Tour programme of Shrimajjagadgurushankaracharya Shree Shree Raghaveshwara Bharathi Swamiji of Shri Ramachandrapura Math for the Month of JULY 2014 Date Place of Halt 01-July-2014 Gokula Bangalore 02-July-2014 Ramashrama Bangalore 03-July-2014 Ramashrama Bangalore 04-July-2014 Ramashrama Bangalore 05-July-2014 … Continue Reading →
ಬ್ರಹ್ಮೈಕ್ಯ ಪರಮಪೂಜ್ಯಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ“ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ ಭಾರತೀ ಸನಾತನ… Continue Reading →
ಹವ್ಯಕಮಹಾಮಂಡಲ ಸಿಂಗಾಪುರ ಹವ್ಯಕವಲಯ ಉದ್ಘಾಟನೆ ದಿನಾಂಕ : ೨೫-೦೬-೨೦೧೪ ಬೆಂಗಳೂರು ತಾಯ್ನಾಡು ಬಿಟ್ಟು ಉದ್ಯೋಗ ನಿಮಿತ್ತ ದೂರದ ಯಾವುದೇ ದೇಶದಲ್ಲಿದ್ದರೂ ಮೂಲದ ಸಂಪರ್ಕವನ್ನು ಕಡಿದುಕೊಳ್ಳಬಾರದು. ದೂರದ ಸಿಂಗಾಪುರದಲ್ಲಿದ್ದರೂ ಶ್ರೀಮಠದ ನಿತ್ಯ ನೆನೆಯುವಂತಾಗಲು ಸಿಂಗಾಪುರ ಹವ್ಯಕವಲಯವನ್ನು ರಚಿಸಲಾಗುತ್ತಿದೆ. ನೀವು ಎಲ್ಲಿದ್ದರೂ ನಮ್ಮವರೇ, ಅಲ್ಲಿದ್ದುಕೊಂಡೇ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳಿ ಹಾಗೂ ಊರಿಗೆ ಬಂದಾಗ ಶ್ರೀಗುರುಪೀಠವನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಳ್ಳಿ ಎಂದು… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →