Author Info@HareRaama.in

ಶ್ರೀ ಸ್ವಯಂಭೂ ದೇವಾಲಯ ಕಡತೋಕಾ, ಹೊನ್ನಾವರ

ಶ್ರೀ ಸ್ವಯಂಭೂ ದೇವಾಲಯ ಕಡತೋಕಾ ಹೊನ್ನಾವರ ತಾಲೂಕು. ಉತ್ತರಕನ್ನಡ ಜಿಲ್ಲೆ ನಮೋಸ್ತು ಸ್ಥಾಣುಭೂತಾಯ ಜ್ಯೋತಿರ್ಲಿಂಗಾವೃತಾತ್ಮನೇ ಚತುರ್ಮೂರ್‍ತಿ ವಪುಚ್ಛಾಯ ಭಾಸಿತಾಂಗಾಯ ಶಂಭವೇ ಕಲಿಯುಗದಲ್ಲಿ ಲೋಕಕಲ್ಯಾಣಕ್ಕಾಗಿ ಭೂಮಿಗಳಿದು ಬಂದು ದೇವಾನುದೇವತೆಗಳು ನೆಲೆಸಿರುವ ಸ್ಥಳಗಳಿಗೆ ತಮ್ಮದೇ ಆದ ಸ್ಥಳಪುರಾಣವಿರುತ್ತದೆ. ಆದಿ ಕಾಲದಲ್ಲಿ ಶಿವನ ಪರಮಭಕ್ತನಾದ ಖರಾಸುರನು ತನ್ನ ತ್ರಿಕಾಲ ಪೂಜೆಗಾಗಿ ಸಮಯಕ್ಕೆ ಅನುಗುಣವಾಗಿ ಶಿವಲಿಂಗವನ್ನು ಸ್ಥಾಪಿಸಿ, ಪೂಜೆಗೈದು ಮುಂದೆ ಸಾಗುತ್ತಿದ್ದನು…. Continue Reading →

ಶ್ರೀಭಾರತೀ ಕಾಲೇಜು ಮಂಗಳೂರು

ಶ್ರೀಭಾರತೀ ಕಾಲೇಜು ಮಂಗಳೂರು ಜನಸಾಮಾನ್ಯರ ಕೈಗೆಟಕುವ ಉನ್ನತ ಶಿಕ್ಷಣವನ್ನು ನೀಡಬೇಕೆಂಬ ಉದ್ದೇಶದಿಂದ ಪರಮಪೂಜ್ಯರಾದ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಅನುಗ್ರಹದೊಂದಿಗೆ ಮಂಗಳೂರಿನಲ್ಲಿ ಶ್ರೀ ಭಾರತೀ ಕಾಲೇಜನ್ನು 2001 ಇಸವಿಯಲ್ಲಿ ಪ್ರಾರಂಭಿಸಲಾಯಿತು. ಬೆರಳೆಣಿಕೆಯ ಸಂಖ್ಯೆಯ ವಿಧ್ಯಾರ್ಥಿಗಳೊಂದಿಗೆ ಪ್ರಾರಂಭಿಸಲಾದ ಈ ಕಾಲೇಜಿನಲ್ಲಿ ಇದೀಗ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ… Continue Reading →

ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನ ಮೂಳೂರು

ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನ ಮೂಳೂರು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಮೂಳೂರು (ಮಂಗಳೂರಿನಿಂದ ಸುಮಾರು ೨೭ಕಿ.ಮೀ ದೂರ)ನಲ್ಲಿರುವ ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನವನ್ನು ೧೦ನೆಯ ಶತಮಾನದಲ್ಲಿ ಈ ಪ್ರದೇಶವನ್ನಾಳಿದ ಕಿಲ್ಲವಂಶದ ಕನ್ನಯ್ಯ ಮತ್ತು ವಿಕ್ರಮಾದಿತ್ಯ ಎಂಬ ರಾಜರು ಕಟ್ಟಿಸಿದರು. ಜೈನರ ಆಡಳಿತದಲ್ಲಿ ಬಹಳ ವಿಜೃಂಭಣೆಯಿಂದ ಪೂಜೆ ಉತ್ಸವಾದಿಗಳು… Continue Reading →

ಅಮೃತಧಾರಾ ಗೋಶಾಲೆ ಕೋಲಾಡ, ಮಹಾರಾಷ್ಟ್ರ

ಅಮೃತಧಾರಾ ಗೋಶಾಲೆ ಕೋಲಾಡ, ಮಹಾರಾಷ್ಟ್ರ ಶ್ರೀ ಶ್ರೀ ರಾಘವೇಶ್ವರ ಭ್ಹಾರತೀ ಸ್ವಾಮಿಜಿಯವರ ಕನಸಿನ ಕೂಸಾದ “ಕಾಮದುಘಾ” ಈ ಯೋಜನೆಯಡಿಯಲ್ಲಿ ಹಾಗೂ ಅವರ ನೇತೃತ್ವದಲ್ಲಿ, ಅಮೃತಧಾರಾ ಗೋಶಾಲೆಯು ಮಹಾರಾಷ್ಟ್ರದ ಕೋಲಾಡ, ತಾ, ರೋಹಾ, ರಾಯಗಡ ಜಿಲ್ಲೆಯಲ್ಲಿ ಸ್ಥಾಪಿಸಲ್ಪಟ್ಟಿದೆ. ಸುಮಾರು ೧೫೦ ಆಕಳುಗಳನ್ನು ಈ ಯೋಜನೆಯಡಿಯಲ್ಲಿ ಸಾಕಲಾಗುತ್ತಿದೆ. ವಿಶ್ವದಿಂದ ನಶಿಸುತ್ತಿರುವ ಭಾರತೀಯ ಗೋವಂಶದ ತಳಿಗಳನ್ನು ಸಂರಕ್ಷಿಸಲು ಅಮೃತಧಾರಾ ಗೋಶಾಲೆಯು… Continue Reading →

ಅಮೃತಧಾರಾ ಗೋಶಾಲೆ, ಮುಳಿಯ

ಅಮೃತಧಾರಾ ಗೋಶಾಲೆ, ಮುಳಿಯ ಬಂಟ್ವಾಳ ತಾಲೂಕಿನ ವಿಟ್ಲ ಸೀಮೆಯ ಐತಿಹಾಸಿಕವಾಗಿ ತುಂಬಾ ಪ್ರಸಿದ್ಧಿ. ಸೀಮೆಯ ಒಂದು ಐತಿಹಾಸಿಕ ಸ್ಥಳ ಮಾಯಿಲರ ಕೋಟೆ. ಮಾಯಿಲರ ಕೋಟೆ ಅಳಿಕೆ ಗ್ರಾಮದ ಮುಳಿಯದ ಸಮೀಪದಲ್ಲಿದೆ. ಮಾಯಿಲರ ಕೋಟೆಯಿರುವ ಬೆಟ್ಟದ ಇಳಿಜಾರಿನಲ್ಲಿ ವಿಸ್ತಾರವಾಗಿ ಹರಡಿಕೊಂಡಿರುವ ಸ್ವಾಭಾವಿಕ ಸಸ್ಯರಾಶಿ ಹಾಗೂ ನಿರಂತರ ಹರಿದುಬರುತ್ತಿರುವ ಜಲಮೂಲಗಳಿಂದ ಸಮೃದ್ಧವಾದ ಪ್ರದೇಶದಲ್ಲಿದೆ ಮುಳಿಯದ ಅಮೃತಧಾರಾ ಗೋಶಾಲೆ. ದೇಶೀ… Continue Reading →

ಶ್ರೀಮದಾದ್ಯರಘೂತ್ತಮಮಠ – ಗೋಕರ್ಣ

ಕೋಟಿತೀರ್ಥದ ದಕ್ಷಿಣಭಾಗದಲ್ಲಿರುವ ಈ ಮಠಕ್ಕೆ ಸಂಬಂಧಿಸಿದಂತೆ ನೂತನವಾದ ವಿಸ್ತೃತ ಕಟ್ಟಡವು ನಿರ್ಮಾಣದಹಂತದಲ್ಲಿದೆ. ಶ್ರೀಮಠದ ಎಲ್ಲ ಪೀಠಾಧಿಪತಿಗಳೂ ಕೂಡಾ ಇಲ್ಲಿಗೆ ಬಂದಾಗ ಶ್ರೀರಾಮಾದಿದೇವತೆಗಳು ಮತ್ತು ಶ್ರೀಗುರುಸನ್ನಿಧಿಗೆ ಸ್ವತಃ ಶ್ರೀಕರಾರ್ಚನೆ ನಡೆಸುವುದು ಇಲ್ಲಿಯ ವಿಶೇಷ.

ಅಪ್ಸರಕೊಂಡ ಮಠ, ಕಾಸರಗೋಡು, ಉತ್ತರಕನ್ನಡ ಜಿಲ್ಲೆ.

ಉತ್ತರಕನ್ನಡ ಜಿಲ್ಲೆಯ ಕಾಸರಕೋಡಿನ ಪ್ರಶಾಂತ ಪರಿಸರದಲ್ಲಿ ಅಪ್ಸರಕೊಂಡ ಮಠವು ನೆಲೆಯಾಗಿದೆ.   ವಿಳಾಸ: ಅಪ್ಸರಕೊಂಡ ಮಠ, ಕಾಸರಗೋಡು, ಉತ್ತರಕನ್ನಡ ಜಿಲ್ಲೆ.

DAIRY 18/2/2010

DAIRY

18/2/2010

9-00am to 10-45am

Shrikararchita Pooja & Bhiksha

11-00am to 11-30am

Anugraha Prasada to Venkatesh reddy

11-45am to 12-00pm

Travel to Jayanagara

ಮಾಲೂರಿಗೆ ಗೋಮಾತೆಯ ವರದಾನ..

ದಿನಾಂಕ 21.ಜನವರಿ 2010 ಮಾಲೂರಿನ ಚರಿತ್ರೆಯಲ್ಲಿ ಮುಂದಿನ ದಿನಗಳಲ್ಲಿ ಬರೆದಿಡಬೇಕಾದ ದಿನ.. ಪ.ಪೂ.ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಆಶಯದಂತೆ ಮತ್ತು ಮಾರ್ಗದರ್ಶನದಲ್ಲಿ, ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಯೋಜನೆಯಡಿ, ಗೋ ಭಕ್ತ ಉದ್ಯಮಿಗಳ ಮತ್ತು ತಾಂತ್ರಿಕ ತಜ್ಞರ ಸಹಕಾರದೊಡನೆ “ಮಾ ಗೋ ಪ್ರೋಡಕ್ಟ್ಸ್ ಪ್ರೈ.ಲಿ.” ಎಂಬ ಗೋ ಆಧಾರಿತ ಉದ್ಯಮವನ್ನು ಪರಮಪೂಜ್ಯರು ಅಂದು… Continue Reading →

ಶ್ರೀ ಭಾರತೀ ವಿದ್ಯಾಪೀಠ, ಬದಿಯಡ್ಕ

Shree Bharathi Vidyapeetha,Badiadka, P.O Peradala 671551 National Institute of Open Schooling (Basic) Recognized by Govt of Kerala. G.O (Rt) No.2596/2003/G.Edn, dated. Thiruvananthapuram, 7.7.2003 ABOUT SCHOOL: In 1997, at Badiadka, a remote village of Kasaragod District of Kerala State, a primary… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑