|| ಹರೇ ರಾಮ || ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ವಿಶಿಷ್ಟ ಕಲ್ಪನೆಯ ವಿಭಿನ್ನ ಕಾರ್ಯಗಳಲ್ಲಿ ಕಲಶಪ್ರಾಯವಾದದ್ದು ಶ್ರೀಚಂದ್ರಮೌಳೀಶ್ವರ ದೇವಸ್ಥಾನ. ಶ್ರೀರಾಮಚಂದ್ರಾಪುರಮಠದಲ್ಲಿ ನಿರ್ಮಾಣಗೊಳ್ಳುತ್ತಿರುವ ಪರಶಿವನ ಈ ಪವಿತ್ರ ದೇಗುಲ ಅನನ್ಯವಾದದ್ದು. ಪುಣ್ಯನದಿ ಶರಾವತಿಯ ತಟದಲ್ಲಿ ದಿವ್ಯ ಸರೋವರದ ನಡುವೆ ಮಹಾ ಗಣಪತಿಯೊಂದಿಗೆ ಚಂದ್ರಮೌಳೀಶ್ವರನ ಸನ್ನಿಧಿ ಇಲ್ಲಿ ರಾರಾಜಿಸಲಿದೆ. ಭರದಿಂದ ಸಾಗಿದ ಸಹಸ್ರಮಾನದ ನಿರ್ಮಿತಿಯ ಕಾರ್ಯ… Continue Reading →
ಶ್ರೀ ರಾಮಚಂದ್ರಾಪುರ ಮಠ,ಪೆರಾಜೆ ಈ ಮಠಕ್ಕೆ ಸ್ಥಳದ ಆಯ್ಕೆ: ಶ್ರೀಶ್ರೀರಾಘವೇಂದ್ರಭಾರತೀಮಹಾಸ್ವಾಮಿಗಳವರು ಕೈಂತಜೆ(ಕುಳ್ಳಜ್ಜೆ) ಮನೆಯಲ್ಲಿ ಮೊಕ್ಕಾಂ ಇರುವ ಸಂದರ್ಭ ಈ ಸ್ಥಳಕ್ಕೆ ಶ್ರೀಸಂಸ್ಥಾನದವರ ಆಗಮನವಾಗಿತ್ತು.ಈ ಪ್ರದೇಶದಲ್ಲಿ ಆಂಜನೇಯನ ವಾತಾವರಣವಿರುವ ಕಾರಣ ಇಲ್ಲಿ ಮಠ ನಿರ್ಮಿಸಬೇಕೆಂಬ ಗುರುಗಳ ಆಶಯ. 1967ನೇ ಇಸವಿ ಜೂನ್ ತಿಂಗಳಿನಲ್ಲಿ ಶ್ರೀ ಬಿ ಆರ್ ಕಾಮತರಿಂದ ಸುಮಾರು 20 ಎಕ್ರೆ ಸ್ಥಳ ಖರೀದಿ. 2005ರ… Continue Reading →