ಶ್ರೀ ರಘೂತ್ತಮ ಮಠ ಕೆಕ್ಕಾರು : 06.08.2014, ಬುಧವಾರ ಶ್ರೀಸುರೇಶ್ವರಾಚಾರ್ಯ ಕೃತಿಯನ್ನು ಶ್ರೀಗಳವರು ಲೋಕಾರ್ಪಣೆಗೊಳಿಸಿದರು. ಲೇಖಕ ಎಸ್. ಜಿ. ಭಟ್ಟ, ಕಬ್ಬಿನಗದ್ದೆ ಲೇಖಕರ ನುಡಿಗಳನ್ನಾಡಿದರು. ಶ್ರೀ ಸುಬ್ರಾಯ ರಾಮಚಂದ್ರ ಹೆಗಡೆ ಮಾನ್ಯ ಅಪ್ಸರಕೊಂಡ ವಲಯ ಇವರು ಪ್ರಾಯೋಜಕತ್ವ ವಹಿಸಿದ್ದರು. ಲಲಿತಾ ಭಟ್ಟ ಸಿದ್ದಾಪುರ ರವರು ಬರೆದ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳು ಕೃತಿಯನ್ನು ಖಾರ್ವಿ… Continue Reading →
ಶ್ರೀ ರಘೂತ್ತಮ ಮಠ ಕೆಕ್ಕಾರು : 05.08.2014, ಮಂಗಳವಾರ ವಿದ್ವಾನ್ ಅನಂತ ಶರ್ಮಾ ಭುವನಗಿರಿ ಅವರು ಬರೆದ ಶ್ರೀ ಶಂಕರಾಚಾರ್ಯ ಕೃತಿಯನ್ನು ಶ್ರೀಗಳು ಬಿಡುಗಡೆಗೊಳಿಸಿದರು. ವಿ. ಜಿ. ಹೆಗಡೆ ಮುಡಾರೆ ಕೃತಿ ಬಿಡುಗಡೆ ಪ್ರಾಯೋಜಕತ್ವ ವಹಿಸಿದ್ದರು. ’ರಾಮರಕ್ಷಾ ಸ್ತೋತ್ರ’ ಕಿರು ಹೊತ್ತಗೆಯನ್ನು ನಾಗರಾಜ ದೀಕ್ಷಿತ ಬಿಡುಗಡೆಗೊಳಿಸಿದರು. ದಿನೇಶ ಪೈ ಪೆರ್ಲ ಶ್ರೀಗಳ ಅನುಗ್ರಹ ಪಡೆದರು. ಎಲ್…. Continue Reading →
ಶ್ರೀ ರಘೂತ್ತಮ ಮಠ ಕೆಕ್ಕಾರು : 04.08.2014, ಸೋಮವಾರ ಇಂದಿನ ಸರ್ವಸೇವೆಯನ್ನು ಸಿದ್ದಾಪುರ ಮಂಡಲದ ದೊಡ್ಮನೆ, ಚಪ್ಪರಮನೆ, ಇಟಗಿ ವಲಯದವರು ನೆರವೇರಿಸಿದರು. ಕೆಕ್ಕಾರಿನ ದೇಶಭಂಡಾರಿ ಸಮಾಜದವರು ಆಂಜನೇಯನಿಗೆ ಕಲ್ಪೋಕ್ತಪೂಜೆ ರಘೂತ್ತಮ ಮಠದಲ್ಲಿ ವಿಶೇಷಪೂಜೆ ಸಲ್ಲಿಸಿದರು. ಸುಬ್ರಹ್ಮಣ್ಯ ಹರಿಹರ ಹೆಗಡೆ, ಹೆರವಟ್ಟಾ ಗಾಯತ್ರಿ ಹವನದ ಪ್ರಾಯೋಜಕತ್ವ ವಹಿಸಿದ್ದರು. ಹೆಗಡೆ ವಲಯದ ಗೋದಾವರಿ ಪ್ರಕಾಶ ಹೆಗಡೆ ಅನ್ನಪೂರ್ಣೆಶ್ವರೀ ಯಾಗದ… Continue Reading →
ಶ್ರೀ ರಘೂತ್ತಮ ಮಠ ಕೆಕ್ಕಾರು : 03.08.2014,ರವಿವಾರ ಇಂದಿನ ಸರ್ವಸೇವೆಯನ್ನು ಬೆಂಗಳೂರು ಮಂಡಲದ ಜಯಪ್ರಕಾಶ ವಲಯ, ಸರ್ವಧಾರಿ ವಲಯ, ಬನಶಂಕರಿ ವಲಯ ಮತ್ತು ಕೋರಮಂಗಲ ವಲಯಗಳು ನೆರವೇರಿಸಿದರು. ಶ್ರೀ ಭಾರತೀ ಪ್ರಕಾಶನದ ಗುರುಗ್ರಂಥ ಮಾಲಿಕೆಯ 23 ನೇ ಕೃತಿ ‘ಶ್ರೀಕೃಷ್ಣಚೈತನ್ಯ’.ಗಮಕಿ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ಟರವರು ಬರೆದ ಈ ಕೃತಿಯನ್ನು ರಾಘವೇಶ್ವರ ಶ್ರೀಗಳು ಬಿಡುಗಡೆಗೊಳಿಸಿದರು. ಈಶ್ವರ ಗಣೇಶ… Continue Reading →
ಬ್ರಹ್ಮೈಕ್ಯ ಪರಮಪೂಜ್ಯಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ“ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ ಭಾರತೀ ಸನಾತನ… Continue Reading →