Category ಅಂಕಣಗಳು

5-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 18– Report

ಗೋ-ಹತ್ಯೆ ಸಂಪೂರ್ಣವಾಗಿ ನಿಂತಾಗ ಮಾತ್ರ, ಭಾರತಕ್ಕೆ ನಿಜವಾದ ಸ್ವಾತಂತ್ರ್ಯ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ

7-ಅಗೋಸ್ತು-2016: GouKatha : ಗೋ ಕಥಾ

ದಿನಾಂಕ 7-ಅಗೋಸ್ತ್-2016 ರಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯಮಾರ್ಗದರ್ಶನದಲ್ಲಿ ಗೋಕಥಾ ಕಾರ್ಯಕ್ರಮವು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರು ಶಾಖೆ – ಶ್ರೀರಾಮಾಶ್ರಮದಲ್ಲಿ ಮೂಡಿಬರಲಿದೆ.  

4-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 17– Report

ಬಹುಸಂಖ್ಯಾತರ ಭಾವನೆಗಳನ್ನು ಗೌರವಿಸಿ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ

03-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 16– Report

ದೇಶಿ ಗೋವಿನ ಹಾಲನ್ನು ಸಮಾಜಕ್ಕೆ ತಲುಪಿಸುವ ಕೆಲಸ ಮಾಡುತ್ತಿರುವ ಮಾಧವ ಎಂ. ಎಸ್. ಹೆಬ್ಬಾರ್ ಅವರಿಗೆ ಗೋಸೇವಾ ಪುರಸ್ಕಾರವನ್ನು ನೀಡಲಾಯಿತು.
ಶ್ರೀಭಾರತೀಪ್ರಕಾಶನವು ಹೊರತಂದ ಸಾಧನಾಪಂಚಕ ಪ್ರವಚನಮಾಲಿಕೆಯ ವಿ.ಸಿ.ಡಿಯನ್ನು ಅವಧೂತ ಬಿಂಧುಮಾಧವ ಶರ್ಮ ಸ್ವಾಮೀಜಿ ಹಾಗೂ ಐ.ಡಿ ಗಣಪತಿ ಬರೆದ ಲೋಕಶಂಕರ ಯಕ್ಷಗಾನ ಪ್ರಸಂಗ ಪುಸ್ತಕವನ್ನು ರಾಘವೇಶ್ವರಶ್ರೀಗಳು ಲೋಕಾರ್ಪಣೆ ಮಾಡಿದರು.

2-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 15– Report

ಭಾರತ ಗೋಮೂತ್ರ ರಫ್ತು ಮಾಡಿ ಕೀರ್ತಿಶಾಲಿಯಾಗಲಿ – ರಾಘವೇಶ್ವರಶ್ರೀ ಬೆಂಗಳೂರು: ಪ್ರಪಂಚದ ಶ್ರೇಷ್ಠವಾದ ಗೋವಂಶ ಭಾರತೀಯ ಗೋವಂಶ. ಗೋವು ಅಂದರೆ ಭಾರತ. ಪ್ರಪಂಚ ಗೋವಿನ ಲಾಭವನ್ನು ಪಡೆಯಬೇಕು. ‘ಗಾವೋ ವಿಶ್ವಸ್ಯ ಮಾತರಃ’, ಗೋವು ವಿಶ್ವಜನನಿ, ವಿಶ್ವಮಾತೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ವಿಶ್ಲೇಷಿಸಿದರು. ಗೋವಿನ ಉತ್ಪನ್ನಗಳು ಪ್ರಪಂಚಕ್ಕೆ ಲಭ್ಯವಾಗಬೇಕು. ಭಾರತ ಗೋಮಾಂಸ… Continue Reading →

1-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 14– Report

ಗೋವು ಸೃಷ್ಟಿಯ ಮುಖ್ಯಾಂಗ : ರಾಘವೇಶ್ವರ ಶ್ರೀ ಬೆಂಗಳೂರು: ಮಾನವನ ಪ್ರಾಣ ಹೊರಟುಹೋದರೆ ಉಳಿದ ಅಂಗಾಂಗಗಳು ನಿಷ್ಕ್ರಿಯವಾಗುತ್ತವೆ. ಹಾಗೆಯೇ ಗೋವಿನ ಹತ್ಯೆ ಸರ್ವನಾಶಕ್ಕೆ ಕಾರಣವಾಗುತ್ತದೆ. ಗೋವು ಸೃಷ್ಟಿಯ ಅಂಗ, ಉತ್ತಮಾಂಗ ಮಾತ್ರವಲ್ಲ ಮುಖ್ಯಾಂಗ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ವಿಶ್ಲೇಷಿಸಿದರು. ಮರದಲ್ಲಿ ಕುಳಿತು ಕೊಡಲಿಯಿಂದ ಬುಡವನ್ನು ಕಡಿದು ಸಂಭವಿಸಬಹುದಾದ ಅನಾಹುತದಂತೆ ಗೋ… Continue Reading →

31-ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 13– Report

ಪರೀಕ್ಷೆಯಿಂದ ಅಂತಸತ್ವ ಹೊರಬರುತ್ತದೆ: ಶ್ರೀಸಂಸ್ಥಾನ ಬೆಂಗಳೂರು : ಪೂಜಿಸಬೇಕಾದ್ದನ್ನು ಪೂಜಿಸದಿದ್ದರೆ, ಗೌರವ ಸಲ್ಲಿಸಬೇಕಾದ್ದಲ್ಲಿ ಗೌರವ ಸಲ್ಲಿಸದೇ ಇದ್ದರೆ ಅನರ್ಥ ನಿಶ್ಚಿತ, ಕಾಮಧೇನುವನ್ನು ಅನಾಧರಿಸಿದ ದಿಲೀಪ ಪರಿತಪಿಸುವಂತಾಯಿತು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದ ಪರಿಸರದಲ್ಲಿ ನಡೆದ “ಗೋಕಥೆ”ಯಲ್ಲಿ ಸಾನ್ನಿಧ್ಯವಹಿಸಿದ ಶ್ರೀಗಳು, ನಂದಿನಿ ಧೇನುವಿನ ರಕ್ಷಣೆಗೆ ಸರ್ವಾರ್ಪಣೆಗೆ ಸಿದ್ದವಾಗಿ, ಗೋಭಕ್ತಿ-ಗುರುಭಕ್ತಿ ಮೆರೆದ ಆದರ್ಶ ರಾಜ… Continue Reading →

29 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 11– Report

ಹಾಲುಕೊಟ್ಟವಳನ್ನು ರಕ್ತಕೊಟ್ಟಾದರೂ ಉಳಿಸಿಕೊಳ್ಳಬೇಕು:ಶ್ರೀಸಂಸ್ಥಾನ ಗೋ ಆಧಾರಿತ ಕೃಷಿಗೆ ಮನ್ನಣೆ ನೀಡಿ, ರಾಸಾಯನಿಕ ಗೊಬ್ಬರಗಳಿಗೆ ನೀಡುತ್ತಿರುವ ಪ್ರೋತ್ಸಾಹವನ್ನು ಕಡಿತಗೊಳಿಸಿದರೆ, ಗೋರಕ್ಷಣೆ ಹಾಗೂ ರೈತರ ರಕ್ಷಣೆ ಸಾಧ್ಯ. ಜೀವನ ಪರ್ಯಂತ ಅಮೃತಮಯವಾದ ಹಾಲನ್ನು ಕೊಡುವ ಗೋಮಾತೆಯನ್ನು ರಕ್ತಕೊಟ್ಟಾದರೂ ಉಳಿಸಿಕೊಳ್ಳಬೇಕು ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು…. Continue Reading →

28 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 10– Report

ಗೋವನ್ನು ಹಣದಲೆಕ್ಕದಲ್ಲಿ ಅಳೆಯಬೇಡಿ : ಶ್ರೀಸಂಸ್ಥಾನ ಬೆಂಗಳೂರು, ಜು. 28 : ಗೋವನ್ನು ಹಣದಲೆಕ್ಕದಲ್ಲಿ ಅಳೆಯಬೇಡಿ, ಗೋವುಗಳನ್ನು ದೇಶ ಪೂಜಿಸಿದರೆ, ಭಾರತ ದೇಶವು ತನ್ನ ವೈಭವವನ್ನು ಮರಳಿ ಪಡೆಯಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ, ಗೋವಿನಲ್ಲಿ ಸಂತತ್ವ ಇದೆ, ಸಾಮಾನ್ಯರ… Continue Reading →

27 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 9– Report

ಸಂತರು ಗೋವಿನ ಕುರಿತು ಜಾಗ್ರತರಾದರೆ ಗೋರಕ್ಷಣೆ ಸಾಧ್ಯ : ಶ್ರೀಸಂಸ್ಥಾನ ಬೆಂಗಳೂರು, ಜು. 27 : ಗೋವು ಹಾಗೂ ಸಂತರು ಚಲಿಸುವ ದೇವರ ರೂಪಗಳು, ಕುಲನಾಶದ ಆಪತ್ತಿನಲ್ಲಿರುವ ಗೋವು ತನ್ನ ರಕ್ಷಣೆಗಾಗಿ ಸಂತರನ್ನು ಕರೆಯುತ್ತಿದೆ, ಸಂತರು ಗೋರಕ್ಷಣೆಗೆ ಮುಂದಾಗಬೇಕು. ಸಂತರು ಗೋವಿನ ಕುರಿತು ಜಾಗ್ರತರಾದರೆ ಗೋರಕ್ಷಣೆ ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು…. Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑