ಹರೇರಾಮ.
ಶ್ರೀ ಆದಿ ಶಂಕರಾಚಾರ್ಯ ಕೃತ ಶ್ರೀ ಗಣೇಶ ಪಂಚರತ್ನಮ್.
ಸಕಲ ವಿಘ್ನ ನಿವಾರಕನನ್ನು ಪ್ರತಿದಿನ ಪ್ರಾತಃ ಕಾಲದಲ್ಲಿ ಹೃದಯದಲ್ಲಿ ಸ್ಮರಿಸುತ್ತಾ ಈ ಪಂಚರತ್ನ ಶ್ಲೋಕವನ್ನು ಯಾರು ಹಾಡುತ್ತಾರೋ ಅವರು ಆರೋಗ್ಯವನ್ನು, ನಿರ್ದೋಷತ್ವವನ್ನು, ಸನ್ಮಿತ್ರರನ್ನು, ಸುಪುತ್ರರನ್ನು, ಪೂರ್ಣ ಆಯುಷ್ಯವನ್ನು, ಅಷ್ಟೈಶ್ವರ್ಯ ವನ್ನು ಶೀಘ್ರವಾಗಿ ಹೊಂದುವರೆಂದು ಸ್ತೋತ್ರದ ಫಲಶ್ರುತಿಯಲ್ಲಿ ಆಚಾರ್ಯರು ತಿಳಿಸಿದ್ದಾರೆ.
~
ರಚನೆಃ ಶ್ರೀ ಆದಿ ಶಂಕರಾಚಾರ್ಯರು.
ಧ್ವನಿಃ ದೀಪಿಕಾ ಭಟ್, ಬೆಂಗಳೂರು.
ಮುದಾಕರಾತ್ತಮೋದಕಂ ಸದಾ ವಿಮುಕ್ತಿಸಾಧಕಂ
ಕಲಾಧರಾವತಂಸಂಕಂ ವಿಲಾಸಿಲೋಕರಕ್ಷಕಮ್ |
ಅನಾಯಕೈಕನಾಯಕಂ ವಿನಾಶಿತೇಭ್ಯದೈತ್ಯಕಂ
ನತಾಶುಭಾಶುನಾಶಕಂ ನಮಾಮಿ ತಂ ವಿನಾಯಕಮ್ || ೧ ||
ನಮತ್ಸುರಾರಿನಿರ್ಜರಂ ನತಾಧಿಕಾಪದುದ್ಧರಮ್ |
ಗಜೇಶ್ವರಂ ತಮಾಶ್ರಯೇ ಪರಾತ್ಪರಂ ನಿರಂತರಮ್ || ೨ ||
ಸಮಸ್ತಲೋಕಶಂಕರಂ ನಿರಸ್ತದೈತ್ಯಕುಂಜರಂ
ದರೇತರೋದರಂ ವರಂ ವರೇಭವಕ್ತ್ರಮಕ್ಷರಮ್ |
ಕೃಪಾಕರಂ ಕ್ಷಮಾಕರಂ ಮುದಾಕರಂ ಯಶಸ್ಕರಂ
ಮನಸ್ಕರಂ ನಮಸ್ಕೃತಾಂ ನಮಸ್ಕರೋಮಿ ಭಾಸ್ವರಮ್ || ೩ ||
ಪುರಾರಿಪೂರ್ವನಂದನಂ ಸುರಾರಿಗರ್ವಚರ್ವಣಮ್ |
ಕಪೋಲದಾನವಾರಣಂ ಭಜೇ ಪುರಾಣವಾರಣಮ್ || ೪ ||
ನಿತಾಂತಕಾಂತಿದಂತಕಾಂತಮಂತಕಾಂತಕಾತ್
ಅಚಿಂತ್ಯರೂಪಮಂತಹೀನಮಂತರಾಯಕೃಂತನಮ್ |
ಹೃದಂತರೇ ನಿರಂತರಂ ವಸಂತಮೇವ ಯೋಗಿನಾಂ
ತಮೇಕದಂತಮೇವ ತಂ ವಿಚಿಂತಯಾಮಿ ಸಂತತಮ್ || ೫ ||
June 26, 2013 at 1:53 PM
ಶ್ರೀ ಗುರುಭ್ಯೊ ನಮಃ
ಶ್ರೀ ಗಣೇಶಾಯ ನಮಃ
ಹರೇ ರಾಮ
ನೆನೆಪಿಸಿದಕ್ಕೆ ಧನ್ಯವಾದಗಳು !
ಚೆನ್ನಾಗಿದೆ!