ಬ್ರಹ್ಮ್ಯೆಕ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಮಹೋತ್ಸವ – 18/12/2015 ಗಿರಿನಗರ ಶ್ರೀರಾಮಾಶ್ರಮದ ಪುಣ್ಯಪರಿಸರದಲ್ಲಿ ಬ್ರಹ್ಮ್ಯೆಕ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಮಹೋತ್ಸವವು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ಸಂಪನ್ನವಾಯಿತು. ಜೀವನಕ್ಕೆ ಧರ್ಮ ಮೂಲವಾಗಿದ್ದು, ಧರ್ಮವನ್ನು ಅರಿಯಲು ಗುರು ಅವಶ್ಯ, ಹಾಗಾಗಿ ಗುರು ಸರ್ವಶ್ರೇಷ್ಟ ಎಂದು ಹೇಳಲಾಗಿದೆ…. Continue Reading →
ಬೆಂಗಳೂರು ಮಂಡಲ ವ್ಯಾಪ್ತಿಯ ಮಾತೃ ವಿಭಾಗದಿಂದ “ವಾತ್ಸಲ್ಯ ಅಭಿಯಾನ” ಶ್ರೀರಾಮಚಂದ್ರಾಪುರಮಠದ ಬೆಂಗಳೂರ ಹವ್ಯಕ ಮಂಡಲ ವ್ಯಾಪ್ತಿಯ ಮಾತೃ ಮಂಡಲದಿಂದ “ವಾತ್ಸಲ್ಯ ಅಭಿಯಾನ” ಕಾರ್ಯಕ್ರಮವನ್ನು ಗಿರಿನಗರದ ರಾಮಾಶ್ರಮದಲ್ಲಿ ನಡೆಸಲಾಯಿತು. ದೀಪ ಬೆಳಗಿಸಿ ಗುರುವಂದನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ “ಬತ್ತಿ-ಭಜನಾ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಹಿಳೆಯರು ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಗಣಪತಿಯ,ಗುರುವಿನ,ದೇವಿಯ, ಕೇಶವನ, ಶ್ರೀರಾಮನ, ಭೂತಾಯಿಯ ಕುರಿತಾದ ಭಜನೆಯನ್ನು ಮಾಡುತ್ತಾ ದೀಪದ… Continue Reading →
ಬೆಂಗಳೂರಿನ ಗಿರಿನಗರ ಶ್ರೀರಾಮಾಶ್ರಮದ ಪುಣ್ಯಪರಿಸರದಲ್ಲಿ ದಿನಾಂಕ 18/12/2015 ರಂದು ಬ್ರಹ್ಮ್ಯೆಕ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಮಹೋತ್ಸವವು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ಯಥೋಚಿತ ಧಾರ್ಮಿಕ ವಿಧಿವಿಧಾನಗಳೋಂದಿಗೆ ಸಂಪನ್ನವಾಗಲಿದೆ. ಆರಾಧನಾ ಮಹೋತ್ಸವದ ಅಂಗವಾಗಿ, ತೀರ್ಥರಾಜ ಪೂಜೆ, ಪೂರ್ವಾಚಾರ್ಯರ ಸಂಸ್ಮರಣೆ, ಧರ್ಮಸಭೆ, ಶ್ರೀ ರಾಘವೇಂದ್ರ್ರಭಾರತೀ ಪಾಂಡಿತ್ಯಪುರಸ್ಕಾರ ಹಾಗೂ ಶ್ರೀಗಳವರ ಆಶೀರ್ವಚನ ಕಾರ್ಯಕ್ರಮಗಳು ನೆರವೇರಲಿದೆ. ಹಾಗೂ… Continue Reading →
ಷಡ್ಯಂತ್ರ ಬೇಧಿಸಿ ನ್ಯಾಯ ಒದಗಿಸಿ : ಕಲ್ಬರ್ಗಿಯಲ್ಲಿ ರಾಘವೇಶ್ವರ ಶ್ರೀಗಳ ಪರ ಬೃಹತ್ ಪ್ರತಿಭಟನೆ 14/12/2015 ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಮೇಲಿನ ಮಿಥ್ಯಾರೋಪ ಖಂಡಿಸಿ, ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಸರ್ಕಾರ ಹಿಂಪಡೆಯಲು ನಿರ್ದೇಶಿಸಿರುವುದನ್ನು ವಿರೋಧಿಸಿ ಕಲ್ಬರ್ಗಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನೆಡೆಸಲಾಯಿತು, ಶ್ರೀರಾಮಕಥಾ ಸಮಿತಿ ಆಯೋಜಿಸಿದ್ದ ಈ ಪ್ರತಿಭಟನೆಯು ಸೂಪರ್ ಮಾರ್ಕೇಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಜಾಥಾ ನೆಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿಸಲ್ಲಿಸಿ ನಂತರ… Continue Reading →
ಶ್ರೀಗಳ ವಿರುದ್ದದ ಷಡ್ಯಂತ್ರ ಖಂಡಿಸಿ ಕೋಲಾರ ಜಿಲ್ಲಾದ್ಯಂತ ಪ್ರತಿಭಟನೆ – ಮನವಿ ಸಲ್ಲಿಕೆ ; 11/12/2015 ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜದ ಏಳಿಗೆಗೆ ದುಡಿಯುತ್ತಿರುವ ಶ್ರೀರಾಘವೇಶ್ವರಭಾರತಿ ಮಹಾಸ್ವಾಮಿಗಳ ವಿರುದ್ದ ನಡೆಯುತ್ತಿರುವ ಷಡ್ಯಂತ್ರಗಳನ್ನು ಬೇದಿಸಿ, ಶ್ರೀಗಳಿಗೆ ಕಿರುಕುಳ ಕೊಡುತ್ತಿರುವವರ ವಿರುದ್ದ ತತ್ ಕ್ಷಣ ಸೂಕ್ತಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ, ವಿವಿಧ ಹಿಂದೂಪರ ಸಂಘಟನೆಗಳು ಕೋಲಾರ ಜಿಲ್ಲೆಯ ಜಿಲ್ಲಾ… Continue Reading →
ಪ್ರಕಾಶನೋತ್ಸವ ಶ್ರೀರಾಮಚಂದ್ರಾಪುರಮಠದ ಅಂಗಸಂಸ್ಥೆ ಶ್ರೀಭಾರತೀಪ್ರಕಾಶನವು ತನ್ನ ವಾರ್ಷಿಕ ಹರ್ಷವಾದ “ಪ್ರಕಾಶನೋತ್ಸವ”ವನ್ನು ದಿನಾಂಕ:12.12.2015 ರಂದು ಆಚರಿಸಿಕೊಳ್ಳುತ್ತಿದೆ. ಬೆಂಗಳೂರು ಗಿರಿನಗರದಲ್ಲಿರುವ ಶ್ರೀಮಠದ ಶಾಖೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ, ಸಂಸ್ಥೆಯ ಪ್ರೇರಕ-ಪೋಷಕ ಶಕ್ತಿಯಾದ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ದಿವ್ಯಸಾನ್ನಿಧ್ಯ ವಹಿಸಲಿದ್ದಾರೆ. ಹಿರಿಯ ಗಾಯಕ ಶ್ರೀ ಗರ್ತಿಕೆರೆರಾಘಣ್ಣ ಅಭ್ಯಾಗತರಾಗಲಿದ್ದಾರೆ. ಕಳೆದ ಹದಿನೈದು ವರ್ಷಗಳಿಂದ ಶ್ರೀಭಾರತೀಪ್ರಕಾಶನವು ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಕಾರ್ಯನಿರತವಾಗಿದೆ. 200 ಪುಸ್ತಕಗಳು,… Continue Reading →
“ಗುರುಪದ” Android App ಲೋಕಾರ್ಪಣೆ ಹಾಗು ರಾಮತಾರಕ ಯಜ್ಞ ಕಾರ್ಯಕ್ರಮ 06/12/2015 ಶ್ರೀರಾಮಾಶ್ರಮ : ರಾಮ ಎಂಬುದೇ ಎಲ್ಲ ಪ್ರಶ್ನೆಗೂ ಉತ್ತರವಾಗಿದೆ. ರಾಮ ಎಂದರೆ ಸತ್ಯ. ಕಾಲಕ್ಕೆ ತಕ್ಕಂತೆ ರೂಪ.ಬದಲಾಗದರೂ ಸತ್ಯ ಬದಲಾಗುವುದಿಲ್ಲ. ಸತ್ಯದ ಮೌಲ್ಯ ಎಲ್ಲಿಯೂ ವ್ಯತ್ಯಾಸವಾಗುವುದಿಲ್ಲ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ನುಡಿದರು. ಬೆಂಗಳೂರಿನ ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ನೇರವೇರಿದ ರಾಮತಾರಕ… Continue Reading →
“ಗುರುಪದ” Android App ಲೋಕಾರ್ಪಣೆ – 06/12/2015 ಪೂಜ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಅನುದಿನ ಅನು ಕಾಲ ಪೂಜಿಸುವುದು, ಧ್ಯಾನಿಸುವುದು ಆ ರಾಮನನ್ನು . ಪ್ರತಿ ನಿತ್ಯ ಅವಿಚ್ಛಿನ್ನ ವಾಗಿ ವಾಲ್ಮೀಕಿ ರಾಮಾಯಣದ ಪಾರಾಯಣ ಮಾಡುವ ಅವರ ಭಾವ-ಮಾತು ಎಲ್ಲವೂ ರಾಮನ ಸುತ್ತವೇ . ಅಂತಹ ಮಾತುಗಳನ್ನು ಕೇಳುವ , ಅನುಭವಿಸುವ ಮತ್ತು ಅನುಸರಿಸುವ ಭಾಗ್ಯ… Continue Reading →
ಶ್ರೀಗಳ ನಕಲಿ ಅಶ್ಲೀಲ ಸಿಡಿ ಪ್ರಕರಣ ಹಿಂಪಡೆದಿರುವುದನ್ನು ಖಂಡಿಸಿ ಬೆಳ್ತ೦ಗಡಿ ತಾಲೂಕು ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ. ಸರಕಾರದ ನಿರ್ಧಾರಕ್ಕೆ ಸಾತ್ವಿಕ ಪ್ರತಿಭಟನೆ:- ಶ್ರೀ ರಾಮಚ೦ದ್ರಾಪುರ ಮಠದ ಪೂಜ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳ ಮೇಲೆ ನಕಲಿ ಸಿ.ಡಿ.ಮಾಡಿ ರೆಡ್ ಹ್ಯಾ೦ಡ್ ಸಿಕ್ಘಕಿಕೊ೦ಡ ಅಪರಾಧಿಗಳ ಮೇಲಿನ ಘೋರ ಅಪರಾಧಕ್ಕೆ ಸ೦ಬ೦ಧಿಸಿದ೦ತೆ ಕೋರ್ಟ್ ಕಟ್ಟೆಯಲ್ಲಿ ಅ೦ತಿಮ… Continue Reading →