ಸಹ್ಯಾದ್ರಿಯ ತಪ್ಪಲಲ್ಲಿರುವ ಹೊನ್ನಾವರ ತಾಲೂಕಿನ ಸುಂದರ ಗ್ರಾಮೀಣ ಪ್ರದೇಶ ಸುಬ್ರಹ್ಮಣ್ಯದಲ್ಲಿರುವ ಈ ಮಹಾವಿದ್ಯಾಲಯ ನಮ್ಮ ರಾಜ್ಯದ ವಿಶೇಷ ಸಂಸ್ಕೃತ ವಿದ್ಯಾಲಯಗಳಲ್ಲೊಂದಾಗಿದೆ. ಆರು ದಶಕಗಳ ಹಿಂದೆ ಈ ಭಾಗದ ಸಾಮವೇದಿಗಳೆಲ್ಲರೂ ಕೂಡಿ ಕ್ಷೀಣಿಸುತ್ತಿರುವ ಸಾಮವೇದ ಪರಂಪರೆಯ ಉಜ್ಜೀವನಕ್ಕಾಗಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ಹೊಸಾಕುಳಿ ಗ್ರಾಮದಲ್ಲಿ ಸಾಮವೇದ ಶಾಲೆಯೊಂದನ್ನು ಸ್ಥಾಪಿಸಿದರು. ನಂತರ… Continue Reading →
ಕಾಸರಗೋಡು ಜಿಲ್ಲೆಯ ಪೆರ್ಲದಿಂದ ಒಂದು ಕಿ. ಮೀ. ದೂರದಲ್ಲಿರುವ ಬಜಕ್ಕೂಡ್ಲು ಗೋಶಾಲೆ ತನ್ನ ವಿಶೇಷವಾದ ಔಷಧಿಗಳಿಂದ ಮತ್ತು ಸಮಾಜಮುಖಿ ಕಾರ್ಯದಿಂದ ಜನರನ್ನುನ್ನು ಆಕರ್ಷಿಸುತ್ತಿದೆ. ಈ ಗೋಶಾಲೆಯ ನೋವು ನಿವಾರಿಸುವ ನೋವಿನ ಎಣ್ಣೆ, ಮಕ್ಕಳಿಗೆ ಸ್ವಾಸ್ಥ್ಯ ನೀಡುವ ವಾತ್ಸಲ್ಯ-ಮಕ್ಕಳ ಟಾನಿಕ್, ಹಲ್ಲುಗಳ ಆರೋಗ್ಯವನ್ನು ಕಾಪಾಡುವ ಷೋಡಶಿ-ದಂತಮಂಜನಗಳು ಬಹಳ ಪ್ರಸಿದ್ಧಿ ಪಡೆದಿದೆ. ಹೊಸ ಉತ್ಪನ್ನ ತಯಾರಿ ಹಾಗೂ ಸಂಶೋಧನೆಯಲ್ಲಿ… Continue Reading →
“ಹರೇ ರಾಮ ” ಶ್ರೀ ಸಂಸ್ಥಾನ ಗೋಕರ್ಣ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳವರ ಇಂದಿನ ದಿನಚರಿ: ಬೆಳಗ್ಗೆ 09.30ಕ್ಕೆ ಶ್ರೀ ರಾಮಾರ್ಚನೆ ಅಭಿಜಿನ್ ಮುಹೂರ್ತದಲ್ಲಿ ಶ್ರೀಗಳ ಅಮೃತ ಹಸ್ತದಿಂದ ಮಾಲೂರಿನ ಗೋ ಶಾಲೆ ಲೋಕಾರ್ಪಣೆ. ತದಂತರ ಶ್ರೀಗಳಿಂದ ಗೋವುಗಳ ದರ್ಶನ. ಸಾರ್ವಜನಿಕರಿಗೆ ಮಂತ್ರಾಕ್ಷತೆ. ಅಪರಾಹ್ನ ಶ್ರೀ ರಾಮಾರ್ಚನೆ. ತದನಂತರ ರೈಲಿನ ಮೂಲಕ ಹುಬಳ್ಳಿಗೆ ಪ್ರಯಾಣ…. Continue Reading →