ಗೋವಿನ ಹೃದಯಾಕ್ರಂದನವನ್ನು ಅರ್ಥಮಾಡಿಕೊಳ್ಳದಿದ್ದರೆ ಸರ್ವನಾಶ ನಿಶ್ಚಿತ ಗೋಚಾತುರ್ಮಾಸ್ಯದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಗೋಸಂದೇಶ ಬೆಂಗಳೂರು : ಗೋವು ಕೇಳಿದ್ದನ್ನೆಲ್ಲಾ ಕೊಡುತ್ತದೆ. ಪುರಾಣದಲ್ಲಿ ಹೇಳಲಾದ ಕಾಮಧೇನು ಹೇಗೆ ಬೇಡಿದ್ದನ್ನೆಲ್ಲಾ ನೀಡುತ್ತದೆಯೋ, ಹಾಗೆಯೇ ದೇಶೀಯ ಗೋವುಗಳು ಕೂಡ ಎಲ್ಲವನ್ನು ನೀಡುತ್ತದೆ. ಆರೋಗ್ಯಕ್ಕೆ, ಸಂಪತ್ತಿಗೆ, ಪುಣ್ಯ ಸಂಪಾಧನೆಗೆ ಗೋವು ಮೂಲವಾಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ… Continue Reading →
ಸೃಷ್ಠಿಸುವ ಶಕ್ತಿ ಇಲ್ಲದವರಿಗೆ ನಾಶಮಾಡುವ ಹಕ್ಕಿಲ್ಲ ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು : ಸೃಷ್ಠಿಸುವ ಶಕ್ತಿ ಇಲ್ಲದವರಿಗೆ ನಾಶಮಾಡುವ ಹಕ್ಕಿಲ್ಲ, ಸೃಷ್ಟಿಯ ಅದ್ಭುತವಾದ ಗೋವಿನ ಹಾಲು, ಗೋಮೂತ್ರ ಹಾಗೂ ಗೋಮಯಾದಿಗಳನ್ನು ಬಳಸಬೇಕು ಹೊರತು ಮಾಂಸಕ್ಕಾಗಿ ಗೋಹತ್ಯೆ ಮಾಡಿ, ಗೋಕುಲವನ್ನೇ ವಿನಾಶಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ… Continue Reading →
ಗೋವನ್ನು ಪೂಜಿಸುವುದರಿಂದ ಮುಕ್ತಿ ಸಿಗುತ್ತದೆ ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಜೀವನದ ಪರಮಗುರಿ ಅದ್ವೈತ ಎಂದು ಶಂಕರಾಚಾರ್ಯರು ಹೇಳಿದ್ದಾರೆ. ಅದ್ವೈತ ಅಂದರೆ ಎರಡಿರಬಾರದು, ಬ್ರಹ್ಮ-ಜೀವ, ಸಿಂಧು-ಬಿಂದು ಒಂದಾಗಬೇಕು. ಅದೇ ಮುಕ್ತಿ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು. ಇಲ್ಲಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ ಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶಸಭೆಯಲ್ಲಿ ಮಾತನಾಡಿ, ಮುಕ್ತಿಯನ್ನು ಪಡೆಯಲು… Continue Reading →
ಸುತನೊಬ್ಬನನ್ನು ಸಂತ ಅಥವಾ ಸೈನಿಕನನ್ನಾಗಿಸಿ : ರಾಘವೇಶ್ವರಶ್ರೀ ಕರೆ ಬೆಂಗಳೂರು : ಸಂತರು ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸುವುದಕ್ಕಾಗಿ ನಿಶ್ಶಬ್ದದ ಆಂದೋಲನ ನಡೆಸಿ, ದೇಶ ಪ್ರೇಮವನ್ನು ತೋರುತ್ತಾರೆ. ಸೈನಿಕರು ಹೋರಾಡಿ ದೇಶ ಪ್ರೇಮ ಮೆರೆಯುತ್ತಾರೆ. ಆದುದರಿಂದ ದೇಶಕ್ಕಾಗಿ ಪ್ರತಿ ಮನೆಯಲ್ಲಿ ಜನಿಸಿದ ಒಬ್ಬನನ್ನು ಸಂತ ಅಥವಾ ಸೈನಿಕನನ್ನಾಗಿಸಿ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ… Continue Reading →
ಮಾನವ ಜನ್ಮದಲ್ಲಿ ತಾಯಿ ಶ್ರೇಷ್ಠ, ಜೀವಿಗಳಲ್ಲಿ ಗೋವು ಶ್ರೇಷ್ಠ : ರಾಘವೇಶ್ವರ ಶ್ರೀ ಬೆಂಗಳೂರು : ಮಾತು ಬಾರದ ಗೋಮಾತೆ ಪರಮ ಕಾರುಣ್ಯೆ. ತನ್ನ ಕರುಳ ಕುಡಿಯ ಕೊಂದವನನ್ನು ರಕ್ಷಿಸುವ ಶತ್ರುವತ್ಸಲೆ. ಮಾನವ ಜನ್ಮದಲ್ಲಿ ತಾಯಿ ಶ್ರೇಷ್ಠ, ಜೀವಿಗಳಲ್ಲಿ ಗೋವು ಶ್ರೇಷ್ಠ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ವ್ಯಾಖ್ಯಾನಿಸಿದರು. ಅವರು ರವಿವಾರ… Continue Reading →
ಬೆಂಗಳೂರು: ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ ಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಬೆಂಗಳೂರು ಮಂಡಲಾಂತರ್ಗತ ವಿಜಯನಗರ ಹಾಗೂ ಕೋರಮಂಗಲ ವಲಯಗಳಿಂದ ಸರ್ವಸೇವೆ ನಡೆಯಿತು. ಆರ್ಯ ಈಡಿಗ ರಾಘವೇಶ್ವರಭಾರತೀ ಮಹಾಸ್ವಾಮಿಜಿ ಅಭಿಮಾನಿ ಬಳಗ ಹಾಗೂ ನಾಡವ ಸಮಾಜದವರಿಂದ ಶ್ರೀಗುರುಪಾದುಕಾಪೂಜೆ ನೆರೆವೇರಿತು. ಶ್ರೀಭಾರತೀಪ್ರಕಾಶನ ಹೊರತಂದ ಸಾಧನಾಪಂಚಕ ಪ್ರವಚನಮಾಲಿಕೆಯ ವಿ.ಸಿ.ಡಿ ಹಾಗೂ ‘ವಿಚಾರ ವಿಹಾರ’ ಪುಸ್ತಕವನ್ನು ಪೂಜ್ಯ ಶ್ರೀಗಳು ಲೋಕಾರ್ಪಣೆ ಮಾಡಿದರು…. Continue Reading →
ಗೋವನ್ನು ಮತ್ತೆ ಮತ್ತೆ ಪರೀಕ್ಷೆ ಮಾಡಬೇಡಿ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಒಮ್ಮೆ ಪರೀಕ್ಷೆ ಆಗಿ ಅತ್ಯುತ್ತಮ ಅಂಕ ಪಡೆದು ತೇರ್ಗಡೆ ಆದವರಿಗೆ, ಮತ್ತದೇ ಪರೀಕ್ಷೆ ಮಾಡುವುದರಲ್ಲಿ ಅರ್ಥವಿರುವುದಿಲ್ಲ. ಜಗತ್ತು ಗೋಮಾತೆಯನ್ನು ಪದೇ ಪದೇ ಪರೀಕ್ಷಿಸುತ್ತಿದೆ. ಗೋಮಾತೆ ಪ್ರತಿ ಪರೀಕ್ಷೆಯಲ್ಲಿ ಚಿನ್ನದ ಅಂಕ ಪಡೆದು ತೇರ್ಗಡೆ ಆಗಿ ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸುತ್ತಿದೆ. ಆದರೆ ಇವತ್ತು ಗೋವನ್ನು… Continue Reading →
ಗೋವು ಪ್ರೇರಕ ಶಕ್ತಿ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಕಣ್ಣಿಗೆ ಕಾಣುವಂತಹ, ಕೈಗೆ ಸಿಗುವಂತಹ, ಹೊಟ್ಟೆ ತುಂಬಿಸುವಂತಹ ಭೌತಿಕವಾದ ಅದೆಷ್ಟೋ ಸುವಸ್ತ್ತುಗಳನ್ನು ಗೋಮಾತೆ ಕೊಡುತ್ತಾಳೆ. ಜೊತೆಗೆ ಅಭೌತಿಕವಾಗಿ ಕೂಡಾ ಹಲವನ್ನು ಕೊಡುತ್ತಾಳೆ ಗೋಮಾತೆ. ಅದರಲ್ಲೊಂದು ಮುಖ್ಯವಾದುದು ‘ಪ್ರೇರಣೆ’ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು. ಇಲ್ಲಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ ಮಠದಲ್ಲಿ… Continue Reading →
ಯಾವುದು ನಿನಗೆ ಹಿಂಸೆಯೊ ಅದನ್ನು ಬೇರೆಯವರಿಗೆ ಮಾಡಬೇಡ – ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಸರ್ವ ಕಾಲ, ಸರ್ವ ದೇಶ, ಸರ್ವ ಸಮಯ, ಸರ್ವ ಜನಾಂಗಗಳಲ್ಲಿಯೂ ಸಲ್ಲುವಂತಹ ನಿಯಮಗಳು ಇರುತ್ತವೆ, ಅವುಗಳಲ್ಲಿ ಒಂದು ‘ಯಾವುದು ನಿನಗೆ ಹಿಂಸೆಯೊ ಅದನ್ನು ಬೇರೆಯವರಿಗೆ ಮಾಡಬೇಡ’. ಈ ನಿಯಮವನ್ನು ಎಲ್ಲರೂ ಪಾಲಿಸಲಿ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು…. Continue Reading →