ ಮಹತ್ಕಾರ್ಯಗಳು ಅದೆಷ್ಟೋ ಬಾರಿ ನಮ್ಮ ಶುಷ್ಕಬುದ್ದಿಗೆ, ಕುತಾರ್ಕಿಕ ಮನಸ್ಸಿಗೆ, ದೋಷೈಕಗ್ರಾಹಿ ದೃಷ್ಟಿಗೆ ಹಿರಿದೆನಿಸದೇ ಅವುಗಳ ನೈಜ ಉಪಯೋಗಗಳನ್ನು ಪಡೆಯದಿರುವಂತಾಗಿದೆ. ಹೀಗಾಗಿ ಬೇಕು ಇದು ದೊಡ್ಡದೆಂದು ಸಮಾಜಕ್ಕೆ ತೋರಬಲ್ಲ ಮುಖಂಡರು. ಹಿರಿದಾದನ್ನು ಇನ್ನಷ್ಟು ಸ್ಪುಟವಾಗಿ ಕಾಣುವಂತೆ ಮಾಡುವ ದೃಷ್ಟಿಯೊಂದನ್ನು ಸಮಷ್ಟಿಗೆ ನೀಡುವ ’ಪ್ರಮುಖರು’.

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑