Author Sandesha Talakalakoppa

13/09/2015 : ರಕ್ತದಾನ ಶಿಬಿರ – Blood Donation Camp

                                                                        ರಕ್ತದಾನ ಶಿಬಿರ ಗಿರಿನಗರದ ಶ್ರೀರಾಮಾಶ್ರಮದಲ್ಲಿ ನೆಡೆಯುತ್ತಿರುವ… Continue Reading →

05/09/2015 – Sri Krishna Ashtami : ಶ್ರೀಕೃಷ್ಣ ಜನ್ಮಾಷ್ಟಮೀ ಆಹ್ವಾನ

ಗಿರಿನಗರದ ಶ್ರೀರಾಮಶ್ರಮದಲ್ಲಿ ನೆಡೆಯುತ್ತಿರುವ ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಛಾತ್ರಚಾತುರ್ಮಾಸ್ಯದಲ್ಲಿ ನಾಳೆ (೦೫/೦೯/೨೦೧೫) ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ಕಲೆಗಳಿಂದ ಶ್ರೀಕೃಷ್ಣಾರಾಧನೆ ಸಂಪನ್ನವಾಗಲಿದೆ.

23-08-2015 – ಛಾತ್ರ ಚಾತುರ್ಮಾಸ್ಯ 24ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 23/08/2015, ಭಾನುವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಕುಮಟಾ ಮಂಡಲ ಬೋವಿ ಸಮಾಜದವರಿಂದ ಪಾದುಕಾಪೂಜೆ ~ ಧರ್ಮಸಭೆ: ಎಲ್ಲರೂ ಜಗತ್ತನ್ನೇ ಸರಿಪಡಿಸುತ್ತೇನೆ ಎಂದು ಮುನ್ನುಗ್ಗುತ್ತಾರೆ. ಅವರಿಗೆ ಜಗತ್ತನ್ನು ಸರಿಪಡಿಸಲು ಆಗುವುದಿಲ್ಲ. ಏಕೆಂದರೆ ಮೊದಲು ತಾವು ತಮ್ಮನ್ನು… Continue Reading →

‘ಕಲಾಮುಕುಲ’ ಸಾಂಸ್ಕೃತಿಕ ವೇದಿಕೆ ಅನಾವರಣ

26-07-2015  ಶ್ರೀರಾಮಾಶ್ರಮ :                                                                          … Continue Reading →

21-06-2015 ಶ್ರೀರಾಮಾಶ್ರಮ : ವಿಶ್ವಯೋಗ ದಿನ ವರದಿ

21-06-2015 , ಶ್ರೀರಾಮಾಶ್ರಮ : ವಿಶ್ವಯೋಗ ದಿನ ವರದಿ ಯೋಗ ಬದುಕಿಗೆ ಒಳ್ಳೆಯ ಯೋಗ ತಂದು ಕೊಡಬಲ್ಲದು, ಮನಸ್ಸಿಗೆ ವಿಶ್ರಾಂತಿ ಹಾಗು ದೇಹಕ್ಕೆ ಕ್ರಮಬದ್ಧತೆ ಯೋಗದಿಂದ ಲಭ್ಯವಾಗುತ್ತದೆ ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದರು. ವಿಶ್ವಯೋಗ ದಿನದ ಅಂಗವಾಗಿ ಶ್ರೀ ರಾಮಾಶ್ರಮದಲ್ಲಿ ನೆಡದ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀಗಳು ಎಲ್ಲಾ ವಿಷಯಗಳಿಗೂ ಮನಸ್ಸೇ ಮೂಲವಾಗಿದೆ, ಉಸಿರಾಟ… Continue Reading →

Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑