Category ಅಂಕಣಗಳು

ಗುರುಪೂರ್ಣಿಮೆಯ ಶುಭಾಶಯಗಳು

ಹರೇರಾಮ ವನ್ದೇ ಗುರೂಣಾಮ್ ಚರಣಾರವಿನ್ದೇ ಸನ್ದರ್ಶಿತಸ್ವಾತ್ಮ ಸುಖಾವಬೋಧೇ | ಜನಸ್ಯಯೇ ಜಾಂಗಲಿಕಾಯ ಮಾನೇ ಸಂಸಾರ ಹಾಲಾಹಲ ಮೋಹ ಶಾಂತ್ಯೈ || ಅಜ್ಞಾನ ದೂರೀಕರಿಸಿ ಸುಜ್ಞಾನವನ್ನು ಅನುಗ್ರಹಿಸುವ ಗುರುಜ್ಯೋತಿಗೆ ಗುರುಪೂರ್ಣಿಮೆಯಂದು ನಮನಗಳು..

ಭಾರತ ಗಣರಾಜ್ಯೋತ್ಸವದ ಶುಭಾಶಯಗಳು

ದೇಶದ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು..

ಕನ್ನಡ ರಾಜ್ಯೋತ್ಸವದ ಶುಭಾಶಯಗಳು…

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು..

|| ಹರೇರಾಮ || ಸಮಸ್ತ ಶಿಷ್ಯಕೋಟಿಗೆ ಬೆಳಕಿನ-ಬೆಳಗಿನ ಹಬ್ಬ “ದೀಪಾವಳಿಯ” ಹಾರ್ದಿಕ ಶುಭಾಶೀರ್ವಾದಗಳು. ಜ್ಯೋತಿಯೆಡೆಗೆ ನಮ್ಮ ಪಯಣವು ಮಂಗಲಮಯವಾಗಲಿ.. ಅಸತೋ ಮಾ ಸದ್ಗಮಯ | ತಮಸೋಮಾ ಜ್ಯೋತಿರ್ಗಮಯ | ಮೃತ್ಯೋರ್ಮಾ ಅಮೃತಂಗಮಯ || ಓಂ ಶಾಂತಿಃ ಶಾಂತಿಃ ಶಾಂತಿಃ ||  

16-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 60– Report

ಗೋರಕ್ಷಣೆಗಾಗಿ ಸೀಮೋಲ್ಲಂಘನ ಮಾಡಿ ಬೆಂಗಳೂರು : ಕಸಾಯಿಖಾನೆಗೆ ಹೋಗುತ್ತಿದ್ದ ಧವಳಗಿರಿ ನಂದಿಗೆ ಅಭಯವನ್ನು ನೀಡುವುದರ ಮೂಲಕ ಆರಂಭವಾದ ಗೋಚಾತುರ್ಮಾಸ್ಯ ಯಾವುದೇ ವಿಘ್ನಗಳಿಲ್ಲದೇ ನಿರ್ವಿಘ್ನವಾಗಿ ಪರ್ಯವಸಾನವಾಗಿದೆ. ಈ ಬಾರಿ ಚಾತುರ್ಮಾಸ್ಯದಲ್ಲೂ ಮಠದ ಮೇಲೆ ಆಕ್ರಮಣದ ಪ್ರಯತ್ನಗಳಾಗಿವೆ,  ಆದರೆ ಗೋವಿನ ಹೆಸರಿನಲ್ಲೇ ಕಷ್ಟಗಳನ್ನು ನಿವಾರಿಸುವ ಶಕ್ತಿ ಇರುವುದರಿಂದ ಯಾವುದೇ ಕೆಡುಕಿನ ಉದ್ದೇಶದ ಪ್ರಯತ್ನಗಳೂ ಸಫಲವಾಗಿಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ… Continue Reading →

14-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 58– Report

ಬೆಂಗಳೂರು : ಮನೆಯಲ್ಲಿ ಹೆಣ್ಣು ಮಗು ಜನಿಸಿದರೆ , ಕೊಟ್ಟಿಗೆಯಲ್ಲಿ ಗಂಡುಕರು ಜನಿಸಿದರೆ ಬೇಸರಿಸುತ್ತೇವೆ. ಆದರೆ ಹಾಗಾಗಬಾರದು, ಹೆಣ್ಣುಮಗುವನ್ನು ಪ್ರೀತಿಯಿಂದ ಕಾಣಬೇಕು, ಹಾಗೆಯೇ ಗಂಡುಕರುವನ್ನು ಕಸಾಯಿಖಾನೆಗೆ ಸಾಗಿಸದೇ ಸಹಜವಾಗಿ ಸಾಕಬೇಕು. ನಂದಿ/ಎತ್ತಿನಿಂದ ಅನೇಕ ಪ್ರಯೋಜನಗಳಿದ್ದು, ಎತ್ತನ್ನು ಸರಿಯಾಗಿ ಬಳಸಿಕೊಂಡರೆ ರೈತರು ಸ್ವಾವಲಂಬಿ ಬದುಕನ್ನು ಬಾಳಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ… Continue Reading →

13-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 57– Report

ಕಾವೇರಿ ನದಿ ನೀರಿನ ಹಂಚಿಕೆಯ ಕುರಿತಾದ ವಿಚಾರದಲ್ಲಿ ಬಾಧೆಗೊಳಗಾದ ಕರ್ನಾಟಕದ ರೈತರ ಕಾಳಜಿಯಿಂದ, ಶ್ರೀರಾಮಚಂದ್ರಾಪುರಮಠದ ಎಲ್ಲಾ ಕಾರ್ಯಕ್ರಮಗಳನ್ನು ಈ ದಿನ ರದ್ದುಮಾಡಲಾಗಿದೆ. ಶ್ರೀಮಠದ ದ್ವಾರದಲ್ಲಿ ಈ ಬ್ಯಾನರ್ ರಾರಾಜಿಸುತ್ತಿತ್ತು:

12-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 56– Report

Bengaluru: The chaturmasya occasion observed by SriSri Raghaveshwara Bharati Swamiji of Sri RamachandrapuraMatha has been going on at Ramashrama, Girinagar. There was an event organised by HavyakaMaha Mandala – MaatruShaake. VidwanJagadish Sharma, EshwariBerkadavu and U.S.G. Bhat were the delegates of… Continue Reading →

11-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 55– Report

ಬೆಂಗಳೂರು : ಗುರುವನ್ನು ತಿರಸ್ಕರಿಸಿದರೆ, ಗುರುವನ್ನು ಅಗೌರವದಿಂದ ಕಂಡರೆ ನೋವು – ಪತನ ನಿಶ್ಚಿತ, ದೇವರಾಜ ಇಂದ್ರ ದೇವಗುರು ಬೃಹಸ್ಪತಿಯನ್ನು ಅಗೌರವದಿಂದ  ಕಂಡದ್ದರಿಂದ ದಾನವರ ಜೊತೆ ನಡೆದ ಯುದ್ಧದಲ್ಲಿ ಸೋತು ಸರ್ವಪತನ ಹೊಂದಿದ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಸಮುದ್ರ ಮಥನ – ಕಾಮಧೇನು… Continue Reading →

09-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 53– Report

ಬೆಂಗಳೂರು : ಗೋವುಗಳಿಗೆ ಕೃತ್ರಿಮ ಗರ್ಭಧಾರಣೆ ಮಾಡುವುದು ಧಾರ್ಮಿಕತೆಗೆ ವಿರುದ್ಧ ಹೌದೋ ಅಲ್ಲವೋ ಅನ್ನುವುದಕ್ಕಿಂತ ಅದು ಮನುಷ್ಯತ್ವಕ್ಕೆ ವಿರುದ್ಧವಾಗಿದೆ. ತನ್ನಂತೆ ಪರರು ಎಂದು ಭಾವಿಸುವ ನಾವು ಗೋವುಗಳಿಗೆ ಮಾಡಿದಂತೆ, ಎಲ್ಲಾ ಮನುಷ್ಯರಿಗೆ ಕೃತ್ರಿಮ ಗರ್ಭಧಾರಣೆ ಮಾಡಲು ಒಪ್ಪುತ್ತೇವೆಯೇ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ… Continue Reading →

« Older posts Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑