Year 2010

ಉದಯವಾಣಿ: ಗೋಕರ್ಣದಲ್ಲಿ ಸ್ವಾತಿ ಉತ್ಸವ

05 ನವೆಂಬರ್ 2010 ಉದಯವಾಣಿ: ಗೋಕರ್ಣದಲ್ಲಿ ಸ್ವಾತಿ ಉತ್ಸವ

ದಿನಚರಿ-೦೫-೧೧-೨೦೧೦

ಸೂರ್ಯೋದಯ : ೦೬.೨೮ ಸೂರ್ಯಾಸ್ತ : ೦೫.೫೮ ತಿಥಿ : ಚತುರ್ದಶಿ (ನರಕ ಚತುರ್ದಶಿ) ಪಕ್ಷ : ಕೃಷ್ಣ ಭಿಕ್ಷಾ ಸೇವೆ: ತಲೆಂಗಳ ಶ್ಯಾಮ ಭಟ್ ೧೧.೩೦ ರಿಂದ ೧೨.೦೦  — ಗಣಪತಿ ಹೋಮ ಪೂರ್ಣಾಹುತಿ, ಶಿವ ಪೂಜೆ ಮಂಗಳಾರತಿ, ಭಿಕ್ಷಾಂಗ ಪಾದಪೂಜೆ ಮಂಗಳಾರತಿ, ೧೨.೦೦ ರಿಂದ — ಫಲಸಮರ್ಪಣೆ, ತೀರ್ಥ ವಿತರಣೆ, ಮುಳ್ಳೇರಿಯಾ ಮಂಡಲೋತ್ಸವ… Continue Reading →

ವಿಶ್ವಕೊಳಿತಾಗಲಿ..ಆರಂಭ ತನ್ನಿಂದಲೇ!

|| ಹರೇರಾಮ || “ಉದ್ಧರಿಸುವೆನು ಜಗವನೆನ್ನುತಿಹ ಸಖನೆ ನಿನ್ನುದ್ಧಾರವೆಷ್ಟಾಯ್ತೋ ?” ಲೋಕವನ್ನು ಸುಧಾರಿಸಬಯಸುವವನು ಆ ಪ್ರಕ್ರಿಯೆಯನ್ನು ತನ್ನಿಂದಲೇ ಪ್ರಾರಂಭಿಸಬೇಕು.. ನಮ್ಮ ಪಾಲಿನ ಲೋಕದ ದ್ವಾರಗಳೆಂದರೆ ನಮ್ಮ ಶರೀರ-ಮನಸ್ಸುಗಳು ; ನಮ್ಮ ವ್ಯಕ್ತಿತ್ವ- ಬದುಕುಗಳು.. ಜಗತ್ತು ನಮ್ಮ ಮುಂದೆ ತೆರೆದುಕೊಳ್ಳುವುದು, ನಮಗೆ ಸ್ಪಂದಿಸುವುದು ಇವುಗಳ ಮೂಲಕವಾಗಿಯೇ…! ಇವುಗಳನ್ನು ಚೆನ್ನಾಗಿಟ್ಟುಕೊಳ್ಳದವನ ಪಾಲಿಗೆ ಜಗತ್ತು ಚೆನ್ನಾಗಿರಲು ಸಾಧ್ಯವೇ ಇಲ್ಲ.. ಮನೆ… Continue Reading →

The Indian Express: Turning away from evil

02 November The Indian Express: Turning away from evil

ಅವಿಸ್ಮರಣೀಯ ಘಟನೆಗಳು – ಚೆಂಬರ್ಪು ಸತ್ಯನಾರಾಯಣ ಭಟ್

ಪರಮ ಪೂಜ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರನ್ನು ನಾನು ಮೊದಲಿಗೆ ನೋಡಿದ್ದು ಅವರ ಸಂನ್ಯಾಸಗ್ರಹಣದ ದಿನ ಬೆಂಗಳೂರಿನ ಗಿರಿನಗರದಲ್ಲಿ. ನಾನಾಗ ಮುಂಬೈಯಲ್ಲಿ ಉದ್ಯೋಗದಲ್ಲಿದ್ದೆ. ಬೆಂಗಳೂರಿಗೆ ಅಂದು ಬಂದಿದ್ದೆ. ಗಿರಿನಗರದ ಶಾಖಾಮಠದಲ್ಲಿ ಅಂದು ವಿಶೇಷ ಕಾರ್ಯಕ್ರಮಿರುವ ವಿಚಾರ ತಿಳಿದು ಸ್ವಲ್ಪ ಹೊತ್ತಿಗೆ ಅಲ್ಲಿಗೆ ಬಂದು ದೂರದಿಂದಲೇ ಅವರನ್ನು ನೋಡಿ, ಮನದಲ್ಲೇ ವಂದಿಸಿ, ಹಿಂತಿರುಗಿದ್ದೆ (ಬಹುಷಃ ಅಂದೇ ಮುಂಬೈಗೆ… Continue Reading →

A message for life..

Man must search for what is right, and let happiness come on it’s own. SOURCE :-SRI’S COLLECTION

Elephant and a fly

Here’s a story of an elephant and a fly .. maybe some of us wud hv heard this before .. There was a fly which was sitting on an elephant’s leg and for some reason it was angry on the… Continue Reading →

ದಶರಥನೆಂದರೆ ದೇವರ ಆಯ್ಕೆ…!

|| ಹರೇರಾಮ || ಬೇರೆಯಾಗುವುದು ಸುಲಭ… ಬೆರೆಯುವುದು ಸುಲಭವಲ್ಲ..! ವಿಭಕ್ತಿ ಸುಲಭ.. ಭಕ್ತಿ ಸುಲಭವಲ್ಲ.. ಒಡೆಯಲು ಕ್ಷಣ… ಕೂಡಿಸಲು..? ವಿಶ್ವದ ಯಾವೆರಡು ವಸ್ತುಗಳು ಸೇರಬೇಕೆಂದರೂ ಅದು ಸುಲಭದ ಮಾತಲ್ಲ.. ಅದರಲ್ಲಿಯೂ ಹಿರಿದರಲ್ಲಿ ಹಿರಿದಾದ ವಸ್ತುಗಳೆರಡು ಸೇರಬೇಕೆಂದರೆ..? ಕೂಡಿಸುವ ಕೊಂಡಿಯೊಂದು ನಡುವೆ ಬೇಕೇ ಬೇಕು.. ಜೀವನು ದೇವನೊಡನೆ ಸೇರಬೇಕೆಂದರೆ ‘ಗುರು‘ವೆಂಬ ಕೊಂಡಿ ನಡುವೆ ಬೇಕೇ ಬೇಕಲ್ಲವೇ..? ದೇವನೇ… Continue Reading →

ಹೊಂಗಿರಣ – ಹೊಂಗನಸು!

The Indian Express: Waiting for God’s grace

26 October 2010 The Indian Express: Waiting for God’s grace

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑