ಹಾಲಿಗೆ ಹಾಲೇ ಪರ್ಯಾಯ, ಹಾಲಾಹಲವಲ್ಲ – ಗೋಚಾತುರ್ಮಾಸ್ಯದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಗೋಸಂದೇಶ ಬೆಂಗಳೂರು : ಹಾಲಿಗೆ ಹಾಲೇ ಪರ್ಯಾಯ, ಹೊರತು ಹಾಲಾಹಲವಲ್ಲ. ಸಂಕರ ತಳಿಯ ಹಸು 20 ಲೀಟರ್ ಕೊಡುತ್ತದೆ. ಆದರೆ, ಅದು ಆರೋಗ್ಯಕ್ಕೆ ಪೂರಕವಲ್ಲ. 20 ಲೀಟರ್ ವಿಷವನ್ನು ಕುಡಿಯುವುದಕ್ಕಿಂತ 2 ಲೀಟರ್ ಅಮೃತಸದೃಶವಾದ ದೇಶೀಯ ಹಾಲಿನಲ್ಲಿ ಸಂತೃಪ್ತಿ ಪಡುವುದೇ ಜಾಣತನ ಎಂದು ಶ್ರೀರಾಮಚಂದ್ರಾಪುರಮಠದ… Continue Reading →
ಖಡ್ಗಕ್ಕೆ ಆಗದಿರುವುದನ್ನು ಕರುಣೆ ಮಾಡಬಲ್ಲದು – ಗೋಕಥಾದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಸಂದೇಶ ಬೆಂಗಳೂರು : ಖಡ್ಗಕ್ಕೆ ಆಗದಿರುವುದನ್ನು ಕರುಣೆ ಮಾಡಬಲ್ಲದು, ಸತ್ಯ ಹೇಳುವುದನ್ನೊಂದು ಕಲಿತರೆ, ಮತ್ತೆಲ್ಲಾ ಗುಣಗಳೂ ತಾನಾಗಿಯೇ ಬಂದು ಸೇರುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ನುಡಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಪುಣ್ಯಕೋಟಿಯ ಕಥೆಯನ್ನು… Continue Reading →
ಎಲ್ಲೇ ಇರು, ಏನೇ ಆಗಿರು, ಗೋಪ್ರೇಮಿ ಆಗಿರು – ಗೋಚಾತುರ್ಮಾಸ್ಯದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಗೋಸಂದೇಶ ಬೆಂಗಳೂರು : ಅಪೇಕ್ಷೆಯೇ ವ್ಯವಸ್ಥೆಯ ತಾಯಿಯಾಗಿದ್ದು, ನಾವೆಲ್ಲರೂ ಶುದ್ಧವಾದ ಹಾಲನ್ನು ಮಾತ್ರ ಕುಡಿಯುವ ಸಂಕಲ್ಪ ಮಾಡಿ, ಹಾಲಿನ ರೂಪದಲ್ಲಿರುವ ಹಾಲಾಹಲವನ್ನು ತಿರಸ್ಕರಿಸುವ ಸಂಘಟಿತ ಪ್ರಯತ್ನ ಮಾಡಿದರೆ ಖಂಡಿತವಾಗಿ ಗೋ ಆಂದೋಲನವನ್ನು ಯಶಸ್ವಿಗೊಳಿಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು… Continue Reading →
ಹಾಲನ್ನುಕುಡಿಯಿರಿ, ಹಾಲಿನ ರೂಪದಲ್ಲಿರುವ ಹಾಲಹಲವನ್ನಲ್ಲ. ಗೋಚಾತುರ್ಮಾಸ್ಯದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಗೋಸಂದೇಶ ಬೆಂಗಳೂರು : ಶುದ್ಧ ಹಾಲನ್ನುಕುಡಿಯಿರಿ, ಹೊರತು ಹಾಲಿನ ರೂಪದಲ್ಲಿರುವ ಹಾಲಹಲವನ್ನಲ್ಲ. ರೋಗನಿರೋಧಕ ಶಕ್ತಿಯನ್ನು ಹೊಂದಿರುವ ಎ೨ ಪ್ರೋಟೀನ್ ದೇಶೀಯ ಹಸುವಿನ ಹಾಲಿನಲ್ಲಿದ್ದು, ಇದು ಅಮೃತಸಮವಾದದ್ದಾಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು…. Continue Reading →
ಗೋವಿನ ಹೃದಯಾಕ್ರಂದನವನ್ನು ಅರ್ಥಮಾಡಿಕೊಳ್ಳದಿದ್ದರೆ ಸರ್ವನಾಶ ನಿಶ್ಚಿತ ಗೋಚಾತುರ್ಮಾಸ್ಯದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಗೋಸಂದೇಶ ಬೆಂಗಳೂರು : ಗೋವು ಕೇಳಿದ್ದನ್ನೆಲ್ಲಾ ಕೊಡುತ್ತದೆ. ಪುರಾಣದಲ್ಲಿ ಹೇಳಲಾದ ಕಾಮಧೇನು ಹೇಗೆ ಬೇಡಿದ್ದನ್ನೆಲ್ಲಾ ನೀಡುತ್ತದೆಯೋ, ಹಾಗೆಯೇ ದೇಶೀಯ ಗೋವುಗಳು ಕೂಡ ಎಲ್ಲವನ್ನು ನೀಡುತ್ತದೆ. ಆರೋಗ್ಯಕ್ಕೆ, ಸಂಪತ್ತಿಗೆ, ಪುಣ್ಯ ಸಂಪಾಧನೆಗೆ ಗೋವು ಮೂಲವಾಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ… Continue Reading →
ಸೃಷ್ಠಿಸುವ ಶಕ್ತಿ ಇಲ್ಲದವರಿಗೆ ನಾಶಮಾಡುವ ಹಕ್ಕಿಲ್ಲ ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು : ಸೃಷ್ಠಿಸುವ ಶಕ್ತಿ ಇಲ್ಲದವರಿಗೆ ನಾಶಮಾಡುವ ಹಕ್ಕಿಲ್ಲ, ಸೃಷ್ಟಿಯ ಅದ್ಭುತವಾದ ಗೋವಿನ ಹಾಲು, ಗೋಮೂತ್ರ ಹಾಗೂ ಗೋಮಯಾದಿಗಳನ್ನು ಬಳಸಬೇಕು ಹೊರತು ಮಾಂಸಕ್ಕಾಗಿ ಗೋಹತ್ಯೆ ಮಾಡಿ, ಗೋಕುಲವನ್ನೇ ವಿನಾಶಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ… Continue Reading →
ಗೋವನ್ನು ಪೂಜಿಸುವುದರಿಂದ ಮುಕ್ತಿ ಸಿಗುತ್ತದೆ ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಜೀವನದ ಪರಮಗುರಿ ಅದ್ವೈತ ಎಂದು ಶಂಕರಾಚಾರ್ಯರು ಹೇಳಿದ್ದಾರೆ. ಅದ್ವೈತ ಅಂದರೆ ಎರಡಿರಬಾರದು, ಬ್ರಹ್ಮ-ಜೀವ, ಸಿಂಧು-ಬಿಂದು ಒಂದಾಗಬೇಕು. ಅದೇ ಮುಕ್ತಿ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು. ಇಲ್ಲಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ ಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶಸಭೆಯಲ್ಲಿ ಮಾತನಾಡಿ, ಮುಕ್ತಿಯನ್ನು ಪಡೆಯಲು… Continue Reading →
ಸುತನೊಬ್ಬನನ್ನು ಸಂತ ಅಥವಾ ಸೈನಿಕನನ್ನಾಗಿಸಿ : ರಾಘವೇಶ್ವರಶ್ರೀ ಕರೆ ಬೆಂಗಳೂರು : ಸಂತರು ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸುವುದಕ್ಕಾಗಿ ನಿಶ್ಶಬ್ದದ ಆಂದೋಲನ ನಡೆಸಿ, ದೇಶ ಪ್ರೇಮವನ್ನು ತೋರುತ್ತಾರೆ. ಸೈನಿಕರು ಹೋರಾಡಿ ದೇಶ ಪ್ರೇಮ ಮೆರೆಯುತ್ತಾರೆ. ಆದುದರಿಂದ ದೇಶಕ್ಕಾಗಿ ಪ್ರತಿ ಮನೆಯಲ್ಲಿ ಜನಿಸಿದ ಒಬ್ಬನನ್ನು ಸಂತ ಅಥವಾ ಸೈನಿಕನನ್ನಾಗಿಸಿ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ… Continue Reading →
ಮಾನವ ಜನ್ಮದಲ್ಲಿ ತಾಯಿ ಶ್ರೇಷ್ಠ, ಜೀವಿಗಳಲ್ಲಿ ಗೋವು ಶ್ರೇಷ್ಠ : ರಾಘವೇಶ್ವರ ಶ್ರೀ ಬೆಂಗಳೂರು : ಮಾತು ಬಾರದ ಗೋಮಾತೆ ಪರಮ ಕಾರುಣ್ಯೆ. ತನ್ನ ಕರುಳ ಕುಡಿಯ ಕೊಂದವನನ್ನು ರಕ್ಷಿಸುವ ಶತ್ರುವತ್ಸಲೆ. ಮಾನವ ಜನ್ಮದಲ್ಲಿ ತಾಯಿ ಶ್ರೇಷ್ಠ, ಜೀವಿಗಳಲ್ಲಿ ಗೋವು ಶ್ರೇಷ್ಠ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ವ್ಯಾಖ್ಯಾನಿಸಿದರು. ಅವರು ರವಿವಾರ… Continue Reading →