ಶ್ರೀ ಸ್ವಯಂಭೂ ದೇವಾಲಯ ಕಡತೋಕಾ ಹೊನ್ನಾವರ ತಾಲೂಕು. ಉತ್ತರಕನ್ನಡ ಜಿಲ್ಲೆ ನಮೋಸ್ತು ಸ್ಥಾಣುಭೂತಾಯ ಜ್ಯೋತಿರ್ಲಿಂಗಾವೃತಾತ್ಮನೇ ಚತುರ್ಮೂರ್ತಿ ವಪುಚ್ಛಾಯ ಭಾಸಿತಾಂಗಾಯ ಶಂಭವೇ ಕಲಿಯುಗದಲ್ಲಿ ಲೋಕಕಲ್ಯಾಣಕ್ಕಾಗಿ ಭೂಮಿಗಳಿದು ಬಂದು ದೇವಾನುದೇವತೆಗಳು ನೆಲೆಸಿರುವ ಸ್ಥಳಗಳಿಗೆ ತಮ್ಮದೇ ಆದ ಸ್ಥಳಪುರಾಣವಿರುತ್ತದೆ. ಆದಿ ಕಾಲದಲ್ಲಿ ಶಿವನ ಪರಮಭಕ್ತನಾದ ಖರಾಸುರನು ತನ್ನ ತ್ರಿಕಾಲ ಪೂಜೆಗಾಗಿ ಸಮಯಕ್ಕೆ ಅನುಗುಣವಾಗಿ ಶಿವಲಿಂಗವನ್ನು ಸ್ಥಾಪಿಸಿ, ಪೂಜೆಗೈದು ಮುಂದೆ ಸಾಗುತ್ತಿದ್ದನು…. Continue Reading →
ಶ್ರೀಭಾರತೀ ಕಾಲೇಜು ಮಂಗಳೂರು ಜನಸಾಮಾನ್ಯರ ಕೈಗೆಟಕುವ ಉನ್ನತ ಶಿಕ್ಷಣವನ್ನು ನೀಡಬೇಕೆಂಬ ಉದ್ದೇಶದಿಂದ ಪರಮಪೂಜ್ಯರಾದ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಅನುಗ್ರಹದೊಂದಿಗೆ ಮಂಗಳೂರಿನಲ್ಲಿ ಶ್ರೀ ಭಾರತೀ ಕಾಲೇಜನ್ನು 2001 ಇಸವಿಯಲ್ಲಿ ಪ್ರಾರಂಭಿಸಲಾಯಿತು. ಬೆರಳೆಣಿಕೆಯ ಸಂಖ್ಯೆಯ ವಿಧ್ಯಾರ್ಥಿಗಳೊಂದಿಗೆ ಪ್ರಾರಂಭಿಸಲಾದ ಈ ಕಾಲೇಜಿನಲ್ಲಿ ಇದೀಗ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ… Continue Reading →
ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನ ಮೂಳೂರು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಮೂಳೂರು (ಮಂಗಳೂರಿನಿಂದ ಸುಮಾರು ೨೭ಕಿ.ಮೀ ದೂರ)ನಲ್ಲಿರುವ ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನವನ್ನು ೧೦ನೆಯ ಶತಮಾನದಲ್ಲಿ ಈ ಪ್ರದೇಶವನ್ನಾಳಿದ ಕಿಲ್ಲವಂಶದ ಕನ್ನಯ್ಯ ಮತ್ತು ವಿಕ್ರಮಾದಿತ್ಯ ಎಂಬ ರಾಜರು ಕಟ್ಟಿಸಿದರು. ಜೈನರ ಆಡಳಿತದಲ್ಲಿ ಬಹಳ ವಿಜೃಂಭಣೆಯಿಂದ ಪೂಜೆ ಉತ್ಸವಾದಿಗಳು… Continue Reading →
ಅಮೃತಧಾರಾ ಗೋಶಾಲೆ ಕೋಲಾಡ, ಮಹಾರಾಷ್ಟ್ರ ಶ್ರೀ ಶ್ರೀ ರಾಘವೇಶ್ವರ ಭ್ಹಾರತೀ ಸ್ವಾಮಿಜಿಯವರ ಕನಸಿನ ಕೂಸಾದ “ಕಾಮದುಘಾ” ಈ ಯೋಜನೆಯಡಿಯಲ್ಲಿ ಹಾಗೂ ಅವರ ನೇತೃತ್ವದಲ್ಲಿ, ಅಮೃತಧಾರಾ ಗೋಶಾಲೆಯು ಮಹಾರಾಷ್ಟ್ರದ ಕೋಲಾಡ, ತಾ, ರೋಹಾ, ರಾಯಗಡ ಜಿಲ್ಲೆಯಲ್ಲಿ ಸ್ಥಾಪಿಸಲ್ಪಟ್ಟಿದೆ. ಸುಮಾರು ೧೫೦ ಆಕಳುಗಳನ್ನು ಈ ಯೋಜನೆಯಡಿಯಲ್ಲಿ ಸಾಕಲಾಗುತ್ತಿದೆ. ವಿಶ್ವದಿಂದ ನಶಿಸುತ್ತಿರುವ ಭಾರತೀಯ ಗೋವಂಶದ ತಳಿಗಳನ್ನು ಸಂರಕ್ಷಿಸಲು ಅಮೃತಧಾರಾ ಗೋಶಾಲೆಯು… Continue Reading →
ಅಮೃತಧಾರಾ ಗೋಶಾಲೆ, ಮುಳಿಯ ಬಂಟ್ವಾಳ ತಾಲೂಕಿನ ವಿಟ್ಲ ಸೀಮೆಯ ಐತಿಹಾಸಿಕವಾಗಿ ತುಂಬಾ ಪ್ರಸಿದ್ಧಿ. ಸೀಮೆಯ ಒಂದು ಐತಿಹಾಸಿಕ ಸ್ಥಳ ಮಾಯಿಲರ ಕೋಟೆ. ಮಾಯಿಲರ ಕೋಟೆ ಅಳಿಕೆ ಗ್ರಾಮದ ಮುಳಿಯದ ಸಮೀಪದಲ್ಲಿದೆ. ಮಾಯಿಲರ ಕೋಟೆಯಿರುವ ಬೆಟ್ಟದ ಇಳಿಜಾರಿನಲ್ಲಿ ವಿಸ್ತಾರವಾಗಿ ಹರಡಿಕೊಂಡಿರುವ ಸ್ವಾಭಾವಿಕ ಸಸ್ಯರಾಶಿ ಹಾಗೂ ನಿರಂತರ ಹರಿದುಬರುತ್ತಿರುವ ಜಲಮೂಲಗಳಿಂದ ಸಮೃದ್ಧವಾದ ಪ್ರದೇಶದಲ್ಲಿದೆ ಮುಳಿಯದ ಅಮೃತಧಾರಾ ಗೋಶಾಲೆ. ದೇಶೀ… Continue Reading →
Shree Bharathi Vidyapeetha,Badiadka, P.O Peradala 671551 National Institute of Open Schooling (Basic) Recognized by Govt of Kerala. G.O (Rt) No.2596/2003/G.Edn, dated. Thiruvananthapuram, 7.7.2003 ABOUT SCHOOL: In 1997, at Badiadka, a remote village of Kasaragod District of Kerala State, a primary… Continue Reading →
Shree Bharathi Vidyalaya CA-14, 10th cross, 5th main, RPC Layout, Vijayanagar Bangalore- 560 040 Phone: 080 – 2311 2134 Shree Bharathi Vidyalaya, an English Medium School, run under the patronage of Shankaracharya Shree Shree Raghaveshwara Bharathi Mahaswamiji, Shree Ramachandrapura Math,… Continue Reading →
ಸಹ್ಯಾದ್ರಿಯ ತಪ್ಪಲಲ್ಲಿರುವ ಹೊನ್ನಾವರ ತಾಲೂಕಿನ ಸುಂದರ ಗ್ರಾಮೀಣ ಪ್ರದೇಶ ಸುಬ್ರಹ್ಮಣ್ಯದಲ್ಲಿರುವ ಈ ಮಹಾವಿದ್ಯಾಲಯ ನಮ್ಮ ರಾಜ್ಯದ ವಿಶೇಷ ಸಂಸ್ಕೃತ ವಿದ್ಯಾಲಯಗಳಲ್ಲೊಂದಾಗಿದೆ. ಆರು ದಶಕಗಳ ಹಿಂದೆ ಈ ಭಾಗದ ಸಾಮವೇದಿಗಳೆಲ್ಲರೂ ಕೂಡಿ ಕ್ಷೀಣಿಸುತ್ತಿರುವ ಸಾಮವೇದ ಪರಂಪರೆಯ ಉಜ್ಜೀವನಕ್ಕಾಗಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ಹೊಸಾಕುಳಿ ಗ್ರಾಮದಲ್ಲಿ ಸಾಮವೇದ ಶಾಲೆಯೊಂದನ್ನು ಸ್ಥಾಪಿಸಿದರು. ನಂತರ… Continue Reading →