ಇತ್ತ…
ಕಡಲ ಒಡಲಲ್ಲಿ ಬಾಯ್ದೆರೆದು ಕಾಯುವುದು ಕಪ್ಪೆ ಚಿಪ್ಪು ಸ್ವಾತಿ ಮಳೆ ಹನಿಯನ್ನು…
ಅತ್ತ…
ಮೋಡದ ಮಡಿಲಿನಿಂದ ಧರೆಗೆ ಧುಮ್ಮಿಕ್ಕುವ ಸ್ವಾತಿ ಮಳೆ ಹನಿ ಹುಡುಕಿಯೇ ಹುಡುಕುವುದು ತನಗಾಗಿ ಮಿಡುಕುವ ಕಪ್ಪೆಚಿಪ್ಪನ್ನು …
ಸ್ವಾತಿಯದಲ್ಲದೆ ಬೇರಾವ ಮಳೆಹನಿ ಕಪ್ಪೆ ಚಿಪ್ಪಿನೊಳ ಹೊಕ್ಕರೂ ಅದು ಕೇವಲ ನೀರು… ನೀರು…
ಸ್ವಾತಿ ಮಳೆಹನಿಯೇ ಆದರೂ ಕಪ್ಪೆ ಚಿಪ್ಪೊಳಗಲ್ಲದೆ ಬೇರೆಲ್ಲಿ ಬಿದ್ದರೂ ಅದು ಕೇವಲ ನೀರು … ನೀರು…
ಕಪ್ಪೆಚಿಪ್ಪಿನ ಹೃದಯಗರ್ಭದೊಳಸೇರಬೇಕು ಸ್ವಾತಿಯ ಜಲಬಿಂದು..
ಅದು ಮುತ್ತಿನ ಅವತಾರ…
ಸ್ವಾತಿ ಮಳೆ ಹನಿಗೆ ಆಗುವುದು ಮುತ್ತಾಗಿ ಪುನರ್ಜನ್ಮ…
ಕಪ್ಪೆ ಚಿಪ್ಪಿನೊಳ ಚೈತನ್ಯದ ಸಂಚಾರ…
ಇದನ್ನು ಹೋಲುವ ಅಪೂರ್ವ ಸಮಾಗಮವೊಂದರ ಫಲವಾಗಿಯೇ ರಾಮಾಯಣವೆಂಬ ಮುತ್ತು ಹುಟ್ಟಿತು…!!
ಕಪ್ಪೆಚಿಪ್ಪಿನ ತೆರದಿ ತೆರೆದ ಮನ ಹೊತ್ತ ವಾಲ್ಮೀಕಿ ಧರೆಯಲ್ಲಿ ಧೀರ್ಘ ಪ್ರತೀಕ್ಷೆಯಲ್ಲಿ ಇರುವಾಗ…
ಸ್ವಾತಿಯ ಸಲಿಲಧಾರೆಯಂತೆ ಮೋಡದ ನಾಡಿನಿಂದ ಇಳಿದು ಬಂದರು ನಾರದರು..!
March 16, Tuesday Shree swamiji and parivar left Shree Ramashram , Bangalore ,around 1.30 noon by road and reached at 6.25 pm , the residence of sri. Harekere Narayan Bhat , Puttur, D.Kannada where Guruji camped for the day. After… Continue Reading →
ವಿಕೃತಿನಾಮ ಸಂವತ್ಸರದ ಚಾಂದ್ರಮಾನ ಯುಗಾದಿಯಾದ ಇಂದು ಹಾರಕೆರೆಯ ನಾರಾಯಣ ಭಟ್ ರವರ ಮನೆಯಲ್ಲಿ ಶ್ರೀಮಠದ ಶಾಸ್ತ್ರಿಗಳಿಂದ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಪಂಚಾಂಗ ಶ್ರವಣ ವಿಧಿ ನೆರವೇರಿತು.. ಮಧ್ಯಾಹ್ನ ಸುಮಾರು ೧.೩೦ ಕ್ಕೆ ಶ್ರೀರಾಮಾಶ್ರಮದಿಂದ ಹೊರಟು ಶ್ರೀ ಸಂಸ್ಥಾನದವರು ಸುಮಾರು ೬.೨೫ ಕ್ಕೆ ಹಾರಕೆರೆಯ ಮೊಕ್ಕಾಂ ಸ್ಥಳಕ್ಕೆ ಆಗಮಿಸಿದರು.. ಧೂಲೀಪೂಜಾ ಸೇವೆಯನ್ನು ಸ್ವೀಕರಿಸಿದ ಶ್ರೀಗಳು ವಿಕೃತಿ ಸಂವತ್ಸರದ… Continue Reading →
March 16, Bangalore: Today is Ugadi, the new year . Shree Swamiji greets all devotees with happiness, health and prosperity .His holiness’ presence in Bangalore added special sweetness to today’s festival. This was the first time Shree Swamiji was in… Continue Reading →
Sunday, 14 March 2010 : Shree Swamiji arrived from Kolkata, at Shree Ramashram , Bangalore , to a rain of marigold and jasmine , a riot of rangoli , laughter of children and the chant of Hare Rama . His… Continue Reading →
Heart of Gratitude !!! A blind boy sat on the steps of a building with a hat by his feet. He held up a sign which said: “I am blind, please help.” There were only a few coins in the… Continue Reading →
ಮಹಿಳೆಯರಿಗೆ ಉದ್ಯೋಗವನ್ನು ಒದಗಿಸಿ ಅವರ ಆರ್ಥಿಕ ಗುಣಮಟ್ಟವನ್ನು ಹೆಚ್ಚಿಸಬಲ್ಲ ಯೋಜನೆ ‘ಮಹಿಳೋದಯ’. ನಿರುದ್ಯೊಗ ನಮ್ಮ ದೇಶದ ದೊಡ್ಡ ಸಮಸ್ಯೆ. ಆಗಬೇಕಾದ ಕೆಲಸಗಳು ಬಹಳ ಇವೆ; ಕೆಲಸ ಬೇಕೆಂಬ ಹಂಬಲನವುಳ್ಳವರೂ ಅನೇಕರಿದ್ದಾರೆ. ಹೀಗಿದ್ದರೂ ನಿರಿದ್ಯೋಗ ಸಮಸ್ಯೆ ಇಂದಿನ ಸಮಾಜವನ್ನು ಕಾಡುತ್ತಿರುವುದು ಒಂದು ದೊಡ್ಡ ವಿಪರಾಸ್ಯವೇ ಸರಿ. ಯೋಗ್ಯ ರೀತಿಯಲ್ಲಿ ನಮ್ಮ ಸಂಪಲ್ಮೂಲಗಳು ಬಳಕೆಯಾಗದಿರುವುದೇ ನಿರುದ್ಯೋಗದ ಮೂಲ. ಈ… Continue Reading →