ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಅತ್ಯಂತ ಪುರಾತನ ಮತ್ತು ಶಕ್ತಿ ಕೇಂದ್ರವೆಂದರೆ ಕಿತ್ರೆ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನ. ಇಲ್ಲಿ ಸ್ವಯಂಭೂ ಲಿಂಗ ಶಕ್ತಿ ಸ್ವರೂಪಿಯಾಗಿ ಅವತರಿಸಿದ್ದಾಳೆ. ಪ್ರಕೃತಿದತ್ತವಾದ ಈ ಲಿಂಗದ ಮೇಲೆ ಗೋಮಾತೆ ಪ್ರತಿನಿತ್ಯ ಹಾಲು ಸುರಿಸಿ ಹೋಗುತಿತ್ತು. ಮನೆಯಲ್ಲಿ ಗೋವು ಹಾಲನ್ನು ಏಕೆ ಕೊಡುವುದಿಲ್ಲ ಎಂದು ಯೋಚಿಸಿ ಗೋವಿನ ಮಾರ್ಗವನ್ನು ಅನುಸರಿಸಿ… Continue Reading →