ಶ್ರೀ ರಾಮ ಕಥೆಯ ಮೂರನೇ ದಿನ ಶ್ರೀ ಗುರುಗಳು, ಪರಿವಾರದ ಅಣ್ಣಂದಿರು ಶ್ರೀ ರಾಮಾಯಣ ಗ್ರಂಥದೊಡನೆ ವೈಭವದಿಂದ ವೇದಿಕೆಗೆ ಆಗಮಿಸಿದರು. ಪರಿವಾರ ಸಹಿತನಾದ ಶ್ರೀ ರಾಮನಿಗೆ, ಹನುಮನಿಗೆ, ಆದಿ ಗ್ರಂಥಕ್ಕೆ ಪುಷ್ಪಾರ್ಚನೆ ಆದ ನಂತರ ಮೂರನೇ ದಿನದ ರಾಮಕಥೆಯನ್ನು ಪ್ರಾರಂಭಿಸಿದರು. ಎರಡನೇ ದಿನದ ಜಯ ವಿಜಯರ ಕಥೆಯನ್ನು ಮುಂದುವರೆಸಿ ಜಯವಿಜಯರ ಮನಸ್ಸಿನ ವರ್ಣನೆಯನ್ನು ಮಾಡುತ್ತಾ ಎರಡು… Continue Reading →
ಭಟ್ಕಳ ತಾಲ್ಲೂಕು ಕಿತ್ರೆ ಶ್ರೀ ದುರ್ಗಾ ಪರಮೇಶ್ವರೀ ದೇವಿಯ ಅಷ್ಟಬಂಧ ಕಾರ್ಯಕ್ರಮ ಆಗಮೊಕ್ತ ರೀತಿಯಿಂದ ನಡೆಯಿತು. ಶ್ರೀ ರಾಮಚಂದ್ರಾ ಪುರ ಮಠದ ಶ್ರ್ರಿ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳ ಅಮೃತಹಸ್ತ ದಿಂದ ನೆರವೇರಿತು. ಪರಿವಾರ ದೇವತೆಗಳಾದ ಗಣಪತಿ, ವೀರಭದ್ರ ಮತ್ತು ಕ್ಷೇತ್ರ ಪಾಲ ದೇವರುಗಳ ಪ್ರತಿಷ್ಠೆಯೂ ನಡೆಯಿತು. ನಂತರ ಧಾರ್ಮಿಕ ಸಭೆ ನಡೆದು ಸೇರಿದ್ದ ಸಮಸ್ತರನ್ನುದ್ದೇಶಿಸಿ ಶ್ರೀಗಳವರು ಆಶೀರ್ವಚನ… Continue Reading →
ಹೊಸನಗರ: ಪ್ರಪಂಚದಲ್ಲಿ ಆಯುಧ ವಿವೇಕ ಶೂನ್ಯತೆಯಿಂದ ಬಳಕೆಯಾಗಬಾರದು ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ರಾಮೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಮಕಥಾ ವಿಶೇಷ ಪ್ರವಚನದಲ್ಲಿ ಸೋಮವಾರ ಅವರು ಮಾತನಾಡಿದರು. ಲೋಕದಲ್ಲಿ ಭೀತಿಗೆ ಯುದ್ಧ ಕಾರಣ, ಯುದ್ಧಕ್ಕೆ ದ್ವೇಷ , ದ್ವೇಷಕ್ಕೆ ಮನೋಮಾಲಿನ್ಯ ಕಾರಣ. ಸೃಷ್ಠಿಯ ಸಹಜತೆ ನಾಶ ಮಾಡುವ ಮನಸ್ಸು ಅದು ರಕ್ಕಸ ಪ್ರವೃತ್ತಿ. ಅಂತಹ… Continue Reading →
ಹೊಸನಗರ : ಹುಟ್ಟಿನ ಹರ್ಷ ಎನ್ನುವುದು ದೀಪ ಆರಿಸುವ ದಿನವಾಗದೆ ದೀಪ ಬೆಳಗಿಸುವ ದಿನವಾಗಲಿ ಈ ಮೂಲಕ ಮತ್ತೊಬ್ಬರ ಬದುಕು ಕಟ್ಟಿ ಕೊಡುವ ಪುಣ್ಯ ಕಾರ್ಯವಾಗಬೇಕು ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಶ್ರೀಮಠದಲ್ಲಿ ನಡೆಯುತ್ತಿರುವ ನಂದನ ನಾಮ ಸಂವತ್ಸರ ರಾಮೋತ್ಸವ ಸಂದರ್ಭ ಸೋಮವಾರ ಆಯೋಜಿಸಿದ್ದ ಶ್ರೀಗಳವರ ಸಂನ್ಯಾಸ ಗ್ರಹಣ ದಿನದ ವಿಶೇಷ ಆಚರಣೆ… Continue Reading →