ಶ್ರೀ ರಾಮಾಶ್ರಮ,ಬೆಂಗಳೂರು 27/08/2 015, ಗುರುವಾರ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಗಣಿತ ಕ್ಷೇತ್ರದಲ್ಲಿ ಸಾಧನೆ ಮಾಡಿದ ವೈಷ್ಣವೀ ಇವರಿಗೆ ನೀಡಲಾಯಿತು. ~ ಸರ್ವಸೇವೆ ಮುಳ್ಳೇರಿಯಾ ಮಂಡಲಾಂತರ್ಗತ ಸುಳ್ಯ, ಈಶ್ವರಮಂಗಲ, ಗುತ್ತಿಗಾರು, ಕೊಡಗು ವಲಯದವರಿಂದ ನಡೆಯಿತು. ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 25/08/2015, ಮಂಗಳವಾರ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಕುಮಟಾ ಮಂಡಲದ ಧಾರೇಶ್ವರ, ಗುಡೆಅಂಗಡಿ, ಹೆಗಡೆ, ಮಿರ್ಜಾನ್ ವಲಯಗಳು ಲೋಕಾರ್ಪಣೆ: ವಾನರ ರಾಜ ಸುಗ್ರೀವ ಆಂಗ್ಲ ಕೃತಿ ಪುರಸ್ಕಾರ: ಕುಮಾರ್ ಮೈತ್ರೇಯ ಹೆಗಡೆ ಇಂದಿನ ಆಶೀರ್ವಚನ… ವಸ್ತು:… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 24/08/2015, ಸೋಮವಾರ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಕುಮಟಾ ಮಂಡಲದ ಮೂರೂರು, ಉಪ್ಪಿನಪೊಟ್ಟಣ, ವಾಲಗಳ್ಳಿ ವಲಯಗಳು ಧರ್ಮಸಭೆ: ಬೆಂಗಳೂರು: ಸೋಮವಾರ ಗಿರಿನಗರದ ರಾಮಾಶ್ರಮದಲ್ಲಿ ನಡೆಯುತ್ತಿರುವ ಶ್ರೀರಾಘವೇಶ್ವರಭಾರತೀಶ್ರೀಗಳ ಛಾತ್ರಚಾತುರ್ಮಾಸ್ಯದ ಇಪ್ಪತ್ತೈದನೇ ದಿನದ ಧರ್ಮಸಭೆಯಲ್ಲಿ ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ ‘ಮಹಾಭಾರತ… Continue Reading →