“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 18: ಅರಿತವನಿಗೆ ಅರಿವಿಲ್ಲ. ಆನೆಯೊಂದು ವಿಶಾಲವಾದ ಕೊಳದಲ್ಲಿ ಸ್ನಾನ ಮಾಡುತ್ತಿತ್ತು. ಆಗ ಸುಂಡಿಲಿಯೊಂದು ಅಲ್ಲಿಗೆ ಆಗಮಿಸಿತು. ದಂಡೆಯ ಮೇಲೆ ನಿಂತು “ಎಲೈ! ಆನೆಯೇ,… Continue Reading →
“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 17: “ಧರ್ಮದ ಸೇತುವೆ” ಭೂಯೋ ಭೂಯೋ ಭಾವಿನೋ ಭೂಮಿಪಾಲಾಃ ನತ್ವಾ ನತ್ವಾ ಯಾಚತೇ ರಾಮಚಂದ್ರಃ | ಸಾಮಾನ್ಯೋsಯಂ ಧರ್ಮಸೇತುರ್ನರಾಣಾಂ ಕಾಲೇ ಕಾಲೇ ಪಾಲನೀಯೋ… Continue Reading →
“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 16: ಕಾಲವೆಂಬ ದಿವ್ಯೌಷಧ ನವಮಾಸ ತುಂಬಿದ ಮಹಾರಾಣಿಯೋರ್ವಳು ಹೆಣ್ಣುಶಿಶುವಿಗೆ ಜನ್ಮವಿತ್ತಳು. ಮಹಾರಾಜ ಆನಂದತುಂದಿಲನಾದ. ವಿಪರ್ಯಾಸವೆಂದರೆ ಆತ ರಾಜನಾದರೂ ಬಹುದೊಡ್ಡ ಮೂರ್ಖನಾಗಿದ್ದ. ಮಗುವನ್ನು ನೋಡಲು… Continue Reading →
“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 15:ಶಿವರಾತ್ರಿ ಜಾಗರಣೆ ‘ಶಿವರಾತ್ರಿ‘ಯಂದು ಜಾಗರಣೆ ಮಾಡಬೇಕು. ಜಾಗರಣೆ ಎಂದರೆ ನಿದ್ರೆ ಮಾಡದಿರುವುದು. ನಿದ್ರೆ ಬಾರದಿರಲು ಉಪಾಯವೇನು? ಸಿನಿಮಾ ನೋಡುವುದು, ಇಸ್ಪೀಟ್ ಆಡುವುದು, ರಸ್ತೆಗಳಲ್ಲಿ… Continue Reading →