Author Info@HareRaama.in

ಮುಳ್ಳೇರ್ಯ 27.08.2014 : ಶ್ರೀ ಗುರುಗಳ ವಿರುದ್ಧ ಆರೋಪಕ್ಕೆ ಖಂಡನಾ ಠರಾವು

ನಿರ್ಮಾಣ ಸಮಿತಿ ಕಾರ್ಯದರ್ಶಿ ಶ್ರೀ ಸಂಸ್ಥಾನ – ಶ್ರೀ ಕೆ. ಯನ್. ಭಟ್ ಬೆಳ್ಳಿಗೆ, ಸಮಾಜ ಸುಕ್ಷೇಮ ವಿಭಾಗ ಪ್ರತಿನಿಧಿ ಸುಬ್ರಹ್ಮಣ್ಯ ಭಟ್ ಗಬ್ಬಲಡ್ಕ, ಮಂಡಲ ಪ್ರಸಾರ ಪ್ರತಿನಿಧಿ ಗೋವಿಂದಬಳ್ಳಮೂಲೆ ಆರೋಪಗಳನ್ನು ಖಂಡಿಸಿ ಮಾತುಗಳನ್ನಾಡಿದರು.

ಇದಕ್ಕೆಲ್ಲಾ ಒಂದು ಅಂತ್ಯ ಬೇಡವೆ?

ದೂರಿನ ಸತ್ಯಾಸತ್ಯತೆಯ ವಿಚಾರಣೆಯಾಗಲಿ, ಅದರ ಬದಲಾಗಿ ಮಾಧ್ಯಮಗಳೇ ನ್ಯಾಯಾಧೀಶರ ಸ್ಥಾನದಲ್ಲಿ ಕುಳಿತರೆ ಅದರಿಂದ ಸಮಾಜದ ಮತ್ತು ಸಮಾಜದ ಸ್ವಾಸ್ಥ್ಯವನ್ನು ಮೇಲಕ್ಕೆತ್ತರಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಶ್ರಮಿಸುವ ಸಮಾಜ ಸುಧಾರಕರಿಗಿಂತ ಅವರಿಂದ ಉಪಕೃತರಾಗುವ ಸಮಾಜಕ್ಕಾಗುವ ಹಾನಿ ಹೆಚ್ಚು ಎಂಬುದನ್ನು ಆ ಕೆಲವು ದೃಶ್ಯ ಮಾಧ್ಯಮಗಳಲ್ಲಿ ವಿನಂತಿಸಿಕೊಳ್ಳಲು ಬಯಸುತ್ತೇನೆ.

18 – 24 ಅಗಸ್ಟ್ 2014: ಕೆಕ್ಕಾರು ರಾಮಕಥಾ – ಧ್ವನಿ ಸುರುಳಿಗಳು

Title Play Download Day 1{18/08/2014} Link Day 2{19/08/2014} Link Day 3{20/08/2014} Link Day 4{21/08/2014} Link Day 5{22/08/2014} Link Day 6{23/08/2014} Link Day 7{24/08/2014} Link

ಶ್ರದ್ಧಾಸುಮ 21: “ಬ್ರಹ್ಮೈಕ್ಯ ಪೂಜ್ಯಗುರುವರ್ಯರು” – ಡಾ||ಬಿ.ವಿ. ನರಹರಿ ರಾವ್

ಬ್ರಹ್ಮೈಕ್ಯ ಪರಮಪೂಜ್ಯಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ“ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ ಭಾರತೀ ಸನಾತನ… Continue Reading →

21/22 – ಅಗಸ್ಟ್- 2014, ಕೆಕ್ಕಾರು ರಾಮಕಥಾ||: ನಾಲ್ಕನೇ ಮತ್ತು ಐದನೇ ದಿನದ ಕೆಲವು ಫೋಟೋಗಳು.

ಐದನೇ ದಿನದ ಕೆಲವು ಫೋಟೋಗಳು ~ ನಾಲ್ಕನೇ ದಿನದ ಕೆಲವು ಫೋಟೋಗಳು

19/20 – ಅಗಸ್ಟ್- 2014, ಕೆಕ್ಕಾರು ರಾಮಕಥಾ||: ಎರಡನೇ ಮತ್ತು ಮೂರನೇ ದಿನದ ಕೆಲವು ಫೋಟೋಗಳು.

17/8/2014 : ಹೊನ್ನಾವರ. ಕೆಕ್ಕಾರು ಶ್ರೀರಘೂತ್ತಮಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಫೋಟೋಗಳು.

17 -ಅಗಸ್ಟ್-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 17.08.2014, ಭಾನುವಾರ ಡಾ|| ಎಸ್.ಆರ್. ರಾಮಸ್ವಾಮಿ ರಚಿಸಿದ ಆಚಾರ್ಯ ಚಾಣಕ್ಯ ಕೃತಿ ಹಾಗೂ ರಘುನಂದನ ಬೇರ್ಕಡವು ಹಾಡಿರುವ ಮಂಗಳದ ಮುಂಬೆಳಕು ಧ್ವನಿ ಮುದ್ರಿಕೆಯನ್ನು ಲೋಕಾರ್ಪಣೆಗೊಳಿಸಿದ ಶ್ರೀಗಳು ಕಾರ್ಯಕ್ಷಮತೆ ಮತ್ತು ನಿಸ್ವಾರ್ಥ ಸೇವೆ ಚಾಣಕ್ಯನ ವೈಶಿಷ್ಟ್ಯ, ಅದು ನಮ್ಮಲ್ಲಿ ಸ್ಪೂರ್ತಿ ತುಂಬುವ ವ್ಯಕ್ತಿತ್ವ ಎಂದು ನುಡಿದರು. ಅರುಣ ಎನ್. ಹೆಗಡೆ… Continue Reading →

16- ಅಗಸ್ಟ್-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 16.08.2014, ಶನಿವಾರ ವಿನಾಯಕ ಭಟ್ಟ ಓಡ್ಲಮನೆ ಇವರು ಬರೆದ ಮಹರ್ಷಿ ಮಾರ್ಕಂಡೇಯ ಕೃತಿ ಲೋಕಾರ್ಪಣೆ ಮಾಡಿದ ಶ್ರೀಗಳು ಯಮನ ಪಾಶ-ಭಾವ ಪಾಶದ ನಡುವೆ ನಡೆದ ಪರೀಕ್ಷೆಯಲ್ಲಿ ಭಾವ ಪಾಶಕ್ಕೆ ಜಯ ದೊರಕಿಸಿದ್ದು ಮಾರ್ಕಂಡೇಯ. ಭಾವವಿದ್ದರೆ ಜೀವಕ್ಕೆ ಸಾವಿಲ್ಲ ಎಂಬ ಸಂದೇಶವನ್ನ ಈ ಕೃತಿ ನೀಡುತ್ತದೆ. ಶಿವ ಭಾವವನ್ನು ಈ… Continue Reading →

ಶ್ರದ್ಧಾಸುಮ 20: “ಬ್ರಹ್ಮೈಕ್ಯ ಪೂಜ್ಯಗುರುವರ್ಯರು” – ವಿದ್ವಾನ್ ಗಣೇಶ ಭಟ್ಟ.

ಬ್ರಹ್ಮೈಕ್ಯ ಪರಮಪೂಜ್ಯಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ“ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ ಭಾರತೀ ಸನಾತನ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑