ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
ಹರೇ ರಾಮ.
ನಮ್ಮೆಲ್ಲರ ಉದ್ಧಾರಕ್ಕಾಗಿ ನಮ್ಮ ಪರಮಪೂಜ್ಯ ಶ್ರೀಗಳು ಪರಮಪವಿತ್ರವಾದ ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳಲು ಉದ್ಯುಕ್ತರಾಗಿರುವ ಸಂದರ್ಭವಿದು. ಅನಾರೋಗ್ಯದ ನಿಮಿತ್ತವಾಗಿ, ಗುರುಗಳ ಈ ಮಂಗಳಕರ ವ್ರತದಲ್ಲಿ ಅಶೋಕೆಗೆ ಬಂದು ದೈಹಿಕವಾಗಿ ಸೇವೆಮಾಡಿ ಕೃತಾರ್ಥಳಾಗುವ ಭಾಗ್ಯವಿಲ್ಲ. ಪರಮಗುರುವಿನ ಈ ವ್ರತದ ಯಶಸ್ಸಿಗೆ, ಶ್ರೀಗಳ ಶಿಷ್ಯಕೋಟಿಯ ಪರವಾಗಿ ನನ್ನೀ ಕೃತಜ್ಞತಾಪೂರ್ವಕವಾದ ಗಾನಹಾರೈಕೆ.
– ಶ್ರೀ ಗಣಪತಿ ಭಟ್ ಜಟ್ಟಿಮನೆ ನನ್ನ ಜೀವನದ ಪ್ರತಿ ಹೆಜ್ಜೆಯೂ ಗುರುಬಲ, ದೇವರ ಕೃಪೆಯಿಂದ ಸಾಗಿ ಬಂದಿದೆಯೇ ವಿನಃ ಸಂಸಾರದ ಆರ್ಥಿಕ ಬಲದಿಂದಲ್ಲ, ಸ್ನೇಹಿತರ ಸಲಹೆಗಳು ಬಂದಿದೆಯಾದರೂ ಅದನ್ನು ಕಾರ್ಯರೂಪಕ್ಕೆ ತರಲು ಗುರುಪ್ರೇರಣೆಯೆ ಸಹಕಾರಿಯಾಯ್ತು ಎಂಬುದು ಖಚಿತವಾಗಿದೆ. ಎಲ್.ಐ.ಸಿ. ಏಜೆನ್ಸಿಯನ್ನು ಪಡೆದುಕೊಂಡು ಸಮಾಜಸೇವೆ ಎಂಬ ಭಾವನೆಯಲ್ಲಿ ಕೆಲಸ ಮಾಡುತ್ತಿದ್ದೆ. ಈ ರೀತಿಯಲ್ಲಿ ಸಮಾಜ ಮುಖಿಯಾದ… Continue Reading →
ಮತ್ತೊಂದು ಮಾತು-ಈ ಎಲ್ಲವನ್ನೂ ಪುನಃ ಸ್ಮರಣೆಗೆ ತಂದುಕೊಟ್ಟಿದ್ದು ತೀರ್ಥಹಳ್ಳಿ ಮಠದ ಶ್ರೀಗುರುಗಳ ವಿಶ್ರಾಂತಿಯ ಕೋಣೆ.
ದೊಡ್ಡಗುರುಗಳ ಯಾವ ವಿಶ್ರಾಂತಿಕೊಠಡಿಯಲ್ಲಿ ಈಗಿನ ಪೀಠಾಧೀಶರ ಆಯ್ಕೆ ನಡೆಯಿತೋ ಅದೇ ಕೊಠಡಿಯಲ್ಲಿ ಕಳೆದ ನವೆಂಬರ್ 27ರಂದು ಹದಿನೇಳು ವರ್ಷಗಳಷ್ಟು ದೀರ್ಘಕಾಲದ ನಂತರ ನಾನು ನಮ್ಮ ಹರೇರಾಮ ತಂಡದ ಸದಸ್ಯರೊಂದಿಗೆ ಶ್ರೀಗಳವರ ಸಮ್ಮುಖದಲ್ಲಿ ಸಭೆಯಲ್ಲಿ ಪಾಲ್ಗೊಂಡಾಗ.
॥ಹರೇ ರಾಮ॥ ಗೋವಿನೊಳಗೆ ಗೋವಾಗಿ, ಗೋವೇ ತಾನಾಗಿ, ಮೂಕಪ್ರಾಣಿಯ ವೇದನೆ, ಪ್ರೀತಿ, ವಾತ್ಸಲ್ಯ, ಕೃತಜ್ಞತೆಗಳನ್ನು ಜಗತ್ತಿಗೇ ತಿಳಿಸಿದವರು ನಮ್ಮೆಲ್ಲರ ಗುರುಗಳು ರಾಘವೇಶ್ವರ ಶ್ರೀಗಳು. ನಮ್ಮ ಗುರುಗಳು ಎಂದು ಹೇಳಲು ಅದೆಷ್ಟು ಸಂತೋಷ!, ಅದೆಷ್ಟು ಸಮಾಧಾನ!, ಅದೆಷ್ಟು ಹೆಮ್ಮೆ!, ಗುರುಗಳೆ… ಎಂದು ಹೇಳುತ್ತಿದ್ದರೆ ಅದೆಷ್ಟು ನೆಮ್ಮದಿ!. ನಮಗೆ ಗುರುಗಳು ’ಗುರು’ವೂ ಹೌದು, ’ತಾಯಿ’ಯೂ ಹೌದು. ಸದಾ ನಗುತ್ತಾ,… Continue Reading →
||Hare Rama|| When in life you don’t know where to go, how to go, what to do or even why to move ahead, that is the time when you see light. That is the hope to lead life fruitfully again…. Continue Reading →
|| ಶ್ರೀ ಗುರುರಾಘವೇಶ್ವರಾಯ ನಮಃ || ಶ್ರೀಗುರುಗಳ ಅಂತರ್ಜಾಲ ತಾಣದಲ್ಲಿ ಬರೆಯಲು ನಮಗೆ ಅವಕಾಶ ಕರುಣಿಸಿದ ಶ್ರೀಗುರುಚರಣಗಳಿಗೆ ಕೋಟಿ ಕೋಟಿ ನಮನಗಳು. ನಾವು ಮೊದಲಿನಿಂದಲೂ ಶ್ರೀಗುರು ಪರಂಪರೆಯನ್ನು ಮತ್ತು ಶ್ರೀಮಠದ ಕಾರ್ಯಕ್ರಮಗಳನ್ನು ನಂಬಿಕೊಂಡು ನಡೆದುಕೊಂಡು ಬಂದಿರುವ ಕುಟುಂಬದವರು. ಶ್ರೀಸವಾರಿ ಊರಿಗೆ ಚಿತ್ತೈಸಿದಾಗಲೆಲ್ಲಾ ನಮ್ಮ ಹೆತ್ತವರು ಗುರುದರ್ಶನ ಪಡೆಯುತ್ತಿದ್ದರು. ನಮ್ಮಮ್ಮ ಯಾವಾಗಲೂ ಗುರುಪೂಜೆ ಮತ್ತು ಗೋಪೂಜೆ ಹಾಗೂ… Continue Reading →
ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀಮಹಾಸ್ವಾಮಿಗಳವರ ಚರಣಪದ್ಮಗಳಿಗೆ ನನ್ನ ಸಾಷ್ಟಾಂಗ ಪ್ರಣಾಮಗಳು. ಭಾರತ ಸಮೃದ್ಧ ಹಾಗೂ ಸಂಪನ್ನ ರಾಷ್ಟ್ರ. ನಮ್ಮ ಭಾರತವು ವಿಶ್ವದ ಹೃದಯ ಭಾಗದಲ್ಲಿದೆ. ಮಾನವ ಶರೀರದ ಪ್ರತಿಯೊಂದು ಅವಯವಕ್ಕೂ ಶಕ್ತಿ, ತೇಜಸ್ಸು, ಮತ್ತು ರಕ್ತ ಸಂಚಾರವು ಹೃದಯದಿಂದಲೇ ವಿನಿಯೋಗವಾಗುವಂತೆ ಪ್ರಪಂಚದ ಪ್ರತಿಯೊಂದು ಪ್ರದೇಶಕ್ಕೂ ಭಾರತ ದೇಶದಿಂದಲೇ ಧಾರ್ಮಿಕತೆ, ಜ್ಞಾನ, ಸಂಸ್ಕೃತಿ ಮುಂತಾದವುಗಳು ಪ್ರಸಾರವಾಗುತ್ತಿದೆ…. Continue Reading →
ಓ ಮನಸ್ಸೇ, ನೀನ್ಯಾಕೆ ಗುಣಾತ್ಮಕವಾಗಿ ಯೋಚಿಸಲಾರೆ ? ಬೆಳಕಿದ್ದೂ ಕಾಣಲಾರೆನೆಂದಾದರೆ, ಅದು ಬೆಳಕಿನ ತಪ್ಪಲ್ಲ, ಕಾಣುವ ಕಣ್ಣಿನದು ತಾನೇ ? ಮೇಲೆ ಹೇಳಿದೆ – “ಹರೇರಾಮ” ನಿಜ ಹೇಳು, ಕೆಲವು ವರ್ಷಗಳ ಹಿಂದಕ್ಕೆ ಪಯಣಿಸು, ಸಿಂಹಾವಲೋಕಿಸು. ಹೊಸತನ್ನು ಮಾಡುವ, ಪರರನ್ನು ಸಂಧಿಸುವ ಕ್ಷಣಗಳಲ್ಲಿ ಈ ಮಾತು ನೆನಪಾಗುತ್ತಿತ್ತೇ? “ನಿಜ” ಚೇತನ, ಪರಮಾತ್ಮನನ್ನೇ ನೀನು ಮರೆತಿದ್ದೆ. ಈಗ… Continue Reading →
ಪರಮಪೂಜ್ಯ ಸದ್ಗುರುವಿನ ಪಾದಾರವಿಂದಗಳಿಗೆ ಶಿರಸಾ ನಮಿಸಿ, ಗೋಮಾತೆಗೂ ವಂದಿಸುವೆ. “ಪ್ರತಿಯೊಂದು ವ್ಯಕ್ತಿಯಲ್ಲಿನ ಆತ್ಮಶಕ್ತಿಯನ್ನು ಜಾಗೃತಗೊಳಿಸುವ ಆತ್ಮೋದ್ಧಾರದ ಹೆದ್ದಾರಿಯಲ್ಲಿ ನಮ್ಮನ್ನೆಲ್ಲ ಮುನ್ನಡೆಸುತ್ತಾ ಬಂದಿರುವ ನಮ್ಮೆಲ್ಲರ ಶ್ರೇಷ್ಠ ಗುರು ಪರಮಪೂಜ್ಯ ಶ್ರೀ ಶ್ರೀ ರಾಘವೇಶ್ವರಭಾರತೀಮಹಾಸ್ವಾಮಿಗಳವರ ಚರಣಕಮಲಗಳಿಗೆ ಅನಂತ ಕೋಟಿ ಪ್ರಣಾಮಗಳು. ಹದಿನೇಳು ವರ್ಷದ ಹಿಂದೆ ಶ್ರೀಗಳು ನಮ್ಮ ಗುರುಪೀಠಕ್ಕೆ ಆಯ್ಕೆಯಾಗಿ ಬೆಂಗಳೂರಿನ ಶ್ರೀ ಬಿ. ಕೃಷ್ಣ ಭಟ್ಟರ ಮನೆಯಲ್ಲಿ… Continue Reading →