Author Sri Samyojaka

4-1-2015, ಭಾನುವಾರ: ವಿಜಯನಗರ ವಲಯದ “ವಲಯೋತ್ಸವ “

ವಿಜಯನಗರ ವಲಯದ “ವಲಯೋತ್ಸವ “ ವಿಜಯನಗರ : 4-1-2015 ದಿನಾಂಕ 4-1-2015 ರಂದು ಭಾನುವಾರ  ಶ್ರೀ ರಾಮಚಂದ್ರಾಪುರ ಮಠ, ಬೆಂಗಳೂರು ಮಂಡಲದ  ವಿಜಯನಗರ ವಲಯದ “ವಲಯೋತ್ಸವ “ ಕಾರ್ಯಕ್ರಮ ವಿಜಯನಗರ ಭಾರತೀ ವಿದ್ಯಾಲಯದ ಸಭಾಂಗಣ ದಲ್ಲಿ ಜರುಗಿತು. ಶ್ರೀ ಶ್ರ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ದಿವ್ಯಸಾನ್ನಿಧ್ಯ ನೀಡಿ ಆಶೀರ್ವಚನ ನೀಡಿದರು. ಶ್ರೀಗಳು,” ಶ್ರೀ ರಾಮ ರಾವಣನ… Continue Reading →

ಶ್ರೀರಾಮಚಂದ್ರಾಪುರಮಠದ ಮಹಾಮಂಡಲದ-ಸಂಜಯ ವಲಯದ “ವಲಯೋತ್ಸವ”

ಶ್ರೀರಾಮಚಂದ್ರಾಪುರಮಠದ ಮಹಾಮಂಡಲದ-ಸಂಜಯ ವಲಯದ  “ವಲಯೋತ್ಸವ” ಸಂಜಯನಗರ: 21.12.2014 ದಿನಾಂಕ 21.12.2014 ನೇ ಭಾನುವಾರ ಸಂಜಯನಗರದ ಶಾಸ್ತ್ರೀ ಮೆಮೋರಿಯಲ್ ಹಾಲ್  ನಲ್ಲಿ ಸಂಜಯ ವಲಯ – ಶ್ರೀರಾಮಚಂದ್ರಾಪುರಮಠದ ಮಹಾಮಂಡಲದ-ಸಂಜಯ ವಲಯದ  “ವಲಯೋತ್ಸವ” ವೈಭವಯುತವಾಗಿ ನಡೆಯಿತು. ಮಧ್ಯಾ:ನ್ನ  1:00 ಘಂಟೆಗೆ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಶ್ರೀ ಗಳು ಆಶೀರ್ವಚನದಲ್ಲಿ ಮಾತನಾಡಿ, “ಹಿಂದೆಯೂ ನಾವು ಇಲ್ಲಿ ಬಂದಿದ್ದೇವೆ. ಇಂದಿನ ಈ  ಸನ್ನಿವೇಶದಲ್ಲಿ ನಿಮ್ಮ ಯಾರ ಮುಖದಲ್ಲಿಯೂ… Continue Reading →

08-09-2014 : CID ತನಿಖೆ ಕುರಿತಂತೆ ಕನ್ನಡ ಪ್ರಭ ದಿನಪತ್ರಿಕೆಯ ವರದಿ

“ಗೋಗಂಗಾ ಆಯುರ್ವೇದ ಪಂಚಗವ್ಯ ಚಿಕಿತ್ಸಾ ಕೇಂದ್ರ ಪೆರಿಯ” ಉಚಿತ ಚಿಕಿತ್ಸಾ ಶಿಬಿರ – ವರದಿ

“ಗೋಗಂಗಾ  ಆಯುರ್ವೇದ  ಪಂಚಗವ್ಯ ಚಿಕಿತ್ಸಾ ಕೇಂದ್ರ, ಪೆರಿಯ” – ಉಚಿತ ಚಿಕಿತ್ಸಾ ಶಿಬಿರ ಪೆರಿಯ: 7.8.2014 ಶ್ರೀರಾಮಚಂದ್ರಾಪುರಮಠ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ನಿರ್ದೇಶನದಲ್ಲಿರುವ ಪೆರಿಯ ಗೋಗಂಗಾ  ಆಯುರ್ವೇದ ಪಂಚಗವ್ಯ ಚಿಕಿತ್ಸಾಲಯದ ಪ್ರಥಮವಾರ್ಷಿಕೋತ್ಸವದ ಅಂಗವಾಗಿ ಕೇಂದ್ರದಲ್ಲಿ “ನಿರಾಮಯ ಪಂಚಗವ್ಯ ಉಚಿತ ಚಿಕಿತ್ಸಾ ಶಿಬಿರ ಮತ್ತು ಜೈವಕೃಷಿಯೂ, ಆರೋಗ್ಯವೂ” ಎಂಬ ಸೆಮಿನಾರ್ ಜರಗಿತು. ಆ ಪ್ರಯುಕ್ತ ಜರಗಿದ ಸಭೆಯಲ್ಲಿ … Continue Reading →

ಶ್ರೀಮಠದ ವಿರುದ್ಧ ಹಾಕಿದ ಪಿ ಐ ಎಲ್ ವಜಾ – ಮಾಧ್ಯಮ ವರದಿಗಳು

02- ಅಗಸ್ಟ್-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 02.08.2014,ಶನಿವಾರ ಇಂದಿನ ಸರ್ವಸೇವೆಯನ್ನು ಬೆಂಗಳೂರು ಮಂಡಲದ ಯಲಹಂಕ, ಸರ್ವಜ್ಞ ಹಾಗೂ ರಾಜಾಮಲ್ಲೇಶ್ವರ ವಲಯಗಳು ನಡೆಸಿದವು. ಅಖಿಲ ಹವ್ಯಕ ಮಹಾಸಭಾವು ಪೂರ್ಣಪ್ರಮಾಣದಲ್ಲಿ ಭಾಗಿಯಾಗಿತ್ತು. ಶ್ರೀ ಭಾರತೀ ಪ್ರಕಾಶನದ ಗುರುಗ್ರಂಥ ಮಾಲಿಕೆಯ 22 ನೇ ಕೃತಿ ‘ಶ್ರೀ ಚರಕಾಚಾರ್ಯ’. ಡಾ|| ಸೀತಾರಾಮ ಪ್ರಸಾದರವರು ಬರೆದ ಈ ಕೃತಿಯನ್ನು ಶ್ರೀಗಳವರು ಲೋಕಾರ್ಪಣೆಗೊಳಿಸಿದರು. ಪ್ರಾಯೋಜಕತ್ವವನ್ನು… Continue Reading →

1- ಅಗಸ್ಟ್-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 01.08.2014,ಶುಕ್ರವಾರ ಇಂದು¸ ಜಿ. ವಿ. ಹೆಗಡೆ ಕಾನ್ಮೊಲೆ ಕುಟುಂಬದವರು ಗುರುಭಿಕ್ಷಾಂಗ ಪಾದಪೂಜೆ ಸೇವೆ ನಡೆಸಿದರು. ಶ್ರೀ ಭಾರತೀ ಪ್ರಕಾಶನದ ಗುರುಗ್ರಂಥ ಮಾಲಿಕೆಯ 21 ನೇ ಕೃತಿಯಾದ ‘ಶ್ರೀ ರಾಮಕೃಷ್ಣ ಪರಮಹಂಸ’, ಶಾಂತಿವೃತಾನಂದರವರು ಬರೆದ ಕೃತಿಯನ್ನು ಶ್ರೀಗಳವರು ಲೋಕಾರ್ಪಣೆಗೊಳಿಸಿದರು. ಪ್ರಾಯೋಜಕತ್ವವನ್ನು ಡಿ. ಜಿ ಭಟ್ಟ ಸೂರಿ ವಹಿಸಿದ್ದರು. ಶ್ರೀ ಭಾರತೀ… Continue Reading →

31- ಜುಲೈ-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ವ್ಯಕ್ತಿಯ ಬದುಕಿನ ಆನಂದಕ್ಕೆ ಆಹಾರ ಕಾರಣವಾಗಬೇಕು ಆದರೆ ಇಂದು ಅದು ಬದುಕಿನ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ ಎಂದು ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು.

30- ಜುಲೈ-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 30.07.2014,ಬುಧವಾರ ಇಂದು¸ ಸಾಗರ ಮಂಡಲದ ಉಳವಿ, ಕ್ಯಾಸನೂರು, ಕೆಳದಿ, ಇಕ್ಕೇರಿ ವಲಯಗಳ ಗುರುಭಿಕ್ಷಾಂಗ ಪಾದಪೂಜೆ ಸೇವೆ ನಡೆಯಿತು. ಶ್ರೀ ಮಠದ ದಂತ ಸಿಂಹಾಸನ ನಿರ್ಮಿಸಿದ ಅಮರ ಶಿಲ್ಪಿ ಹುಟ್ಟಿದ ಸಮಾಜ ಗುಡಿಗಾರ ಸಮಾಜದ ಬಾಂಧವರು ಶ್ರೀಗಳಿಂದ ಆಶೀರ್ವಾದ ಪಡೆದರು. ಶ್ರೀ ಭಾರತೀ ಪ್ರಕಾಶನದ ಗುರುಗ್ರಂಥ ಮಾಲಿಕೆಯ 19 ನೇ… Continue Reading →

29- ಜುಲೈ-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀರಘೂತ್ತಮ ಮಠ ಕೆಕ್ಕಾರು : 29.07.2014, ಮಂಗಳವಾರ ಇಂದು¸ ಸಾಗರ ಮಂಡಲದ ಸಾಗರ ಪೂರ್ವ, ಪಶ್ಚಿಮ ಹಾಗೂ ಆವಿನಹಳ್ಳಿ ವಲಯಗಳ ಗುರುಭಿಕ್ಷಾಂಗ ಪಾದಪೂಜೆ ಸೇವೆ ನಡೆಯಿತು. ಹಾಲಕ್ಕಿ ಸಮಾಜದ ಬಾಂಧವರು ಸುವಸ್ತುವನ್ನು ಶ್ರೀ ಸನ್ನಿಧಿಗೆ ಸಮರ್ಪಿಸಿ, ಶ್ರೀಗಳಿಂದ ಆಶೀರ್ವಾದ ಪಡೆದರು. ಶ್ರೀ ಭಾರತೀ ಪ್ರಕಾಶನದ ಗುರುಗ್ರಂಥ ಮಾಲಿಕೆಯ 18 ನೇ ಕೃತಿಯಾದ ಮಹೇಶ ಎಳ್ಯಡ್ಕರವರು ಬರೆದ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑