ಸಂತರನ್ನು ಬಿಟ್ಟು ಕೊಟ್ಟರೆ ಭಾರತ ನಾಶ ಹೊಸನಗರ : ಭಾರತ ದೇಶ ಆಧ್ಯಾತ್ಮಿಕವಾದ ಪುಣ್ಯ ನೆಲ, ಋಷಿ ಮುನಿಗಳಿಂದ ಹಿಡಿದು ಇಲ್ಲಿಯವರೆಗೂ ಲೋಕ ಚಿಂತನೆಯೇ ಜೀವನ ಎಂದು ಕೊಂಡಿರುವ ಸಂತ ಮಹಾತ್ಮರು ಬದುಕಿರುವ ನಾಡು ಅಂತಹ ನಾಡಿನಲ್ಲಿ ಸಂತರನ್ನು ಬಿಟ್ಟು ಕೊಟ್ಟರೆ ನಾಶವಲ್ಲದೆ ಮತ್ತೇನು ಉಳಿದೀತು, ಖಂಡಿತಾ ಸಂತರನ್ನು ಬಿಟ್ಟರೆ ಭಾರತ ನಾಶ ಎಂದು… Continue Reading →
ನಕಲಿ ಅಶ್ಲೀಲ ಸಿಡಿ ಪ್ರಕರಣ ಹಿಂಪಡೆದಿದ್ದನ್ನು ಖಂಡಿಸಿ ಸಾಗರ ಉಪವಿಭಾಗಾಧಿಕಾರಿಗಳಿಗೆ ಮನವಿ ಸಾಗರ 25/11/2015 ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮಿಗಳ ತೇಜೋವಧೆಯ ಉದ್ದೇಶದಿಂದ ಕೋಟ್ಯಾಂತರ ರೂಪಾಯಿ ವೆಚ್ಚದ ಸಾಪ್ಟವೇರ್ ಬಳಸಿ ನಕಲಿ ಅಶ್ಲೀಲ ಸಿಡಿ ತಯಾರಿಸಿ, ಪೋಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಕರಣವನ್ನು ಸರ್ಕಾರ ಏಕಾಏಕಿ ಯಾವುದೇ ಕಾರಣವನ್ನು ನೀಡದೆ ಹಿಂತೆಗೆದುಕೊಂಡಿರುವುದು… Continue Reading →
ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಏಕಾಏಕಿ ಹಿಂಪಡೆದಿರುವುದಕ್ಕೆ ಸಿದ್ಧಾರೂಡ ಮಿಷನ್ ಖಂಡನೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳನ್ನು ಹೋಲುವ ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಏಕಾಏಕಿ ಹಿಂಪಡೆದಿರುವುದನ್ನು ಖಂಡಿಸಿ, ತನಿಖೆಯನ್ನು ನ್ಯಾಯಯುತವಾಗಿ ಮುಂದುವರಿಸಲು ಆಗ್ರಹಿಸಿ ಪ್ರತಿಷ್ಠಿತ ಸಿದ್ಧಾರೂಡ ಮಿಷನ್ ಅಧ್ಯಕ್ಷರಾದ ಡಾ. ಎಸ್ ಪ್ರಭುಲಿಂಗದೇವರು ಅವರು ಮಾಧ್ಯಮ ಪ್ರಕಟಣೆಯನ್ನು ನೀಡಿದ್ದಾರೆ.
ಮುಂಬಯಿ: ರಕ್ತದಾನ ಶಿಬಿರದ ವರದಿ ಶ್ರೀಮಜ್ಜಗದ್ಗುರು ಶಂಕಾರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ, ಮುಂಬಯಿ ವಲಯ ಹಾಗೂ ಡೊಂಬಿವಿಲಿ ವಲಯಗಳು ಮತ್ತು ಶ್ರೀ ಪೇಜಾವರ ಮಠ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 22-11-2015 ರಂದು ಸತತ 11 ನೇ ವರ್ಷದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಬೆಳಿಗ್ಗೆ 8.00 ಘಂಟೆಗೆ ಶಂಖನಾದ… Continue Reading →
“ಕಾಡು ಕಣಿವೆಯ ಹಾಡು ಹಕ್ಕಿ ಗರ್ತಿಕೆರೆ ರಾಘಣ್ಣ” ಕೃತಿಯ ಲೋಕಾರ್ಪಣೆಯ ಕಾರ್ಯಕ್ರಮ ಗರ್ತೀಕೆರೆ ರಾಘಣ್ಣ ಸಂಗೀತದ ಸಂತ, ಸಂತರು ತಾವು ಕಂಡುಕೊಂಡ ಆನಂದವನ್ನು ಸಮಾಜಕ್ಕೆ ಹಂಚಿದರೆ, ರಾಘಣ್ಣ ಸಂಗೀತದ ಮೂಲಕ ಜನರಿಗೆ ಸಂತೋಷವನ್ನು ಹಂಚುತ್ತಿರುವವರು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ರಾಗ ಬೈರಾಗಿ ಗರ್ತಿಕೆರಯ ರಾಘಣ್ಣ ಅವರ… Continue Reading →
ಶ್ರೀಮಠದ ಶಿಷ್ಯಸಮಾಜದ ಮುಖಂಡರ ಸಭೆ ದೇಶ : ಶ್ರೀರಾಮಾಶ್ರಮ ಕಾಲ : 15/10/2015 ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶ್ರೀಮಠದ ಶಿಷ್ಯಸಮಾಜದ ಮುಖಂಡರ ಸಭೆ ಸಂಪನ್ನವಾಯಿತು. ಸಭೆಯಲ್ಲಿ ಹವ್ಯಕ ,ಕುರುಬ,ಮುಖ್ರಿ, ನಾಡವ , ಭಂಡಾರಿ, ಮಡಿವಾಳ, ಖಾರ್ವಿ , ಗಾಣಿಗ, ನಾಮಧಾರಿ, ದೇಶಭಂಡಾರಿ, ಹಾಲಕ್ಕಿ ಸಮಾಜಗಳು ಸೇರಿದಂತೆ ಒಟ್ಟು 12 ಸಮಾಜದ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಕುರುಬ ಸಮಾಜದ ಮುಖಂಡರಾದ… Continue Reading →
ಹೊಸಾಡ ಗೋಶಾಲೆಯಲ್ಲಿ ‘ಅರ್ಘ್ಯ’ ಶ್ರಮಾದಾನ ಕಾರ್ಯಕ್ರಮ ಕುಮಟಾ ಮತ್ತು ಹೊನ್ನಾವರ ಮಂಡಳದ ಸೇವಾ ವಿಭಾಗ ಪ್ರತಿಯೊಂದು ವಲಯದಿಂದ ತಿಂಗಳಿನಲ್ಲಿ ಒಂದು ನಿರ್ದಿಷ್ಟ ದಿನ ಹೊಸಾಡ ಗೋಶಾಲೆಯಲ್ಲಿ ‘ಅರ್ಘ್ಯ’ ಶ್ರಮಾದಾನ ಕಾರ್ಯಕ್ರಮ ಮಾಡಲಾಗುತ್ತಿದೆ. ಒಂದೊಂದು ವಲಯಕ್ಕೆ ನಿರ್ದಿಷ್ಟ ದಿನಾಂಕವನ್ನು ಗೊತ್ತುಪಡಿಸಲಾಗಿದ್ದು, ಆ ದಿನಾಂಕದಂದು ಆ ವಲಯದ ಕಾರ್ಯಕರ್ತರು ಶ್ರಮದಾನ ಮಾಡುತ್ತಾರೆ. ಈ ತಿಂಗಳ 1ನೇ ತಾರೀಖಿನಿಂದ… Continue Reading →
ಶ್ರೀರಾಘವೇಶ್ವರ ಭಾರತೀ ಸ್ವಾಮಿಗಳಿಂದ “ಗೋಅಮೃತ” ಶುದ್ಧ ದೇಶೀಯ ಹಸುವಿನ ಹಾಲಿನ ಲೋಕಾರ್ಪಣೆ. 14/09/2015 – ಶ್ರೀರಾಮಾಶ್ರಮ: ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಗೋ ಸಂರಕ್ಷಣೆಯ ಮಹಾಸಂಕಲ್ಪದ ಕಾಮಧುಘಾ ಯೋಜನೆಯಿಂದ ಪ್ರೇರೇಪಣೆಗೋಂಡ ಆಂಧ್ರಪ್ರದೇಶ ಮೂಲದ ಉದ್ಯಮಿಗಳಾದ ಶ್ರೀನಿವಾಸ ರೆಡ್ಡಿ ಎನ್ನುವವರು ಅಕ್ಷಯ ಗೋ ಪ್ರಾಡೆಕ್ಟ್ಸ್ ಉದ್ಯಮದ ಮೂಲಕ ಭಾರತದಲ್ಲಿಯೇ ಪ್ರಪ್ರಥಮಬಾರಿಗೆ ಶುದ್ಧ ದೇಶೀಯ ಹಸುವಿನ ಹಾಲನ್ನು “ಗೋಅಮೃತ”… Continue Reading →